ಮೆಸ್ಕಾಂ ಎಟಿಪಿ ಬಳಿಯೇ ಬೆಳಕಿಲ್ಲ


Team Udayavani, Feb 6, 2020, 5:15 AM IST

0502KDLM9PH

ಕುಂದಾಪುರ: ಇಲ್ಲಿನ ಎಲ್‌ಐಸಿ ಕಚೇರಿ ಬಳಿ ಇರುವ ಮೆಸ್ಕಾಂ ಕಚೇರಿಯ ಹೊರಗೆ ಎಟಿಪಿ ಯಂತ್ರದ ಬಳಿ ಸಂಜೆ ನಂತರ ಬೆಳಕೇ ಇರುವುದಿಲ್ಲ.

ಕಚೇರಿಯ ಹೊರಗೆ ಸಾರ್ವ ಜನಿಕರಿಗೆ ಅನುಕೂಲ ವಾಗಲು ಯಾವುದೇ ಕ್ಷಣದಲ್ಲಿ ಬಿಲ್‌ ಪಾವತಿಸಿ ಎಂದು ಎನಿಟೈಮ್‌ ಪೇ ಯಂತ್ರ ಅಳವಡಿಸಲಾಗಿದೆ. ಹಗಲು ಇಲ್ಲಿ ಸಿಬಂದಿ ಇರುತ್ತಾರೆ. ಅವರು ಬಿಲ್‌ ಪಾವತಿಗೆ ಸಹಕರಿಸುತ್ತಾರೆ. ಆದರೆ ಸಂಜೆಯಾಗುತ್ತಿದ್ದಂತೆಯೇ ಇಲ್ಲಿ ಕತ್ತಲಾವರಿಸುತ್ತದೆ. ಕತ್ತಲಾದರೆ ಬೆಳಕಿನ ವ್ಯವಸ್ಥೆಯೇ ಇಲ್ಲ.

ಮೆಸ್ಕಾಂ ಹೊರಗಡೆಯೇ ಬೆಳಕಿಲ್ಲ ಎಂದು ಜನ ಶಪಿಸುವಂತಾಗಿದೆ. ಬೆಳಕೂ ಇಲ್ಲ ಅಷ್ಟೇ ಅಲ್ಲ ಸಿಸಿಟಿವಿ ವ್ಯವಸ್ಥೆಯೂ ಇಲ್ಲ. ಇದರಿಂದಾಗಿ ಹಣ ಹಿಡಿದುಕೊಂಡು ಪಾವತಿಸಲು ಬರುವ ಗ್ರಾಹಕರಿಗೆ ಒಂಥರಾ ಅಭದ್ರತೆ ಕಾಡಲಾರಂಭಿಸುತ್ತದೆ. ಅನೇಕರು ಸಂಜೆ ಕಚೇರಿ ಮುಗಿಸಿ ಮನೆಗೆ ಹೋಗುವ ಮುನ್ನ,ವಿದ್ಯುತ್‌ ಬಿಲ್‌ ಕಟ್ಟದೇ ಬಾಕಿಯಾಗಿ ಕಡಿತವಾಗುವುದು ಬೇಡ ಎಂದು ಹಣವನ್ನು ಯಂತ್ರದ ಮೂಲಕ ಪಾವತಿಸಲು ಬಂದರೆ ಮಬ್ಬುಗತ್ತಲು. ಇದರಿಂದ ಭೀತಿ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.