ಪಾಕ್‌ ಅಲ್ಪಸಂಖ್ಯಾಕರ ದಯನೀಯ ಸ್ಥಿತಿ


Team Udayavani, Jul 22, 2019, 5:46 AM IST

pak

ಅಮೆರಿಕ ಕಾಂಗ್ರೆಸ್‌ನ 10 ಮಂದಿ ಸದಸ್ಯರ ವರದಿ ಟ್ರಂಪ್‌ಗೆ ಸಲ್ಲಿಕೆಮಣಿಪಾಲ: ಭಾರತ ಮತ್ತು ಪಾಕಿಸ್ಥಾನದ ಗಡಿ ಸಮಸ್ಯೆಯಷ್ಟೇ ಭೀಕರ ಪರಿಸ್ಥಿತಿ ಅಲ್ಲಿನ ಅಲ್ಪಸಂಖ್ಯಾಕರದ್ದು. ಅಲ್ಲಿ ಅಲ್ಪಸಂಖ್ಯಾಕರಾಗಿ ವಾಸಿಸುತ್ತಿರುವ ಹಿಂದೂಗಳು ಮತ್ತು ಕ್ರಿಶ್ಚಿಯನ್‌ ಸಮುದಾಯದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಒಂದಲ್ಲ ಒಂದು ಸಮಸ್ಯೆಯ ಸುಳಿಗೆ ಸಿಲುಕಿದ್ದಾರೆ. ಈ ವಿಷಯವನ್ನು ಅಮೆರಿಕ ಕಾಂಗ್ರೆಸ್‌ನ ಸದಸ್ಯರ ವರದಿ ಬಹಿರಂಗಪಡಿಸಿದೆ.

ಟ್ರಂಪ್‌ಗೆ ಸಲ್ಲಿಕೆಯಾದ ವರದಿ

10 ಮಂದಿಯನ್ನು ಒಳಗೊಂಡ ಸಮಿತಿ ಸದಸ್ಯರು ಪಾಕಿಸ್ಥಾನದಲ್ಲಿ ವಾಸಿಸುತ್ತಿರುವ ಮುಸ್ಲಿಂಮೇತರ ಸಮುದಾಯದ ಜನರ ಪರಿಸ್ಥಿತಿ ಯನ್ನು ಅಧ್ಯಯನ ಮಾಡಿದ್ದಾರೆ. ಇದೀಗ ತಮ್ಮ ಅಧ್ಯಯನದ ವರದಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ನೀಡಿದ್ದು, ಕ್ರಮಕ್ಕಾಗಿ ನಿವೇದಿಸಿ ಕೊಂಡಿದ್ದಾರೆ.

ಇಂದು ಟ್ರಂಪ್‌-ಖಾನ್‌ ಭೇಟಿ

ಪಾಕ್‌ ಪ್ರಧಾನಿ ಜುಲೈ 22ರಂದು ಅಮೆರಿಕದ ಅಧ್ಯಕ್ಷರನ್ನು ಭೇಟಿಯಾಗಲಿದ್ದಾರೆ. ಈ ಸಂದರ್ಭ ಅಮೆರಿಕ ಮತ್ತು ಪಾಕಿಸ್ಥಾನ ಅಭಿವೃದ್ಧಿ ವಿಷಯಗಳು ಚರ್ಚೆಗೆ ಬರಲಿವೆ. ಮಾನವ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮೊದಲಾದ ವಿಷಯಗಳು ಪ್ರಸ್ತಾವನೆಗೊಳ್ಳುವ ಸಾಧ್ಯತೆ ಇದೆ.

30 ಬಿಲಿಯನ್‌ ಡಾಲರ್‌ ನೆರವು !

2001ರಿಂದ ಅಮೆರಿಕ ಸುಮಾರು 30 ಬಿಲಯನ್‌ ಡಾಲರ್‌ ನೆರವನ್ನು ವಿವಿಧ ಕಾರ್ಯಕ್ರಮಗಳಿಗಾಗಿ ಪಾಕಿಸ್ಥಾನಕ್ಕೆ ನೀಡಲಾಗಿತ್ತು. ಇದರಲ್ಲಿ ಅಲ್ಲಿನ ಸಾಮಾಜಿಕ ಜನಜೀವನವನ್ನು ಸುಧಾರಿಸುವ ಉದ್ದೇಶ ಸೇರಿತ್ತು. ಅವುಗಳು ಸರಿಯಾಗಿ ಕಾರ್ಯರೂಪಕ್ಕೆ ಬರಲಿಲ್ಲ. ಈ ಹಿನ್ನೆಲೆಯಲ್ಲಿ ಟ್ರಂಪ್‌ ಸರಕಾರ ಪಾಕಿಸ್ಥಾನವನ್ನು ಪ್ರಶ್ನಿಸಲಿದೆ ಎಂದು ಅಮೆರಿಕ ಮಾಧ್ಯಮಗಳು ವಿಶ್ಲೇಷಿಸಿವೆ. ಜಾಗತಿಕ ಮಟ್ಟದಲ್ಲಿ ಚರ್ಚೆಯಾಗಬೇಕು ಎಂದು ಹೇಳಿದೆ.

ಮಾನವ ಹಕ್ಕುಗಳ ಉಲ್ಲಂಘನೆ!

ಸಮಿತಿಯ ವರದಿ ಪ್ರಕಾರ ಸಿಂಧ್‌ ಮತ್ತು ಪಂಜಾಬ್‌ ಪ್ರಾಂತ್ಯದಲ್ಲಿ ಸುಮಾರು 70 ಲಕ್ಷ ಹಿಂದೂಗಳು ವಾಸಿಸುತ್ತಿದ್ದಾರೆ. ಪ್ರತಿದಿನ ಭಯದ ಕರಿ ನೆರಳಿ ನಲ್ಲೇ ವಾಸಿಸುವಂತಾಗಿದೆ. ಅಲ್ಲಿನ ಬಹುಸಂಖ್ಯಾಕ ಮುಸ್ಲಿಂ ಸಮು ದಾಯದ ಜನರು ಹಿಂದೂಗಳ ಮೇಲೆ ದಬ್ಟಾಳಿಕೆ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ.

ಯೋಗ್ಯವಾದ ಆರೋಗ್ಯ

ಅಮೆರಿಕ ಇದುವರೆಗೆ 283 ಮಿಲಿಯನ್‌ ಡಾಲರ್‌ ಅನ್ನು ಆರೋಗ್ಯ ರಕ್ಷಣೆಗಾಗಿ ಪಾಕ್‌ಗೆ ನೀಡಿತ್ತು. ಆದರೆ ಅದುಸರಿಯಾಗಿ ಬಳಕೆಯಾಗಿಲ್ಲ ಎಂಬುದು ಅಮೆರಿಕದ ವಾದ. ಸಿಂಧ್‌ ಪ್ರಾಂತ್ಯದ ಒಂದು ನಗರದಲ್ಲಿ 681 ಎಚ್ಐವಿ ಸೋಂಕಿತರು ವರ್ಷದ ಹಿಂದೆ ಪತ್ತೆಯಾಗಿದ್ದಾರೆ. ಅವರಲ್ಲಿ 537 ಮಕ್ಕಳು.

ಮತಾಂತರದ ಕರಿ ನೆರಳು

ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂಗಳನ್ನು ಇಸ್ಲಾಂ ಸಮುದಾಯಕ್ಕೆ ಪರಿವರ್ತಿ ಸಲಾಗುತ್ತದೆ. ಪ್ರತಿ ದಿನ 3 ಹೆಣ್ಣು ಮಕ್ಕಳು ಸಿಂಧ್‌ ಪ್ರಾಂತ್ಯದಿಂದ ಕಿಡ್ನ್ಯಾಪ್‌ ಆಗುತ್ತಿದ್ದಾರೆ. ಈ ರೀತಿ ಅಪಹರಣಕ್ಕೆ ಒಳಗಾದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂಬ ಆತಂಕ ಕಾರಿ ವಿಷಯವನ್ನು ಅಮೆರಿಕ ಬಹಿರಂಗಪಡಿಸಿದೆ.

ವರದಿ ಆಶಯ ಏನು ?

ಅಮೆರಿಕ ನೀಡಿದ ಅನುದಾನ ಯಾವ ರೀತಿ ಬಳಕೆಯಾಗಿದೆ ಎಂಬು ದನ್ನು ಪರಿಶೀಲಿಸುವ ಸಲುವಾಗಿ 10 ಜನರ ತಂಡ ಭೇಟಿ ಕೊಟ್ಟಿತ್ತು. ಆದರೆ ಪಾಕ್‌ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ತಮ್ಮನ್ನು ಭೇಟಿಯಾಗುವ ಪಾಕ್‌ ಅಧ್ಯಕ್ಷರ ಬಳಿ ಚರ್ಚೆ ನಡೆಸಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಮನವಿ ಮಾಡಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.