ಒಂದುಕೋಟಿ ಅನುದಾನ ರದ್ಧಾಗಲು ಪಂಚಾಯತ್‌  ಆಡಳಿತ, ಪಿಡಿಒ ಕಾರಣ


Team Udayavani, May 11, 2018, 8:00 AM IST

Congress-700.jpg

ಕಾಪು: ಕೋಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಟ್ಟು ಗ್ರಾಮಕ್ಕೆ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಮಂಜೂರಾಗಿರುವ 1 ಕೋಟಿ ರೂ. ಅನುದಾನ ರದ್ಧಾಗಲು ಗ್ರಾಮ ಪಂಚಾಯತ್‌ ಆಡಳಿತ ಮತ್ತು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳೇ ಕಾರಣ ಎಂದು ಗ್ರಾಮ ಪಂಚಾಯತ್‌ ಸದಸ್ಯ ದಯಾನಂದ ಬಂಗೇರ ಆರೋಪಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು ಕೋಟೆ ಗ್ರಾಮ ಪಂಚಾಯತ್‌ನಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಯನ್ನು ತಯಾರಿಸುವಾಗ ಸದಸ್ಯರ ಗಮನಕ್ಕೆ ತರದೇ, ನಮಗೆ ನೋಟೀಸ್‌ ನೀಡದೆ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಕ್ರಿಯಾ ಯೋಜನೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಬಗ್ಗೆ ಮತ್ತು ಸರ್ಕಾರದ ಸುತ್ತೂಲೆಯ ಬಗ್ಗೆ ಅಧಿಕಾರಿಗಳು ನಮಗೆ ಸರಿಯಾದ ಮಾಹಿತಿ ನೀಡಿದಿಲ್ಲ ಎಂದು ಅವರು ಹೇಳಿದ್ದಾರೆ. 

ಗೈರು ಹಾಜರಾಗಿದ್ದರು 
ಶಾಸಕರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಅಧಿಕಾರಿಗಳೇ ಕ್ರಿಯಾ ಯೋಜನೆಯನ್ನು ಸರಿಪಡಿಸಿ, ಸರಕಾರಕ್ಕೆ ಕಳುಹಿಸಿ, ಯೋಜ ನೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬಹುದಿತ್ತಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಶಾಸಕರು ಸಭೆ ಕರೆದಾಗ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕರು ಗೈರು ಹಾಜರಾಗಿದ್ದರು ಎಂದು ಮಾಹಿತಿ ನೀಡಿದರು.

ನಾವು ಕೂಡ ಬೆಂಬಲಿಸುತ್ತೇವೆ 
ಕೋಟೆ ಗ್ರಾಮದ ಯೋಜನೆಯನ್ನು ಬೊಮ್ಮರಬೆಟ್ಟು ಗ್ರಾಮಕ್ಕೆ ಸೇರಿಸಿರುವುದಕ್ಕೆ ನಮ್ಮ ವಿರೋಧವಿದೆ. ಅಧ್ಯಕ್ಷರು ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದು, ವಾಪಸು ತರುವ ನಿಟ್ಟಿನಲ್ಲಿ ಸರ್ವ ಸದಸ್ಯರೊಂದಿಗೆ ನಾವು ಕೂಡಾ ಬೆಂಬಲಿಸುತ್ತೇವೆ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿದರು.

ಗ್ರಾಮ ಪಂಚಾಯತ್‌ ಸದಸ್ಯರಾದ ಸುಶೀಲ್‌ ಬೋಳಾರ್‌, ಪ್ರಮೀಳಾ ಪ್ರಶಾಂತ್‌ ಜತ್ತನ್ನ, ಪ್ರಶಾಂತ್‌ ಜತ್ತನ್ನ, ಕಿಶೋರ್‌ ಕುಮಾರ್‌ ಅಂಬಾಡಿ, ಅಪ್ಪಿ ನಾ„ಕ್‌, ಜಗದೀಶ್‌ ಅಂಚನ್‌ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.