ಯುವಕರ ಜತೆ ಸ್ವಂತ ಖರ್ಚಿನಲ್ಲಿ ರಸ್ತೆಯ ಹೊಂಡ ಮುಚ್ಚಿದರು

ನಾನಿಲ್ತಾರು ರಸ್ತೆ

Team Udayavani, Nov 24, 2019, 5:18 AM IST

2311BELMNE1

ಬೆಳ್ಮಣ್‌: ಇತ್ತೀಚೆಗೆ ಮುಂಡ್ಕೂರು ಗ್ರಾಮ ಪಂಚಾಯತ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಜಯ ಗಳಿಸಿದ್ದ ಸೂರಜ್‌ ಸಾಲ್ಯಾನ್‌ ಸಮಾಜಮುಖೀ ಚಿಂತನೆಗೆ ತನ್ನನ್ನು ತೊಡಗಿಸಿದ್ದು ಸ್ವಂತ ಖರ್ಚಿನಲ್ಲಿ ಸ್ಥಳೀಯ ಯುವಕರ ಜತೆ ಸೇರಿ ನಾನಿಲ್ತಾರು ರಸ್ತೆಯ ಹೊಂಡ ಗುಂಡಿ ಮುಚ್ಚಿದ್ದಾರೆ.

ರಸ್ತೆಯಲ್ಲಿ ಹೊಂಡಗಳು ಬಿದ್ದರೆ ಸಾಮಾನ್ಯವಾಗಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ರಸ್ತೆಯ ಹೊಂಡ ಮುಚ್ಚಲಾಗುತ್ತದೆ. ಆದರೆ ಮುಂಡ್ಕೂರು ಗ್ರಾಮದಲ್ಲಿ ಇಲಾಖೆ ಹಾಗೂ ಅಧಿಕಾರಿಗಳನ್ನು ಕಾಯದೇ ಯುವಕರೇ ರಸ್ತೆ ಹೊಂಡ ಮುಚ್ಚಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಬೆಳ್ಮಣ್‌ನಿಂದ ಮುಂಡ್ಕೂರು ಮಾರ್ಗವಾಗಿ ಬಜ್ಪೆ ಮಂಗಳೂರು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ನಾನಿನ್ತಾರು ಸೇತುವೆಯ ಬಳಿಯಲ್ಲಿ ಬƒಹತ್‌ ಗಾತ್ರದ ಹೊಂಡ ನಿರ್ಮಾಣವಾಗಿದ್ದು ವಾಹನ ಸವಾರರಿಗೆ ಸಮಸ್ಯೆಯಾಗುತ್ತಿತ್ತು. ಹಲವು ವಾಹನ ಸವಾರರು ಹೊಂಡದ ಪರಿವೆ ಇಲ್ಲದೆ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದು ನಿತ್ಯ ಒಂದಲ್ಲ ಒಂದು ಅವಘಡಗಳು ಇಲ್ಲಿ ಮಾಮೂಲಾಗಿತ್ತು. ಇದನ್ನು ಮನಗಂಡ ಮುಂಡ್ಕೂರು ನಾನಿಲ್ತಾರಿನ ಯುವಕರ ತಂಡ ಯಾವುದೇ ಅ ಧಿಕಾರಿಗಳನ್ನು ಕಾಯದೆ ತಾವೇ ಸ್ವತಃ ಖರ್ಚಿನಲ್ಲಿ ಹೊಂಡಕ್ಕೆ ಕಾಂಕ್ರೀಟ್‌ ಹಾಕಿ ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

ನಾನಿಲ್ತಾರು ಸೇತುವೆಯ ಇಳಿಜಾರು ಪ್ರದೇಶವಾಗಿದ್ದು ಬೆಳ್ಮಣ್‌ ಕಡೆಯಿಂದ ಮುಂಡ್ಕೂರಿನತ್ತ ಬರುವ ವಾಹನಗಳು ಅತ್ಯಂತ ವೇಗವಾಗಿ ಬರುತ್ತಿದ್ದು ಹೊಂಡದ ಪರಿವೆ ಇಲ್ಲದೆ ನಿತ್ಯ ಅಪಘಾತಗಳು ನಡೆಯುತ್ತಿದ್ದವು. ಈಗಾಗಲೇ ಹಲವು ಬೆ„ಕ್‌ ಸವಾರರು ಬಿದ್ದು ಗಾಯಗೊಂಡಿದ್ದರು. ರಸ್ತೆಯಲ್ಲಿ ಹೊಂಡ ಬಿದ್ದು ಹಲವು ತಿಂಗಳು ಕಳೆದರೂ ಸಂಬಂಧಪಟ್ಟವರು ಸ್ಪಂದಿಸದ ಹಿನ್ನೆಲೆಯಲ್ಲಿ ನಾನಿಲ್ತಾರಿನ ಯುವಕರ ತಂಡ ಹೊಂಡ ಮುಚ್ಚುವ ಕಾರ್ಯಕ್ಕೆ ಮುಂದಾಗಿತ್ತು. ನೂತನವಾಗಿ ಮುಂಡ್ಕೂರು ಪಂಚಾಯತ್‌ ಸದಸ್ಯರಾಗಿ ಆಯ್ಕೆಯಾದ ಸೂರಾಜ್‌ ಸಾಲ್ಯಾನ್‌ರವರ ಈ ಜನಪರ‌ ಕಾಳಜಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

ಸ್ವಂತ ಖರ್ಚಿನಲ್ಲಿ ಕೆಲಸ
ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕೆಲಸ ಮಾಡಿದ್ದೇವೆ. ರಸ್ತೆಯಲ್ಲಿ ಹೊಂಡ ಬಿದ್ದು ಹಲವು ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ನಮ್ಮ ಯುವಕರ ತಂಡದೊಂದಿಗೆ‌ ನಮ್ಮದೇ ಖರ್ಚಿನಲ್ಲಿ ಹೊಂಡವನ್ನು ಮುಚ್ಚುವ ಕೆಲಸ ಮಾಡಿದ್ದೇವೆ.
– ಸೂರಜ್‌ ಸಾಲ್ಯಾನ್‌,
ಗ್ರಾ.ಪಂ. ಸದಸ್ಯ ಮುಂಡ್ಕೂರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.