“ಆಗ ಹೂಡಿಕೆಯಲ್ಲಿ ಸಾಧನೆ ಮುಖ್ಯ, ಈಗ ಲಾಭ ಮುಖ್ಯ’


Team Udayavani, Apr 11, 2019, 6:30 AM IST

aga-hoodike

ಉಡುಪಿ: ದೇಶದಾದ್ಯಂತ ಬೆಳೆಯುತ್ತಿರುವ ಬ್ಯಾಂಕಿಂಗ್‌ ವ್ಯವಸ್ಥೆ ಇಂದು ಬದುಕಿಗೆ ಅನಿವಾರ್ಯ. ಆರೋಗ್ಯವಂತ ಬದುಕಿಗೆ ದೇಹದಲ್ಲಿ ಸಾಕಷ್ಟು ಪ್ರಮಾಣದ ರಕ್ತವಿರ ಬೇಕಾದಂತೆ ದೇಶಕ್ಕೆ ಬ್ಯಾಂಕಿಂಗ್‌ ವ್ಯವಸ್ಥೆ ಅಷ್ಟೇ ಮುಖ್ಯ ಎಂದು ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಾಣಿಜ್ಯ ವಿಭಾಗವು ಮಂಗಳೂರು ವಿ.ವಿ. ವಾಣಿಜ್ಯ ಉಪನ್ಯಾಸಕರ ಸಂಘದ ಸಹಯೋಗದಲ್ಲಿ “ಡಿಜಿಟಲ್‌ ಯುಗದಲ್ಲಿ ಬ್ಯಾಂಕಿಂಗ್‌ ಆವಿಷ್ಕಾರಗಳು’ ವಿಚಾರದ ಮೇಲೆ ಆಯೋಜಿಸಿದ ರಾಷ್ಟ್ರ ಮಟ್ಟದ ಸಂಕಿರಣವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಶಾಸ್ತ್ರದಲ್ಲಿಯೂ ಹೂಡಿಕೆಯ ವಿಚಾರವಿದೆ. ಅಲ್ಲಿ ಹೂಡಿಕೆ ಪ್ರಮಾಣಕ್ಕಿಂತ ಸಾಧನೆಗೆ ಪ್ರಾಮುಖ್ಯ. ಆದರೆ ಲೌಕಿಕದಲ್ಲಿ ಕಡಿಮೆ ಹೂಡಿಕೆಯೊಂದಿಗೆ ಅಧಿಕ ಲಾಭವನ್ನು ನಿರೀಕ್ಷಿಸುತ್ತೇವೆ ಎಂದರು.

ನಿವೃತ್ತ ಪ್ರಾಂಶುಪಾಲ ಡಾ| ಬಿ. ಜಗದೀಶ್‌ ಶೆಟ್ಟಿ ಮಾತನಾಡಿ, ಬ್ಯಾಂಕಿಂಗ್‌ ಕ್ಷೇತ್ರಕ್ಕೂ, ಇತಿಹಾಸಕ್ಕೂ ಸಂಬಂಧವಿದೆ. ಇತಿಹಾಸದಲ್ಲಿ ಮಹಮ್ಮದ್‌ ಬಿನ್‌ತುಘಲಕ್‌ ನಾಣ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಶ್ರಮಿಸಿದವನು. ಆದರೆ ಅದಕ್ಕೆ ಜನರ ಸಹಕಾರ ಸಿಗಲಿಲ್ಲ. ಇಂದು ಡಿಜಿಟಲ್‌ ಬ್ಯಾಂಕಿಂಗ್‌ ಶರವೇಗದಲ್ಲಿ ವ್ಯಾಪಿಸುತ್ತಿದ್ದು, ಜನತೆ ಅದಕ್ಕೆ ಸ್ಪಂದಿಸಬೇಕೆಂದರು.

ಪ್ರಾಂಶುಪಾಲ ಡಾ| ಎ.ಪಿ.ಭಟ್‌ ಅಧ್ಯಕ್ಷತೆ ವಹಿಸಿದ್ದರು. ಪೂರ್ಣಪ್ರಜ್ಞ ಸಂಶೋಧನ ಮತ್ತು ಅಭಿವೃದ್ಧಿ ಕೇಂದ್ರದ ಸಂಶೋಧಕ ಡಾ| ಕೃಷ್ಣ ಕೊತಾಯ ದಿಕ್ಸೂಚಿ ಭಾಷಣ ಮಾಡಿದರು. ಕಾಲೇಜಿನ ಗೌರವ ಕಾರ್ಯದರ್ಶಿ ಡಾ| ಜಿ.ಎಸ್‌.ಚಂದ್ರಶೇಖರ್‌, ಮಂಗಳೂರು ವಿ.ವಿ. ವಾಣಿಜ್ಯ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಪೊ›| ಲೂಯಿಸ್‌ ಮನೋಜ್‌, ಉಪನ್ಯಾಸಕಿ ಜಯಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಿವಕುಮಾರ್‌ ಸ್ವಾಗತಿಸಿ, ಜ್ಯೋತಿ ಆಚಾರ್ಯ ನಿರೂಪಿಸಿದರು. ಉಪನ್ಯಾಸಕ ಸಂದೀಪ್‌ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.