ಮಳೆ ಬಂದು ಹೆದ್ದಾರಿಹೋಕರು ಕಂಗಾಲು!


Team Udayavani, Jun 13, 2019, 6:10 AM IST

kangalu

ಮಳೆಗಾಲ ಇನ್ನೂ ಆರಂಭವಾಗಿಲ್ಲ. ಬಿದ್ದ ಒಂದೆರಡು ಮಳೆಗೇ ಹೆದ್ದಾರಿ ಅನಾಹುತಗಳ ಸರಮಾಲೆಯಾಗಿದೆ. ಈಗಲೇ ಸೂಕ್ತ ಕ್ರಮಕೈಗೊಂಡಲ್ಲಿ ಮುಂಬರುವ ಅನಾಹುತ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಉದಯವಾಣಿ ನಡೆಸಿದ ರಿಯಾಲಿಟಿ ಚೆಕ್‌ ಹೀಗಿದೆ.

ಕುಂದಾಪುರ: ಬಂದದ್ದಿಲ್ಲಿ ಇನ್ನೂ ಸಣ್ಣಗಿನ ಎರಡು ಮಳೆ. ಅಷ್ಟಕ್ಕೆ ಹೆದ್ದಾರಿಯಲ್ಲಿ ಸಮಸ್ಯೆಗಳ ಸಾಲು ಕಾಣಿಸತೊಡಗಿದೆ. ನೀರು ಹೋಗುವ ವ್ಯವಸ್ಥೆಗಳಿಲ್ಲದೇ ಹೆದ್ದಾರಿಹೋಕರು ಕಂಗಾಲಾಗಿದ್ದಾರೆ. ಸರಣಿ ಅಪಘಾತಗಳು ದಾಖಲಾಗತೊಡಗಿವೆ.

ನಾವುಂದ
ನಾವುಂದ, ಉಪ್ಪುಂದ, ಕಿರಿಮಂಜೇಶ್ವರ ಮೊದಲಾದೆಡೆ ರಸ್ತೆ ಬದಿಯಲ್ಲಿ ನೀರು ನಿಂತಿದ್ದು ನೀರಿನ ಹರಿವಿಗೆ ಅನುವು ಮಾಡಿಕೊಡದಿದ್ದಲ್ಲಿ ರಸ್ತೆ ಬದಿಯ ಮನೆಗಳ ಅಂಗಳಕ್ಕೆ ನೀರು ಹರಿಯಲಿದೆ. ಕಳೆದ ವರ್ಷ ಇಂತಹುದೇ ದುರ್ಘ‌ಟನೆಗಳು ನಡೆದಿದ್ದವು.

ಶಾಸಿŒ ಸರ್ಕಲ್‌
ಫ್ಲೈಓವರ್‌ ಕಾಮಗಾರಿಯಂತೂ ಆಗಿಲ್ಲ. ಇತ್ತ ಚರಂಡಿಯೂ ಆಗಿಲ್ಲ. ಸರ್ವಿಸ್‌ ರಸ್ತೆಯೂ ಗೊಂದಲದಲ್ಲಿದೆ. ಆದ್ದರಿಂದ ಇಲ್ಲಿ ಚರಂಡಿಯಿಲ್ಲದೇ ಮಳೆನೀರು ರಸ್ತೆಯಲ್ಲೇ ಹರಿಯುತ್ತದೆ. ತಾಲೂಕು ಪಂಚಾಯತ್‌ ಕಚೇರಿ, ಭಂಡಾರ್‌ಕಾರ್ಸ್‌ ಕಾಲೇಜಿಗೆ ಹೋಗುವ ರಸ್ತೆಗಳೂ ನೀರಿನಿಂದ ಆವೃತವಾಗಿವೆ. ಮಳೆ ನೀರು ಆವಿಯಾಗುವವರೆಗೆ ಕಾಯುವುದೇ ಕೆಲಸವಾಗಿದೆ ವಿನಾ ಸಂಬಂಧಪಟ್ಟ ಇಲಾಖೆಯವರಾಗಲೀ, ಪುರಸಭೆಯಾಗಲೀ ಈ ಕುರಿತು ಗಮನ ಹರಿಸಿದಂತಿಲ್ಲ.

ಸಂಗಂ
ಕೆಎಸ್‌ಆರ್‌ಟಿಸಿ ಬಸ್‌ ಸ್ಟಾಂಡ್‌ವರೆಗೆ ಫ್ಲೈ ಓವರ್‌ನ ಕಾಮಗಾರಿ ಜಾಗದಲ್ಲಿ ನೀರು ಅಲ್ಲಲ್ಲಿ ನಿಲ್ಲುತ್ತದೆ. ಕೆಎಸ್‌ಆರ್‌ಟಿಸಿ ಸಮೀಪ, ಸಂಗಂವರೆಗೂ ಅಲ್ಲಲ್ಲಿ ನೀರು ರಸ್ತೆ ಬದಿ ನಿಲ್ಲುತ್ತದೆ. ಸಂಗಂನಲ್ಲಿ ಎಪಿಎಂಸಿ ಸಮೀಪ ಹೆದ್ದಾರಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಐಆರ್‌ಬಿ ಸಂಸ್ಥೆ ಚರಂಡಿ ಮಾಡಿದೆ. ಇತರೆಡೆ ಇನ್ನಷ್ಟೇ ಆಗಬೇಕಿದೆ.

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.