ಮಳೆಗಾಲ ಶುರುವಾದರೂ ಮುಗಿಯದ ಬೈಲೂರು ಜೋಡು ರಸ್ತೆ ಕಾಮಗಾರಿ


Team Udayavani, Jun 24, 2019, 5:53 AM IST

mugiyada-kamagari

ಅಜೆಕಾರು: ಕಾರ್ಕಳ -ಉಡುಪಿ ಮುಖ್ಯ ರಸ್ತೆಯ ಜೋಡುರಸ್ತೆಯಿಂದ ಬೈಲೂರು ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡಿತ್ತಾದರೂ ಮಳೆ ಗಾಲ ಮುಗಿಯುವ ಮುನ್ನ ಪೂರ್ಣಗೊಳ್ಳದೆ ವಾಹನ ಸವಾರರು ಸಂಕಷ್ಟ ಪಡು ವಂತಾಗಿದೆ.

ಮೋರಿಗಳ ಕೆಲಸ ಆಗಿಲ್ಲ

ಕೇಂದ್ರ ರಸ್ತೆ ನಿಧಿ ಯೋಜನೆಯಡಿ ರೂ. 25 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಗಲಗೊಳಿಸಿ ಡಾಮರು ಹಾಕುವ ಕಾಮಗಾರಿ ಶುರುವಾಗಿತ್ತು. ಇದಕ್ಕಾಗಿ ರಸ್ತೆಯ ಇಕ್ಕೆಲಗಳ ಮಣ್ಣನ್ನು ತೆಗೆಯಲಾಗಿದೆ ಯಾದರೂ ಡಾಮರೀಕರಣ ಪೂರ್ಣ ಗೊಂಡಿಲ್ಲ. ಕೆಲವೆಡೆ ರಸ್ತೆಯ ಒಂದು ಪಾರ್ಶ್ವ ಮಾತ್ರ ಡಾಮರು ಹಾಕಲಾಗಿದೆ. ಇನ್ನು ಕೆಲವೆಡೆ ರಸ್ತೆ ಅಗೆದು ಹಾಕಲಾಗಿದೆ. ಜೋಡುರಸ್ತೆಯಿಂದ ಬೈಲೂರುವರೆಗೆ 12 ಕ್ಕೂ ಹೆಚ್ಚು ಮೋರಿಗಳಿದ್ದು ಎಲ್ಲ ಮೋರಿಗಳ ಕಾಮಗಾರಿ ಅರ್ಧದಷ್ಟೇ ನಡೆದಿದೆ. ಇದರಿಂದ ವಾಹನ ಚಾಲನೆ ಕಷ್ಟಕರವಾಗಿದೆ.

ರಸ್ತೆಯಲ್ಲಿಯೇ ಹರಿಯುವ ಮಳೆ ನೀರು

ಕಾಮಗಾರಿ ಪೂರ್ಣಗೊಳ್ಳದೇ ಇರುವು ದರಿಂದ ಮಳೆನೀರು ರಸ್ತೆಯಲ್ಲೇ ಹರಿ ಯುತ್ತಿದೆ. ರಸ್ತೆಯುದ್ದಕ್ಕೂ ಹೊಂಡಗಳು ನಿರ್ಮಾಣಗೊಂಡಿವೆ. ಇನ್ನು ರಸ್ತೆ ಅಂಚಿನಲ್ಲಿ ಹೊಸ ಮಣ್ಣ ನ್ನು ಹಾಕಲಾಗಿದ್ದು ಇದು ಮಳೆಯ ನೀರಿಗೆ ಕೊಚ್ಚಿ ಹೋಗಿದೆ. ಇದು ದಾರಿಹೋಕರಿಗೂ ಸಮಸ್ಯೆತಂದಿದೆ.

ತೆರವಾಗದ ವಿದ್ಯುತ್‌ ಕಂಬ, ಮರಗಳು

ರಸ್ತೆ ವಿಸ್ತಾರಗೊಳ್ಳುವ ಸಂದರ್ಭ ರಸ್ತೆಯಂಚಿನ ವಿದ್ಯುತ್‌ ಕಂಬಗಳು ಹಾಗೂ ನೂರಾರು ಮರಗಳು ಹಾಗೆಯೇ ಬಿಡಲಾಗಿದ್ದು ಅಪಘಾತಕ್ಕೆ ಆಹ್ವಾನ ನೀಡುವಂತಿದೆ. ಮರಗಳ ಸುತ್ತಲಿನ ಮಣ್ಣು ತೆಗೆದಿರುವುದರಿಂದ ಗಾಳಿ ಬಂದಾಗ ರಸ್ತೆಗೆ ಉರುಳಿ ಬೀಳುವ ಸಾಧ್ಯತೆಯೂ ಇದೆ.

ಸಮಸ್ಯೆ ಪರಿಹರಿಸಲು ಯತ್ನ
ಮರ ಹಾಗೂ ವಿದ್ಯುತ್‌ ಕಂಬ ತೆರವಿಗೆ ಈಗಾಗಲೇ ಹಲವು ಬಾರಿ ಪ್ರಯತ್ನ ಮಾಡಲಾಗಿದೆ. ಆದರೆ ಆರಣ್ಯ ಇಲಾಖೆಯ ನಿರ್ಲಕ್ಷತನದಿಂದಾಗಿ ಇನ್ನೂ ಮರ ತೆರವುಗೊಂಡಿಲ್ಲ. ರಸ್ತೆಯ ಹೊಂಡಗಳಿಗೆ ತೇಪೆ ಕಾರ್ಯ ನಡೆಸಲಾಗುವುದು. -ಸುಮಿತ್‌ ಶೆಟ್ಟಿ, ಜಿ.ಪಂ.ಸದಸ್ಯರು
ವಾಹನ ಸವಾರರಿಗೆ ಅಪಾಯಕಾರಿ

ರಸ್ತೆ ವಿಸ್ತರಣೆ ಸಂದರ್ಭ ರಸ್ತೆಯಂಚಿನ ವಿದ್ಯುತ್‌ ಕಂಬ ಹಾಗೂ ಮರಗಳನ್ನು ತೆರವುಗೊಳಿಸದೆ ಇರುವುದರಿಂದ ವಾಹನ ಸವಾರರಿಗೆ ತೀವ್ರ ಅಪಾಯಕಾರಿಯಾಗಿ ಪರಿಣಮಿಸಿದೆ.
– ಸುನೀಲ್, ಬಸ್ಸು ಚಾಲಕ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.