ಮತ ಎಣಿಕೆ ಪ್ರಕ್ರಿಯೆ ಪರಿಪೂರ್ಣ: ಉಡುಪಿ ಡಿಸಿ


Team Udayavani, May 25, 2019, 6:00 AM IST

Udupi DC

ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭೆ ಚುನಾವಣೆಯ ಮತ ಎಣಿಕೆಯ ಎಲ್ಲ ಪ್ರಕ್ರಿಯೆಗಳು “ಪರ್ಫೆಕ್ಟ್ ಅಂದರೆ ಪರ್ಫೆಕ್ಟ್’ (ಪರಿಪೂರ್ಣ) ಆಗಿ ನಡೆದಿವೆ. ಒಂದು ಸಣ್ಣ ಲೋಪವೂ ಇಲ್ಲ ಎಂದು ಕ್ಷೇತ್ರದ ಚುನಾವಣಾಧಿಕಾರಿ, ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಸೂಕ್ಷ್ಮ ವಿವರಗಳನ್ನು ಕೂಡ ಅಚ್ಚುಕಟ್ಟಾಗಿ ನಡೆಸಿದ್ದೇವೆ. ನಿಗದಿತ ವೇಳೆಗೆ ಅಂದರೆ 7.30ಕ್ಕೆ ಭದ್ರತಾ ಕೊಠಡಿ(ಸ್ಟ್ರಾಂಗ್‌ ರೂಮ್‌) ತೆರೆದು 8 ಗಂಟೆಗೆ ಮತ ಎಣಿಕೆ ಆರಂಭಿಸಲಾಗಿದೆ. ಸಂಜೆ 5 ಗಂಟೆಯ ವೇಳೆಗೆ ಎಲ್ಲ ಫ‌ಲಿತಾಂಶ ಸಿದ್ಧವಾಗಿತ್ತು. ವಿವಿ ಪ್ಯಾಟ್‌ ಕೌಂಟಿಂಗ್‌ ನಡೆಯುತ್ತಿತ್ತು. 6 ಗಂಟೆಗೆ ಎಲ್ಲವೂ ಪೂರ್ಣಗೊಂಡಿತ್ತು. ಆನ್‌ಲೈನ್‌ ಪ್ರಕ್ರಿಯೆ ಆಗಿ 6.30ರ ವೇಳೆಗೆ ವಿಜಯಿ ಅಭ್ಯರ್ಥಿಗೆ ಪ್ರಮಾಣಪತ್ರ ನೀಡಿದೆವು ಎಂದವರು ಹೇಳಿದ್ದಾರೆ.

41 ವಿವಿ ಪ್ಯಾಟ್‌ಗಳ ಎಣಿಕೆ
ಪ್ರತಿ ವಿಧಾನಸಭಾ ಕ್ಷೇತ್ರಗಳ ತಲಾ 5 ಮತ್ತು ಚಿಕ್ಕಮಗಳೂರಿನ ಒಂದು ಮತಗಟ್ಟೆಯ ಹೆಚ್ಚುವರಿ ವಿವಿ ಪ್ಯಾಟ್‌ ಸೇರಿದಂತೆ ಒಟ್ಟು 41 ವಿವಿ ಪ್ಯಾಟ್‌ಗಳಲ್ಲಿನ ಸ್ಲಿಪ್‌ ಎಣಿಸಲಾಗಿದೆ. ಇದಕ್ಕೆ 2 ತಾಸು ತಗಲಿದೆ ಎಂದು ತಿಳಿಸಿದ್ದಾರೆ.

ಮೇ 27ರ ವರೆಗೆ ನೀತಿ ಸಂಹಿತೆ
ಚುನಾವಣಾ ನೀತಿ ಸಂಹಿತೆ 27ರ ವರೆಗೆ ಜಾರಿಯಲ್ಲಿದ್ದು, ಅದುವರೆಗೆ ಜಿ.ಪಂ. ಅಧ್ಯಕ್ಷರು, ಶಾಸಕರ ಕಚೇರಿ ಇತ್ಯಾದಿ ತೆರೆದಿರುವುದಿಲ್ಲ. ಹೊಸ ಯೋಜನೆ, ಟೆಂಡರ್‌ಗೆ ಅವಕಾಶವಿಲ್ಲ. ಸರಕಾರದ ಕೆಲವು ಸೌಲಭ್ಯಗಳು ಕೂಡ ಲಭ್ಯವಾಗುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.