Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ
Team Udayavani, May 9, 2024, 7:13 PM IST
ಮಲ್ಪೆ: ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ರಾಧಕೃಷ್ಣ (50) ಅವರು ನಾಪತ್ತೆಯಾಗಿರುವ ವ್ಯಕ್ತಿ.
ಸುನೀತ ಕೆಳಾರ್ಕಳಬೆಟ್ಟು ಮತ್ತು ಆಕೆಯ ಗಂಡ ರಾಧಕೃಷ್ಣ ಅವರು ಮಂಗಳೂರಿನಿಂದ ಮೇ 1ರಂದು ಕಡೆಕಾರು ಗ್ರಾಮದ ಕನ್ನರ್ಪಾಡಿ ದೇವಿ ಸಭಾಭವನದಲ್ಲಿ ನಡೆಯುವ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಮದುವೆ ಮುಗಿಸಿ ಸುನೀತ ಅವರು ಮಂಗಳೂರು ತೆರಳಿದ್ದರು. ರಾಧಕೃಷ್ಣ ಅವರು ಮಾತ್ರ ರಾತ್ರಿ ಕಾರ್ಯಕ್ರಮ ಮುಗಿಸಿ ಬರುವುದಾಗಿ ತಿಳಿಸಿದ್ದರು. ಆದರೆ ಇದುವರೆಗೂ ಮನೆಗೆ ಬಾರದೆ, ಮದುವೆ ಮನೆಯಲ್ಲಿಯೂ ಇಲ್ಲದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ