ಕ್ರೀಡೆಯಿಂದ‌ ಯುವ ಸಮುದಾಯದ ಸಂಘಟನೆ ಸಾಧ್ಯ: ಡಾ| ಜಿ. ಶಂಕರ್‌


Team Udayavani, Apr 10, 2017, 4:07 PM IST

0904bdre1.jpg

ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು-ಶಿರೂರು ಘಟಕ ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಮೊಗವೀರ ಸೌಹಾರ್ದಯುತ ಹೊನಲು ಬೆಳಕಿನ ಪಂದ್ಯಾಟ ಬೈಂದೂರು ಗಾಂಧಿ ಮೈದಾನದಲ್ಲಿ ಉದ್ಘಾಟನೆಗೊಂಡಿತು.

ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ.ಶಂಕರ್‌ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡೆಯ ಮೂಲಕ ಯುವ ಸಮುದಾಯದ ಸಂಘಟನೆ ಸಾಧ್ಯ ವಾಗುತ್ತದೆ. ಕ್ರೀಡಾ ಪ್ರತಿಭೆಗಳಿಗೆ ವಿಪುಲ ವಾದ ಅವಕಾಶಗಳಿವೆ. ಮೊಗವೀರ ಯುವ ಸಂಘಟನೆ ವತಿಯಿಂದ ನಡೆಸಿದ ಕಬಡ್ಡಿ ಪಂದ್ಯಾಟದಲ್ಲಿ ಅನೇಕ ಪ್ರತಿಭೆ ಗಳಿಗೆ ಅವಕಾಶಗಳು ದೊರೆಯುತ್ತವೆ. ಸೂಕ್ತ ಕ್ರೀಡಾಳುಗಳಿಗೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಮೂಲಕ ತರಬೇತಿ ನೀಡುವ ಬಗ್ಗೆ ಮಾತುಕತೆ ನಡೆಸಿದ್ದೇನೆ. ಕ್ರೀಡಾಳು ಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದರು.

ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ಅಧ್ಯಕ್ಷ ಗಂಗಾಧರ ಮೊಗವೀರ ಪಡುವರಿ ಅಧ್ಯಕ್ಷತೆ ವಹಿಸಿದ್ದರು.ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ ಅಂಕಣವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಮಾಜಿ ಅಧ್ಯಕ್ಷ ಮಹಾಬಲ ಕುಂದರ್‌, ನಿವೃತ್ತ ಸಿಂಡಿಕೇಟ್‌ ಬ್ಯಾಂಕ್‌ ಅಧಿಕಾರಿ ಜಗನ್ನಾಥ ಕೆ., ಜಿಲ್ಲಾಧ್ಯಕ್ಷ ಗಣೇಶ ಕಾಂಚನ್‌, ಮೊಗವೀರ ಯುವ ಸಂಘಟನೆ ಬಗ್ವಾಡಿ ಹೋಬಳಿ ಅಧ್ಯಕ್ಷ ಕೆ.ಕೆ. ಕಾಂಚನ್‌, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ನಾಯ್ಕ ಹೆಮ್ಮಾಡಿ, ರಾಮ ಮೊಗವೀರ ಬೈಂದೂರು, ಮತ್ಸೋದ‌Âಮಿ ರಾಮ ಮೊಗವೀರ ಅಳ್ವೆಗದ್ದೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಉದಯ ಕುಮಾರ್‌ ಹಟ್ಟಿಯಂಗಡಿ, ಆನಂದ ಮರಕಾಲ ಉಪಸ್ಥಿತರಿದ್ದರು.ಈ ಸಂಧರ್ಭದಲ್ಲಿ ಉದ್ಯಮಿ ಗೋಪಾಲ ಮೊಗವೀರ ಅವರನ್ನು ಸಮ್ಮಾನಿಸಲಾಯಿತು.

ಮಾಜಿ ಜಿ.ಪಂ. ಸದಸ್ಯ ಮದನ್‌ ಕುಮಾರ್‌ ಉಪ್ಪುಂದ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ್ರೀಡಾ ಕಾರ್ಯದರ್ಶಿ ಕೃಷ್ಣ ಮೊಗವೀರ ಸ್ವಾಗತಿಸಿ, ಪಾಂಡುರಂಗ ಮೊಗವೀರ ಕಾರ್ಯ ಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ವಸಂತ ಬಿ. ತಗ್ಗರ್ಸೆ ವಂದಿಸಿದರು.

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.