ಸತ್ಯ, ವಿಜ್ಞಾನ, ರೋಗಿಪರ ಧೈರ್ಯ ಅಗತ್ಯ

ಮಾಹೆ ವಿ.ವಿ.: ತೃತೀಯ ದಿನದ ಘಟಿಕೋತ್ಸವದಲ್ಲಿ ಡಾ| ಪೀಟರ್‌

Team Udayavani, Nov 23, 2020, 1:54 AM IST

ಸತ್ಯ, ವಿಜ್ಞಾನ, ರೋಗಿಪರ ಧೈರ್ಯ ಅಗತ್ಯ

ಸಾಂದರ್ಭಿಕ ಚಿತ್ರ

ಉಡುಪಿ: ಅಧಿಕಾರದಲ್ಲಿರುವವರಿಗೆ ಸತ್ಯ ಹೇಳಲು, ವಿಜ್ಞಾನದ ಪ್ರತಿಪಾದ ಕರಾಗಲು, ರೋಗಿಗಳಿಗಾಗಿ ಪ್ರತಿಪಾದಿಸಲು ಸದಾ ಧೈರ್ಯ ಬೇಕು. ರೋಗಿಗಳಿಗಾಗಿ ಮಾಡಿದ ಶ್ರಮ ಉತ್ತಮ ಫ‌ಲಿತಾಂಶ ನೀಡದಿದ್ದರೂ ಅಗತ್ಯದ ಕೆಲಸಕ್ಕಾಗಿ ನಾವು ಶ್ರಮಿಸ  ಲೇಬೇಕು. ಈ ಪರಿಶ್ರಮ ಜಗತ್ತಿನ ಒಳಿತಿಗಾಗಿ ಎಂಬ ಅರಿವು ಇದ್ದಿರಬೇಕು ಎಂದು ನ್ಯಾಶನಲ್‌ ಬೋರ್ಡ್‌ ಆಫ್ ಮೆಡಿಕಲ್‌ ಎಕ್ಸಾಮಿನರ್ ಅಧ್ಯಕ್ಷ ಮತ್ತು ಸಿಇಒ ಡಾ| ಪೀಟರ್‌ ಜೆ. ಕತ್ಸುಪ್ರಾಕಿಸ್‌ ಕರೆ ನೀಡಿದರು.

ರವಿವಾರ ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯದ 28ನೇ ಇ ಘಟಿಕೋತ್ಸವದ ಮೂರನೆಯ ದಿನದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪಾಠ ಕಲಿಸಿದ ಕೋವಿಡ್
ಕೊರೊನಾ ಕಾಲಘಟ್ಟದಲ್ಲಿ ವಿಜ್ಞಾನವೇ ವೈದ್ಯಕೀಯ ಪ್ರಯೋಗಕ್ಕೆ ಮೂಲ ಎನ್ನುವ ಪಾಠವನ್ನು ಕಲಿಯಲಾಗಿದೆ. ವೈದ್ಯಕೀಯ ಶಿಕ್ಷಣ ಪಡೆದ ಬಳಿಕವೂ ವೃತ್ತಿ ಜೀವನದುದ್ದಕ್ಕೂ ವಿದ್ಯಾರ್ಥಿಗಳಾಗಿ ಕಲಿಯುತ್ತಿ ರಬೇಕು ಎಂಬ ಸಂದೇಶವಿದೆ. ಇದು ಹೊರೆಯಲ್ಲ, ಬದಲಾಗಿ ಇದು ಅವಕಾಶ. ವೈದ್ಯಕೀಯ ಕ್ಷೇತ್ರದಲ್ಲಿ ಮಾನವ ಜನಾಂಗದ ಸುಧಾರಣೆಯಲ್ಲಿ ನಾವು ಪಾಲ್ಗೊಳ್ಳಲು ಸಿಕ್ಕಿದ ಅವಕಾಶವಿದು ಎಂದರು.

ಮಾಹೆ ಟ್ರಸ್ಟಿ ವಸಂತಿ ಆರ್‌. ಪೈ, ಸಹಕುಲಾಧಿಪತಿ ಡಾ| ಎಚ್‌. ಎಸ್‌.ಬಲ್ಲಾಳ್‌, ಸಹ ಕುಲಪತಿಗ ಳಾದ ಡಾ| ಪಿಎಲ್‌ಎನ್‌ಜಿ ರಾವ್‌, ಡಾ| ದಿಲೀಪ್‌ ಜಿ. ನಾಯ್ಕ, ಡಾ| ಸಿ.ಎಸ್‌. ತಮ್ಮಯ್ಯ, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಮೌಲ್ಯಮಾಪನ ಕುಲಸಚಿವ ಡಾ| ವಿನೋದ ಥಾಮಸ್‌, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ| ಗೀತಾ ಮಯ್ಯ, ಉಪಕುಲಸಚಿವರಾದ ಡಾ| ಗುರು ಪ್ರಸಾದ್‌, ಡಾ| ಪ್ರೀತಮ್‌ ಕುಮಾರ್‌ ಉಪಸ್ಥಿತ ರಿದ್ದರು. ಐಕಾಸ್‌ ನಿರ್ದೇಶಕ ಡಾ| ರಾಧಾಕೃಷ್ಣ ಎಸ್‌. ಐತಾಳ ಅವರು ವಂದಿಸಿದರು.

ಅತೀ ದೊಡ್ಡ ಖಾಸಗಿ ವಿ.ವಿ.ಯಾಗಲು ಯತ್ನ
ದೇಶದ ಅತೀ ದೊಡ್ಡ ಖಾಸಗಿ ವಿ.ವಿ.ಯಾಗಲು ನಮ್ಮ ನಿರಂತರ ಪ್ರಯತ್ನ ನಡೆಯುತ್ತಿದೆ. ಭಾರತದ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳು ವಿಶ್ವಾಸಾರ್ಹತೆಯನ್ನು ಸುಧಾರಿಸಲು ನಾವು ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದೇವೆ ಎಂದು ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಹೇಳಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.