ತಂಡಕ್ಕೆ ವಿಶ್ವಾಸ ತುಂಬುವವನೇ ನಾಯಕ; ರೂಪ್‌ ಕುಮಾರ್‌ ಸಾಹ


Team Udayavani, Nov 26, 2022, 5:45 AM IST

ತಂಡಕ್ಕೆ ವಿಶ್ವಾಸ ತುಂಬುವವನೇ ನಾಯಕ; ರೂಪ್‌ ಕುಮಾರ್‌ ಸಾಹ

ಮಣಿಪಾಲ: ಯಶಸ್ವಿ ನಾಯಕರಾಗುವವರು ತಂಡದ ಸದಸ್ಯರಲ್ಲಿ ಆತ್ಮವಿಶ್ವಾಸವನ್ನು ತುಂಬಿಸುತ್ತಿರಬೇಕೆಂದು ಪಂಜಾಬ್‌ ಮತ್ತು ಸಿಂಧ್‌ ಬ್ಯಾಂಕ್‌ ಎಂಡಿ ಮತ್ತು ಸಿಇಒ ಸ್ವರೂಪ್‌ಕುಮಾರ್‌ ಸಾಹ ಹೇಳಿದರು.

ಮಣಿಪಾಲದ ಟಿ.ಎ.ಪೈ ಮ್ಯಾನೇಜ್ಮೆಂಟ್ ಇನ್‌ಸ್ಟಿಟ್ಯೂಟ್‌ (ಟ್ಯಾಪ್ಮಿ) ಶುಕ್ರವಾರ ಹೊಟೇಲ್‌ ವ್ಯಾಲಿವ್ಯೂ ಸಭಾಂಗಣದಲ್ಲಿ ಆಯೋಜಿಸಿದ ಟಿ.ಎ.ಪೈ ನಾಯಕತ್ವ ಉಪನ್ಯಾಸವನ್ನು (ವಿಷಯ: ಲೀಡರ್‌ಶಿಪ್‌ ಪ್ರ್ಯಾಕ್ಟಿಸಸ್‌ ಆ್ಯಂಡ್‌ ಲೆಸನ್ಸ್‌ ಫ್ರಮ್ ಲೈಫ್’) ನೀಡಿದರು.

ಕಾರ್ಯತಂಡದಲ್ಲಿ ಆತ್ಮವಿಶ್ವಾಸವನ್ನು ತುಂಬಿಸುವುದರ ಜತೆ ಅಧೀನ ವ್ಯಕ್ತಿಗಳಿಗೆ ಸಾಧನೆ ಮಾಡಲು ಅವಕಾಶಗಳನ್ನು ಕೊಡಬೇಕು. ಯಾವುದೇ ವೈಫ‌ಲ್ಯವಾದಾಗ ಅದರ ಹೊಣೆಗಾರಿಕೆಯನ್ನು ತಾನು ವಹಿಸಿಕೊಂಡು ಸಾಫ‌ಲ್ಯ ಕಂಡಾಗ ಅದರ ಕೀರ್ತಿಯನ್ನು ತಂಡಕ್ಕೆ ನೀಡುವಂತಿರಬೇಕು ಎಂದು ಸ್ವರೂಪ್‌ಕುಮಾರ್‌ ತಿಳಿಸಿದರು. ಇಸ್ರೋ ಮುಖ್ಯಸ್ಥರಾಗಿದ್ದ ಧವನ್‌ ಅವರು ಉಪಗ್ರಹ ವೈಫ‌ಲ್ಯಕ್ಕೆ ತಾನು ಜವಾಬ್ದಾರಿ ಎಂದು ಒಪ್ಪಿಕೊಂಡು, ಸಫ‌ಲವಾದಾಗ ತಂಡಕ್ಕೆ ಅದರ ಕೀರ್ತಿಯನ್ನು ನೀಡಿದರು ಎಂದು ಡಾ|ಅಬ್ದುಲ್‌ ಕಲಾಂ ಅವರ ಮಾತನ್ನು ಸ್ವರೂಪ್‌ಕುಮಾರ್‌ ಬೆಟ್ಟು ಮಾಡಿದರು.

ಟ್ಯಾಪ್ಮಿ ಸ್ಥಾಪಕ ಟಿ.ಎ.ಪೈಯವರು ಕೇಂದ್ರ ಸಚಿವರಾಗಿ, ಬ್ಯಾಂಕಿಂಗ್‌ ತಜ್ಞರಾಗಿ, ಸಹಕಾರಿ ಸಂಸ್ಥೆಗಳ ಸ್ಥಾಪಕರಾಗಿ, ನಿರ್ವಹಣ ಸಂಸ್ಥೆಗಳ ಸ್ಥಾಪಕರಾಗಿ ಅಮೂಲ್ಯ ಕೊಡುಗೆಗಳನ್ನು ನೀಡಿದವರು ಎಂದು ಸ್ವರೂಪ್‌ಕುಮಾರ್‌ ಬಣ್ಣಿಸಿದರು.

ಟ್ಯಾಪ್ಮಿ ನಿರ್ದೇಶಕ ಪ್ರೊ| ಮಧು ವೀರರಾಘವನ್‌ ಸ್ವಾಗತಿಸಿದರು. ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಯು. ಪೈ ಉಪಸ್ಥಿತರಿದ್ದರು. ಸಿಂಡಿಕೇಟ್‌ ಬ್ಯಾಂಕ್‌ ಹಿಂದಿನ ಆಡಳಿತ ನಿರ್ದೇಶಕ, ಟ್ಯಾಪ್ಮಿ ಗೌರವ ಪ್ರಾಧ್ಯಾಪಕ ಮೃತ್ಯುಂಜಯ ಮಹಾಪಾತ್ರ ಪರಿಚಯಿಸಿದರು. ವಿತ್ತ ವಿಭಾಗದ ಪ್ರಾಧ್ಯಾಪಕ ಪ್ರೊ| ರಾಜೀವ್‌ ಶಾ ಕಾರ್ಯಕ್ರಮ ನಿರ್ವಹಿಸಿ ಡಾ| ಮೀರಾ ಅರಾನ್ಹ ವಂದಿಸಿದರು.

ಟಾಪ್ ನ್ಯೂಸ್

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

arrest

ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಶಿರ್ವ: ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರರಿಗೆ ಗಂಭೀರ ಗಾಯ

ಶಿರ್ವ: ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರರಿಗೆ ಗಂಭೀರ ಗಾಯ

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

police crime

ಬೆಳಪು :27 ವರ್ಷದ ವಿವಾಹಿತೆ ನಾಪತ್ತೆ

1-sadsasa-d

ಎಳ್ಳಾರೆ ವೈ.ವಿಟ್ಠಲ ಪ್ರಭು ಹೃದಯಾಘಾತದಿಂದ ನಿಧನ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.