ಬೋಳ ಗರಡಿಯಲ್ಲಿ ಚಪ್ಪರ ಮುಹೂರ್ತ
Team Udayavani, Jan 17, 2019, 1:30 AM IST
ಬೆಳ್ಮಣ್: ನವೀಕರಣಗೊಂಡ ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಮತ್ತು ಪರಿವಾರ ದೈವಗಳ ಪುನರ್ಪ್ರತಿಷ್ಠಾ ಬ್ರಹ್ಮಕಲಶ ಜ. 25ರಂದು ನಡೆಯಲಿದ್ದು ಚಪ್ಪರ ಮುಹೂರ್ತ ಸೋಮವಾರ ನಡೆಯಿತು.
ಜಲಪಾದೆ ಬಿ. ಕೃಷ್ಣಮೂರ್ತಿ ನೇತೃತ್ವದಲ್ಲಿ ಧಾರ್ಮಿಕ ವಿಧಾನಗಳು ನಡೆದವು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ.ರಾಮಚಂದ್ರ ಹೆಗ್ಡೆ, ಸ್ವಾಗತ ಸಮಿತಿಯ ಅಧ್ಯಕ್ಷ ಬೋಳ ಪರ್ತಿಮಾರುಗುತ್ತು ರಾಮದೇವ್ ರಘುರಾಮ ಕೆ. ಶೆಟ್ಟಿ, ಕೋಶಾಧಿಕಾರಿ ಬಾಲಾಜಿ ಶೆಟ್ಟಿ, ಲೆಕ್ಕ ಪರಿಶೋಧಕ ಎನ್. ತುಕಾರಾಮ ಶೆಟ್ಟಿ, ಗುಡುಕಲ್ಲು ಉದಯ ಶೆಟ್ಟಿ, ಬೋಳ ಪರಾಡಿ ಗೋಪಾಲ ಶೆಟ್ಟಿ, ಬೋಳ ಪರಾಡಿ ವಿಕಾಸ್ ಶೆಟ್ಟಿ, ಪೆಜತ್ತಬೆಟ್ಟು ಸತೀಶ್ ಶೆಟ್ಟಿ, ದಿನಕರ್ ಶೆಟ್ಟಿ, ತಾನೋಜಿ ಶೆಟ್ಟಿ, ಮಾರಗುತ್ತು ಸುಭಾಶ್ ಶೆಟ್ಟಿ, ವಿದ್ಯಾಶೇಖರ ಶೆಟ್ಟಿ, ಹರೀಶ್ ಪೂಜಾರಿ, ಆಶೋಕ್ ಶೆಟ್ಟಿ, ಗಣೇಶ್ ಕಾಮತ್, ಸುರೇಶ್ ಶೆಟ್ಟಿ, ಸತೀಶ್ ಶೆಟ್ಟಿ ಅಗ್ಯೊಟ್ಟು, ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.
ಜ. 23ರಿಂದ ಬ್ರಹ್ಮಕಲಶೋತ್ಸವದ ಪ್ರಕ್ರಿಯೆಗಳು ಪ್ರಾರಂಭಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ