ದಾರು ಶಿಲ್ಪ ವೈಭವದ ಮೂಡ್ಲಕಟ್ಟೆ ದೊಡ್ಡಮನೆ


Team Udayavani, Mar 21, 2019, 1:00 AM IST

darushilpa.jpg

ಬಸ್ರೂರು: ಉಡುಪಿ ಜಿಲ್ಲೆಯ ಪುರಾತನ ಮನೆತನಗಳ ಹೆಸರು ಬಂದಾಗ ಪ್ರಥಮವಾಗಿ ಕೇಳಿಬರುವುದು ಮೂಡ್ಲಕಟ್ಟೆಯ ದೊಡ್ಡ ಮನೆ. 

350  ವರ್ಷಗಳಿಗೂ  ಹಿಂದೆ ಈ ಮನೆ ನಂದ್ಯಪ್ಪ ಶೆಟ್ಟಿ ಎಂಬುವರಿಂದ ನಿರ್ಮಿಸಲ್ಪಟ್ಟಿತು. ಮುಂದೆ 13-02-1903 ರಂದು ಈ ದಾರು ಶಿಲ್ಪದ ಐತಿಹ್ಯ ಹೇಳುವ ಮನೆಯ ಒಳ ಪೌಳಿಯನ್ನು ನಿರ್ಮಿಸಲಾತೆಂದು ತಾಳೆಗರಿಯಿಂದ ತಿಳಿದು ಬರುತ್ತದೆ. ಇದು ಮಾಜಿ ಸಂಸದ ದಿ| ಐ.ಎಂ.ಜಯರಾಮ ಶೆಟ್ಟಿ ಅವರ ಮೂಲಮನೆಯಾಗಿದೆ.

ಸುಂದರ ಕೆತ್ತನೆ
ಮೂಡ್ಲಕಟ್ಟೆಯ ದೊಡ್ಡ ಮನೆಯ ಒಳ ಪ್ರವೇಶಿಸುತ್ತಿದ್ದಂತೆ ಹದಿನೆಂಟು ಕಂಬಗಳ ಕೆತ್ತನೆಯು ಗಮನ ಸೆಳೆಯುತ್ತದೆ. ಮನೆಯ ಒಂದೊಂದು ಕಿಟಕಿ, ಬಾಗಿಲು ಮತ್ತು ಮುಚ್ಚಿಗೆಗಳು ಇಲ್ಲಿನ ದಾರು ಶಿಲ್ಪ ವೈಭವಕ್ಕೆ ಸಾಕ್ಷಿಯಾಗ್ತಿವೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳ ಚಲನಚಿತ್ರ, ಕಿರುಚಿತ್ರ, ಹಲವು ವಾಹಿನಿಗಳ ಧಾರಾವಾಹಿಗಳು ಇಲ್ಲಿ ಚಿತ್ರೀಕರಣಗೊಂಡು ಇಲ್ಲಿನ ಸೊಬಗನ್ನು ನಾಡಿಗೆ ಪರಿಚಯಿಸಿವೆ.

ಪುನರ್‌ ನಿರ್ಮಾಣ
ಈ ಮನೆ ಶಿಥಿಲಾವಸ್ಥೆಗೆ ತಲುಪಿದಾಗ 2010ರಲ್ಲಿ  ಜಯರಾಮ ಶೆಟ್ಟಿ ಅವರ ಭಾವ ಡಾ.ಜಿ.ಪಿ.ಶೆಟ್ಟಿ ಮತ್ತು ಮಕ್ಕಳು ಈ ಮನೆಯ ಮೂಲ ಕೆತ್ತನೆಗೆ ಒಂದಿನಿತೂ ಚ್ಯುತಿ ಬಾರದಂತೆ ಪುನರ್‌ ನಿರ್ಮಾಣ ಮಾಡಿದ್ದಾರೆ. ಬಂಟ ಸಮುದಾಯದ ಕೆಲವೇ ಪ್ರತಿಷ್ಠಿತ ಮನೆತನಗಳಲ್ಲಿ ಈ ಮನೆಯೂ ಒಂದಾಗಿದೆ.

ವಿದೇಶದಿಂದಲೂ ವೀಕ್ಷಕರು
ನಾಡಿನ ವಿವಿಧೆಡೆಗಳಿಂದ ಮನೆಯ ವೈಭವ ವೀಕ್ಷಿಸಲು ನಿತ್ಯವೂ ಇಲ್ಲಿಗೆ ಜನ ಆಗಮಿಸುತ್ತಾರೆ. ವಿದೇಶದಿಂದಲೂ ವೀಕ್ಷಕರು ಆಗಮಿಸಿದ್ದಾರೆ.  

ಪುನರ್‌ ನಿರ್ಮಾಣ
2008 ರಲ್ಲಿ ಶಿಥಿಲವಾದ ಈ ಮನೆ ಕೆಡವಿ ಮರು ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. 350 ವರ್ಷಗಳ ಹಿಂದಿನ ಕೆತ್ತನೆಗೆ ಚ್ಯುತಿ ಬಾರದಂತೆ 100 ಕುಶಲಕರ್ಮಿಗಳಿಂದ ಪುನರ್‌ನಿರ್ಮಿಸಲಾಗಿದೆ. ಕಲಾಕೌಶಲ ಮುಂದಿನ ತಲೆಮಾರಿಗೂ ಉಳಿಯಲಿ.
-ಡಾ| ಜಿ.ಪಿ.ಶೆಟ್ಟಿ,,  ಮನೆ ಯಜಮಾನ

ವ್ಯವಸ್ಥೆ ಬೇಕು
ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ದೊಡ್ಡಮನೆಯ ದಾರುಶಿಲ್ಪದ ಬಗ್ಗೆ ಕೇಳಿದ ತಕ್ಷಣ ನೋಡುವ ಉತ್ಸಾಹದಿಂದ ಅಲ್ಲಿಗೆ ಹೋಗಿ ವೀಕ್ಷಿಸಿದ್ದು, ಸಂತೋಷಪಟ್ಟಿದ್ದೇನೆ. ಪ್ರವಾಸಿಗರಿಗೆ ಇಲ್ಲಿ ಸೂಕ್ತ ವ್ಯವಸ್ಥೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ಮಾಡಬೇಕಿದೆ.
-ಉದಯ, ಬೆಂಗಳೂರು ನಿವಾಸಿ

- ದಯಾನಂದ ಬಳ್ಕೂರು

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.