ನಕಲಿ ಖಾತೆ ತೆರೆದು ಸೌದಿ ದೊರೆ ವಿರುದ್ಧ ನಿಂದನಾತ್ಮಕ ಬರಹ : ಸಂಕಷ್ಟದಲ್ಲಿ ಕುಂದಾಪುರದ ಯುವಕ?
Team Udayavani, Dec 22, 2019, 9:20 PM IST
ಸೌದಿ ಅರೆಬಿಯಾದ ದೊರೆ ಮಹಮ್ಮದ್ ಬಿನ್ ಸಲ್ಮಾನ್.
ಕುಂದಾಪುರ: ಮೆಕ್ಕಾ ಮಸೀದಿ ಹಾಗೂ ಸೌದಿ ಅರೇಬಿಯಾದ ದೊರೆ ಕುರಿತು ಫೇಸ್ ಬುಕ್ ನಲ್ಲಿ ಕುಂದಾಪುರ ಕೋಟೇಶ್ವರ ಮೂಲದ ಹರೀಶ್ ಎಂಬುವರ ಹೆಸರಲ್ಲಿ ಯಾರೋ ಒಬ್ಬ ಕಿಡಿಗೇಡಿ ನಕಲಿ ಖಾತೆ ತೆರೆದು ನಿಂದನಾತ್ಮಕ ಬರಹ ಬರೆದಿದ್ದಾರೆ ಎನ್ನಲಾಗಿದ್ದು, ಇದರಿಂದ ಈಗ ಹರೀಶ್ ಅವರು ತಾನು ನಿರ್ವಹಿಸುತ್ತಿದ್ದ ಕೆಲಸದ ಸ್ಥಳದಲ್ಲಿ ಹಾಗೂ ಅಲ್ಲಿನ ಪೊಲೀಸರಿಂದ ವಿಚಾರಣೆ ಎದುರಿಸಬೇಕಾಗಿದೆ ಬಂದಿದೆ.
ಗಲ್ಫ್ ರಾಷ್ಟ್ರದ ದಮನ್ನ ಕಂಪೆನಿಯಲ್ಲಿ ಎಸಿ ಮೆಕಾನಿಕ್ ಆಗಿದ್ದ ಹರೀಶ್ ಅವರು ಎರಡು ದಿನದ ಹಿಂದೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ವಿಚಾರವನ್ನು ಹಾಗೂ ಈ ಪೌರತ್ವ ಕಾಯ್ದೆ ಕುರಿತಂತೆ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿರುವುದಕ್ಕೆ ಈತನನ್ನು ಮೊದಲಿಗೆ ಅಲ್ಲಿನ ಪೊಲೀಸರು ವಿಚಾರಣೆ ನಡೆಸಿದ್ದು, ಈ ಬಗ್ಗೆ ಆತ ಬಹಿರಂಗ ಕ್ಷಮೆ ಕೇಳಿದ ನಂತರ ಪೊಲೀಸರು ವಿಚಾರಣೆ ನಡೆಸಿ ಬಿಟ್ಟಿದ್ದು,ಆ ವಿಚಾರ ಅಲ್ಲಿಗೆ ಅಂತ್ಯ ಕಂಡಿತ್ತು.
ಆದರೆ ಈ ಮಧ್ಯೆ ಇವರ ಹೆಸರಿನಲ್ಲಿ ಬೇರೆಯವರು ಯಾರೋ ನಕಲಿ ಖಾತೆ ತೆರೆದು ಅದರಲ್ಲಿ ಅಲ್ಲಿನ ರಾಜ, ಮೆಕ್ಕಾ ಬಗ್ಗೆ ನಿಂದನಾತ್ಮಕ ಬರಹ ಬರೆದು ಹಾಕಿದ್ದರಿಂದ ಮತ್ತೆ ಸಮಸ್ಯೆ ಸೃಷ್ಟಿಯಾಗಿದ್ದು, ಇದರಿಂದ ಹರೀಶ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಈವರೆಗೆ ಯಾವುದೇ ಮಾಹಿತಿಯಿಲ್ಲ, ಪರಿಶೀಲಿಸಲಾಗುವುದು.
– ನಿಶಾ ಜೇಜ್ಸ್, ಉಡುಪಿ ಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ