ರಸ್ತೆಯನ್ನೇ ನುಂಗಿ ಹಾಕುತ್ತಿದೆ ತ್ಯಾಜ್ಯ ರಾಶಿ!

ಕಲ್ಯಾಣಪುರ: ಆಡಳಿತಕ್ಕೆ ಕಸ ವಿಲೇವಾರಿಯೇ ದೊಡ್ಡ ತಲೆನೋವು

Team Udayavani, Mar 26, 2019, 6:30 AM IST

kasa

ಮಲ್ಪೆ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕಲ್ಯಾಣಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಎಲ್ಲೆಡೆ ಕಸದ ರಾಶಿಗಳು ಬಿದ್ದಿದ್ದು, ತ್ಯಾಜ್ಯ ವಿಲೇವಾರಿ ತಲೆನೋವಾಗಿದೆ. ಮುಖ್ಯರಸ್ತೆ ಸೇರಿದಂತೆ ಗ್ರಾಮದ ಒಳರಸ್ತೆಗಳ ಬದಿಯಲ್ಲಿ ಜನರು ಕಸವನ್ನು ಎಸೆದು ಹೋಗುತ್ತಿದ್ದು, ಸಂಪೂರ್ಣ ನಗರ ಕಸದ ಕೊಂಪೆಯಾಗಿದೆ.

ಡಂಪಿಂಗ್‌ ಯಾರ್ಡ್‌ ಆದ ಪ್ರದೇಶಗಳು
ಎಡಬೆಟ್ಟು ರಸ್ತೆಯ ಟೆಲಿಫೋನ್‌ ಎಕ್ಸಚೇಂಜ್‌ ಬಳಿ, ಮೌಂಟ್‌ ರೋಸರಿ ಚರ್ಚ್‌ ಸಮೀಪ, ನೇಜಾರು ಸ್ಮಶಾನ, ನೇಜಾರು ಮಸೀದಿ ಕೆಳಬದಿ, ಬಾಳಿಗಾ ಫಿಶ್‌ನೆಟ್‌ ಬಸ್ಸು ನಿಲ್ದಾಣದ ಬಳಿ, ನಿಡಂಬಳ್ಳಿ ಮೈದಾನ, ಜಂಗಮರಬೆಟ್ಟು ಸಮೀಪದ ರಸ್ತೆಯ ಎರಡೂ ಬದಿಯಲ್ಲಿ ತ್ಯಾಜ್ಯದಿಂದ ಕೂಡಿದ ಒಳರಸ್ತೆಗಳು ಡಂಪಿಂಗ್‌ ಯಾರ್ಡ್‌ ಆಗಿ ಮಾರ್ಪಡಾಗುತ್ತಿವೆ.

ವಿಲೇವಾರಿ ಇಲ್ಲ
ಬೆಳೆಯುತ್ತಿರುವ ಗ್ರಾಮವಾದ ಕಲ್ಯಾಣಪುರದಲ್ಲಿ ಪ್ರತೀ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಲು ಇಲ್ಲಿನ ಗ್ರಾಮ ಪಂಚಾಯತ್‌ನಲ್ಲಿ ಸೂಕ್ತ ವ್ಯವಸ್ಥೆ ಇಲ್ಲ. ಎಸ್‌ಎಲ್‌ಆರ್‌ಎಂ ಘಟಕ ಸ್ಥಾಪನೆಗೂ ಜಾಗದ ಕೊರತೆ ಇದೆ. ಇದ್ದ ಕಸವನ್ನು ಡಂಪಿಂಗ್‌ ಮಾಡಲು ಸೂಕ್ತವಾದ ಸರಕಾರಿ ಜಾಗ ಇಲ್ಲದ್ದರಿಂದ ರಸ್ತೆ ಬದಿ ಕಸ ಬೀಳಲು ಕಾರಣವಾಗಿದೆ. ಹಲವು ಬಾರಿ ಜೆಸಿಬಿ ಮೂಲಕ ಕಸವನ್ನು ತೆರವುಗೊಳಿಸಲಾಗುತ್ತದೆ. ಜೆಸಿಬಿ ಅವರು ಅವರದೇ ಖಾಸಗಿ ಜಾಗಕ್ಕೆ ಕೊಂಡು ಹೋಗಿ ಡಂಪ್‌ ಮಾಡುತ್ತಾರೆ. ಒಣ ಕಸವನ್ನು ಅಲ್ಲಲ್ಲೆ ಬೆಂಕಿ ಕೊಟ್ಟು ಸುಡಲಾಗುತ್ತದೆ. ಆದರೆ ತೆರವಾದ ಮರು ದಿನದಲ್ಲೇ ಮತ್ತೆ ಅಷ್ಟೆ ಪ್ರಮಾಣದಲ್ಲಿ ಕಸ ಬೀಳುತ್ತಿದೆ.

ರಸ್ತೆ ಬದಿ ನೆಚ್ಚಿನ ತಾಣ
ರಸ್ತೆ ಬದಿ ತ್ಯಾಜ್ಯ ವಸ್ತುಗಳು ಸುರಿಯುತ್ತಿರುವುದರಿಂದ ಗ್ರಾಮದ ಸೌಂದರ್ಯಕ್ಕೆ ಧಕ್ಕೆ ಉಂಟಾಗಿದ್ದು ಪರಿ ಸರಕ್ಕೂ ಮಾರಕವಾಗಿ ಪರಿಣಮಿಸಿದೆ. ಒಡೆದ ಗಾಜಿನ ಚೂರುಗಳು, ಪ್ಲಾಸ್ಟಿಕ್‌ ಚೀಲ, ಕೊಳೆತು ಹೋದ ಪದಾರ್ಥಗಳು, ತ್ಯಾಜ್ಯಗಳ ವಸ್ತುಗಳು ಗ್ರಾಮದ ಅಂದವನ್ನು ಕೆಡಿಸಿದೆ. ಸಾವಿರಾರು ಮಂದಿ ಇಲ್ಲಿ ದುರ್ವಾಸನೆಯನ್ನು ಅನುಭವಿಸುತ್ತಾ ಸಂಚರಿಸುತ್ತಾರೆ.

ಪ್ರಸ್ತಾವನೆ ಸಲ್ಲಿಸಿದ್ದೇವೆ
ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಜಾಗದ ಕೊರೆತೆ ಇದೆ. ಎಸ್‌ಎಲ್‌ಆರ್‌ಎಂ ಸೂಕ್ತವಾದ ಜಾಗ ವ್ಯವಸ್ಥೆಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೇªವೆ. ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ ಜಾಗೃತಗೊಳಿಸುವ ಮೂಲಕ ಗ್ರಾಮದ ಸ್ವತ್ಛತೆಗೆ ಆದ್ಯತೆ ನೀಡುವ ಕಾರ್ಯಕ್ರಮಗಳನ್ನು ನಡೆಸಲಾಗಿದೆ.
-ಸುರೇಶ್‌, ಪಿಡಿಒ, ಕಲ್ಯಾಣಪುರ ಗ್ರಾ.ಪಂ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.