ವಿದ್ಯಾರ್ಥಿಗಳಿಂದ ಡಿಜಿಟಲ್‌ ಪರಿಹಾರ ಯತ್ನ


Team Udayavani, Apr 2, 2017, 1:04 PM IST

Hackathon-inaugurate.jpg

ಉಡುಪಿ: ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ನಿರ್ವಹಿಸುವ 36 ಗಂಟೆಗಳ ದಿನಪೂರ್ತಿ ಕಾರ್ಯಕ್ರಮ ಸ್ಮಾರ್ಟ್‌ ಇಂಡಿಯ ಹ್ಯಾಕಥಾನ್‌ ಮಣಿಪಾಲದ ಎಂಐಟಿಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಆರಂಭಗೊಂಡಿದ್ದು ರವಿವಾರ ರಾತ್ರಿ 8.30ರ ವರೆಗೆ ನಡೆಯಲಿದೆ. ಜಗತ್ತಿನ ಅತಿ ದೊಡ್ಡ ಡಿಜಿಟಲ್‌ ಉತ್ಪನ್ನ ಅಭಿವೃದ್ಧಿ ಹ್ಯಾಕಥಾನ್‌ ಇದು ಎಂದು ಬಣ್ಣಿಸಲಾಗಿದೆ.

ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ 598 ಡಿಜಿಟಲ್‌ ಸಮಸ್ಯೆಗಳಿದ್ದು ಅವುಗಳಿಗೆ ಪರಿಹಾರ ಸೂಚಿಸಲು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ವಿದ್ಯಾರ್ಥಿಗಳು ರೂಪಿಸಿದ ಪರಿಹಾರವನ್ನು ಎಐಸಿಟಿಇ ರಚಿಸಿದ ಸಮಿತಿ ಪರಿಶೀಲಿಸಿ ಅದರಲ್ಲಿ ಆಯ್ಕೆ ಮಾಡಿದ ತಂಡಗಳಿಗೆ ಹ್ಯಾಕಥಾನ್‌ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಣಿಪಾಲದಲ್ಲಿ ದೇಶದ ವಿವಿಧ ಭಾಗಗಳಿಂದ ಬಂದ ಒಟ್ಟು 42 ತಂಡಗಳು ಕಾರ್ಯಾಚರಿಸುತ್ತಿವೆ. ಒಂದು ತಂಡದಲ್ಲಿ ಆರು ವಿದ್ಯಾರ್ಥಿ ಗಳು, ಇಬ್ಬರು ಮಾರ್ಗದರ್ಶಕರು ಇದ್ದಾರೆ. ಮಣಿಪಾಲಕ್ಕೆ ವಿವಿಧ ಕಾಲೇಜುಗಳ ತಂಡಗಳು ಬಂದರೆ ಮಣಿಪಾಲ ಎಂಐಟಿಯ ಎರಡು ತಂಡಗಳು ಉದಯಪುರ ಮತ್ತು ಕೊಚ್ಚಿ ನೋಡಲ್‌ ಕೇಂದ್ರಕ್ಕೆ ಸ್ಪರ್ಧೆಗೆ ತೆರಳಿವೆ.

ನಗದು ಬಹುಮಾನ
ಕಂಪ್ಯೂಟರ್‌ ಸೈನ್ಸ್‌, ಇ ಆ್ಯಂಡ್‌ ಸಿ ಮೊದಲಾದ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಮೊದಲ ಮೂರು ಸ್ಥಾನ ಗಳಿಸಿದ ತಂಡಗಳಿಗೆ 1 ಲ.ರೂ., 75,000 ರೂ., 50,000 ರೂ. ನಗದು ಬಹುಮಾನ ನೀಡಲಾಗುವುದು.
ಮಣಿಪಾಲದಲ್ಲಿ ವಿ.ವಿ. ಧನಸಹಾಯ ಆಯೋಗದ (ಯುಜಿಸಿ) ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಯುಜಿಸಿ ಅನುದಾನ ಮಾಹಿತಿ ಕುರಿತಂತೆ ತನ್ನ ತಂಡ ಪರಿಹಾರ ರೂಪಿಸುತ್ತಿದೆ ಎಂದು ಹಿಮಾಚಲಧಿಪ್ರದೇಶದಿಂದ ಬಂದ ವಿದ್ಯಾರ್ಥಿ ಮಣಿಂದರ್‌ ಸುದ್ದಿಗಾರರಿಗೆ ತಿಳಿಸಿದರು.

ಉಡುಪಿ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸ್ಥಳೀಯ ಎಂಜಿನಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಳಗೊಂಡ ಹ್ಯಾಕಥಾನ್‌ ನಡೆಸಬೇಕೆಂಬ ಇರಾದೆ ಇದೆ ಎಂದು ಕಾರ್ಯಕ್ರಮ ಉದ್ಘಾಧಿಟಿಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.

ಮಣಿಪಾಲ ವಿ.ವಿ. ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಸಹಕುಲಪತಿ, ಎಂಐಟಿ ನಿರ್ದೇಶಕ ಡಾ| ಗೋಪಾಲಕೃಷ್ಣ ಪ್ರಭು, ಯುಜಿಸಿ ಅಧಿಕಾರಿ ಡಾ| ಎನ್‌. ಗೋಪುಕುಮಾರ್‌ ಉಪಸ್ಥಿತರಿದ್ದರು.

ನೋಡಲ್‌ ಕೇಂದ್ರ: ಎಂಐಟಿಗೆ ಹೆಮ್ಮೆ
ದೇಶದಲ್ಲಿ 26 ಎಂಜಿನಿಯರಿಂಗ್‌ ಕಾಲೇಜುಗಳನ್ನು ನೋಡಲ್‌ ಕೇಂದ್ರಗಳಾಗಿ ರೂಪಿಸಲಾಗಿದೆ. ಇದರಲ್ಲಿ ರಾಜ್ಯದಲ್ಲಿ ಮೂರು ಕಾಲೇಜುಗಳಿದ್ದು ಮಣಿಪಾಲ ಎಂಐಟಿಯೂ ಒಂದು. “ವಜ್ರಧಿಮಹೋತ್ಸವ ಆಚರಿಸುಧಿತ್ತಿರುವ ಎಂಐಟಿಗೆ ಇದೊಂದು ಹೆಮ್ಮೆ’ ಎಂದು ಕಾರ್ಯಕ್ರಮದ ಸಂಘಟಕ, ವಿ.ವಿ. ಉಪಕುಲಸಚಿವ (ತಾಂತ್ರಿಕ ಶಿಕ್ಷಣ) ಡಾ| ಪ್ರೀತಮ್‌ ಕುಮಾರ್‌ ಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

1-wwewewqe

Singapore Open; ವಿಶ್ವದ ನಂ.1 ಜೋಡಿ ಸಾತ್ವಿಕ್‌ -ಚಿರಾಗ್ ಗೆ ಆಘಾತಕಾರಿ ಸೋಲು

15-

Kundapura: ಕಾರುಗಳ ಢಿಕ್ಕಿ; ಚಾಲಕನಿಗೆ ಗಾಯ

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

14

Bantwala: ಪದ್ಮನಾಭ ಸಾಮಂತ್‌ ಸಾವಿನ ಪ್ರಕರಣ; ತನಿಖೆಗೆ ವಿಶೇಷ ತಂಡ ರಚನೆ

1-wqeqwewwqe

Bengaluru ಸಾವರ್ಕರ್ ಮೇಲ್ಸೇತುವೆ ಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರ ಬಂಧನ

1-rerre

Shivamogga; ಚಂದ್ರಶೇಖರ ನಿವಾಸದಲ್ಲಿ ಸಿಐಡಿ ತಂಡ ತನಿಖೆ: ಪೆನ್ ಡ್ರೈವ್ ವಶಕ್ಕೆ

12-kaup

Kaup: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-kaup

Kaup: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿ

6-shirva

Shirva: ನಿವೃತ್ತ ಶಿಕ್ಷಕ ಬೆಳಂಜಾಲೆ ಭಾಸ್ಕರ ಶೆಟ್ಟಿ ನಿಧನ

5-temple

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewewqe

Singapore Open; ವಿಶ್ವದ ನಂ.1 ಜೋಡಿ ಸಾತ್ವಿಕ್‌ -ಚಿರಾಗ್ ಗೆ ಆಘಾತಕಾರಿ ಸೋಲು

15-

Kundapura: ಕಾರುಗಳ ಢಿಕ್ಕಿ; ಚಾಲಕನಿಗೆ ಗಾಯ

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

Madhu Bangarappa ಬಿಜೆಪಿಯವರು ಕಲಾಂ ಹೇರ್‌ಕಟ್‌ ಬಗ್ಗೆ ಮಾತನಾಡುವರೇ?

14

Bantwala: ಪದ್ಮನಾಭ ಸಾಮಂತ್‌ ಸಾವಿನ ಪ್ರಕರಣ; ತನಿಖೆಗೆ ವಿಶೇಷ ತಂಡ ರಚನೆ

1-wqeqwewwqe

Bengaluru ಸಾವರ್ಕರ್ ಮೇಲ್ಸೇತುವೆ ಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.