“ಆಯುರ್ವೇದ ಗ್ರಂಥಗಳಲ್ಲಿ ವಸಂತ ಋತು ವರ್ಣಿಸಲ್ಪಟ್ಟಿದೆ’ 


Team Udayavani, Mar 23, 2018, 8:20 AM IST

2203kpt6e(1).jpg

ಕಟಪಾಡಿ: ವಸಂತ ಋತುವಿನ ವರ್ಣನೆ ಆಯುರ್ವೇದ ಗ್ರಂಥಗಳಲ್ಲಿ ಚೆನ್ನಾಗಿ ವರ್ಣಿಸಲ್ಪಟ್ಟಿದೆ ಎಂದು ಎಸ್‌.ಡಿ.ಎಂ. ಫಾರ್ಮಸಿಯ ಜನರಲ್‌ ಮ್ಯಾನೇಜರ್‌ ಡಾ| ಮುರಳೀಧರ ಆರ್‌. ಬಲ್ಲಾಳ್‌ ಹೇಳಿದರು.

ಅವರು ಮಾ.21ರಂದು ವಜ್ರ ಮಹೋತ್ಸವದ  ಸಂಭ್ರಮದಲ್ಲಿರುವ ಉದ್ಯಾವರ ಎಸ್‌.ಡಿ.ಎಂ.ನ  ಅಂತಾ ರಾಷ್ಟ್ರೀಯ ಅರಣ್ಯ ದಿನಾಚರಣೆಯ ಪ್ರಯುಕ್ತ  ಔಷಧಿ ಸಸ್ಯೋದ್ಯಾನ ರಾಜವನದಲ್ಲಿ  ದ್ರವ್ಯಗುಣ ವಿಭಾಗ ಹಾಗೂ ಸಸ್ಯೋದ್ಯಾನ ಸಮಿತಿಯ ಸಹಯೋಗದಲ್ಲಿ  ನಡೆದ ವಸಂತೋತ್ಸವ – 2018ರಲ್ಲಿ  ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ| ಶ್ರೀಕಾಂತ ಪಿ. ಪ್ರಸ್ತಾವನೆಯಲ್ಲಿ , ಋತುಗಳು ಪ್ರಕೃತಿಯಲ್ಲಿ  ಪರಿವರ್ತನೆ ತರುತ್ತವೆ. ದೇಹದಲ್ಲೂ ಪರಿವರ್ತನೆ ಹೊಂದಿ ಅದಕ್ಕೆ ಪೂರಕವಾಗಿ ತಯಾರಾಗಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದರು.

ಎಸ್‌.ಡಿ.ಎಂ. ಸಸ್ಯೋದ್ಯಾನ ಸಮಿತಿಯ ಅಧ್ಯಕ್ಷೆ ಡಾ| ಚೆ„ತ್ರಾ ಎಸ್‌.ಹೆಬ್ಟಾರ್‌ ಅರಣ್ಯ-ಜ್ಞಾನದ ಆಗರ ಎಂಬ ವಿಷಯದ ಬಗ್ಗೆ ಉಪನ್ಯಾಸವಿತ್ತರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ  ಸಹಾಯಕ ಡೀನ್‌ ಹಾಗೂ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗ ಮುಖ್ಯಸ್ಥೆ  ಡಾ|ಮಮತಾ ಕೆ.ವಿ, ದ್ರವ್ಯಗುಣ ವಿಭಾಗದ ಸಹಪ್ರಾಧ್ಯಾಪಕ ಡಾ| ಸುಮಾ ವಿ.ಮಲ್ಯ, ಅಗದತಂತ್ರ ವಿಭಾಗದ ಸಹಪ್ರಾಧ್ಯಾಪಕ ಡಾ| ರವಿಕೃಷ್ಣ  ಎಸ್‌., ಇಂತಹ ಸ್ಪರ್ಧೆಗಳು ಪ್ರಕೃತಿ ಪರವಾಗಿದ್ದು  ಬೇಸಿಗೆಯಲ್ಲಿ ಹಕ್ಕಿಗಳಿಗೆ ನೀರುಣಿಸಲು ಹಾಗೂ ಕಾಳುಗಳನ್ನು ಹಾಕುವ ಯೋಜನೆಗೆ ಬಳಕೆಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಿರುಪಯೋಗಿ ಕಸದಿಂದ ಹಕ್ಕಿಗಳಿಗೆ ನೀರು-ಕಾಳು ಉಣಿಸಲು ಸಹಾಯಕವಾಗುವ ಪರಿಕರಗಳನ್ನು ಸಿದ್ಧಪಡಿಸುವ ಸ್ಪರ್ಧೆಯಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪಸ್ಥಿತರಿದ್ದ ಎಲ್ಲರಿಗೂ ಅಗಸ್ಯ ಸ್ನಾತಕ ವಿದ್ಯಾರ್ಥಿಗಳು ವಸಂತ ವಿಶೇಷವಾದ ಪಾನಕವನ್ನು ತಾವೇ ತಯಾರಿಸಿ ವಿತರಿಸಿದರು. ಹಕ್ಕಿಗಳಿಗೂ ನೀರು ಕಾಳುಗಳನ್ನು ಹಾಕಿ ಪ್ರತಿದಿನವೂ ಪಕ್ಷಿ ಸೇವೆಯನ್ನು ಮಾಡುವ ಸಂಕಲ್ಪ  ಕೈಗೊಳ್ಳಲಾಯಿತು.

ಸಹಪ್ರಾಧ್ಯಾಪಕರಾದ ಡಾ| ಶ್ರೀನಿಧಿ ಬಲ್ಲಾಳ್‌, ಡಾ| ರಾಕೇಶ್‌ಆರ್‌.ಎನ್‌. ಉಪಸ್ಥಿತರಿದ್ದರು.ದ್ರವ್ಯಗುಣ ವಿಭಾಗದ ಉಪನ್ಯಾಸಕ  ಡಾ| ಮೊಹಮ್ಮದ್‌ಫೆ„ಸಲ್‌ ಸ್ವಾಗತಿಸಿದರು. ಉಪನ್ಯಾಸಕಿ ಡಾ| ನಿವೇದಿತಾ ಶೆಟ್ಟಿ ವಂದಿಸಿದರು. ಸ್ನಾತಕೋತ್ತರ ವಿದ್ಯಾರ್ಥಿಗಳಾದ ಡಾ| ಸುಮಾ ಎಚ್‌.ಆರ್‌., ಡಾ| ಶಿಫಾ ಶೆಟ್ಟಿ ಪಿ. ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.