ತೆಕ್ಕಟ್ಟೆ : ನಿವೇಶನ ಇದ್ದರೂ ಕಟ್ಟಡವಿಲ್ಲ ! 


Team Udayavani, Feb 12, 2019, 1:00 AM IST

tekkatte.jpg

ತೆಕ್ಕಟ್ಟೆ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಅಂಚೆ ಕಚೇರಿ ಕಟ್ಟಡಕ್ಕೆ ನಿವೇಶನ ಕಾದಿರಿಸಲಾಗಿದ್ದರೂ ಕಟ್ಟಡ ನಿರ್ಮಾಣದ ಆಲೋಚನೆ ಇನ್ನೂ ಆಗಿಲ್ಲ. ಅದಿನ್ನೂ  ಖಾಸಗಿ ಕಟ್ಟಡದಲ್ಲೇ ಕಾರ್ಯನಿರ್ವಹಣೆ ನಡೆಸುತ್ತಿದೆ.  
ಅಂಚೆ ಕಚೇರಿಗೆ ನಿವೇಶನ ಮೀಸಲಿರಿಸಿ ಹಲವು ವರ್ಷಗಳೇ ಸಂದಿವೆ. ಆದರೆ ಕಟ್ಟಡ ನಿರ್ಮಾಣಕ್ಕೆ ಅಂಚೆ ಇಲಾಖೆ ಮುಂದಾಗಿಲ್ಲ. ಕಾರಣ ಈ ನಿವೇಶನ ತುಸು ದೂರದಲ್ಲಿರುವುದು ಮತ್ತು ಕಟ್ಟಡ ನಿರ್ಮಾಣ, ನಿರ್ವಹಣೆ ವೆಚ್ಚಕ್ಕಿಂತಲೂ ಸದ್ಯ ಖಾಸಗಿ ಕಟ್ಟಡದಲ್ಲಿರುವ ಪುಟ್ಟ ಜಾಗದಲ್ಲೇ ದಿನದ ವ್ಯವಹಾರ ನಡೆಯುತ್ತಿದೆ. 

ಗಿಡಗಂಟಿಗಳಿಂದ ಆವೃತ
ಅಂಚೆ ಕಚೇರಿಗಾಗಿ ಸ.ನಂ. 233/4 ಬಿ2ರಲ್ಲಿ ತೆಕ್ಕಟ್ಟೆ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ಸಮೀಪ ಸುಮಾರು 15 ಸೆಂಟ್ಸ್‌ ಜಾಗ ಕಾದಿರಿಸಲಾಗಿದೆ. ಅಂಚೆ ಕಚೇರಿ ಜಾಗ ಎಂದು ಫ‌ಲಕವಿದೆ.  

ಸದ್ಯ ಖಾಸಗಿ ಕಟ್ಟಡದ ಮೊದಲ ಮಹಡಿಯಲ್ಲಿ ಕಚೇರಿ ಇದೆ. ಹಿರಿಯ ನಾಗರಿಕರಿಗೆ, ಅಶಕ್ತರಿಗೆ ಅಲ್ಲಿಗೆ ತೆರಳುವುದು ಕಷ್ಟವಾಗುತ್ತಿದೆ. ಆದ್ದರಿಂದ ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಮಾಡಿ, ಹೆಚ್ಚಿನ ಸೇವೆ ನೀಡುವಂತಾಗಬೇಕು. ಪೋಸ್ಟಲ್‌ ಬ್ಯಾಂಕಿಂಗ್‌ನ ಎಲ್ಲ ಸೌಲಭ್ಯ ಇಲ್ಲಿ ದೊರಕಬೇಕೆಂಬುದು ಜನರ ಆಗ್ರಹವಾಗಿದೆ.  

ಸಿಬಂದಿ ಕೊರತೆ
ಈಗಿರುವ ಕಚೇರಿಯಲ್ಲಿ ಉಳೂ¤ರು, ಕೆದೂರು, ಕೊರ್ಗಿ ಸೇರಿದಂತೆ ಗ್ರಾಮೀಣ ಶಾಖೆಗಳ ಆರ್‌ಡಿ, ರೂರಲ್‌ ಪೋಸ್ಟಲ್‌ ಲೈಫ್‌ ಇನ್ಸೂರೆನ್ಸ್‌ ದಾಖಲೆಗಳ ಕ್ರೋಡೀಕರಣ ಸೇರಿ ದಂತೆ ಇನ್ನಿತರ ಕಾರ್ಯ ಒತ್ತಡಗಳು ಹೆಚ್ಚಾಗಿವೆ. 
ಪ್ರಸ್ತುತ  ಅಂಚೆ ಕಚೇರಿಯಲ್ಲಿ ಉಪ ಅಂಚೆ ಪಾಲಕರು ಹಾಗೂ ಇಡಿಡಿ ಅಡಿಯಲ್ಲಿ ಇಬ್ಬರು ಸಿಬಂದಿ ಕಾರ್ಯನಿರ್ವಹಿಸುತ್ತಿದ್ದು ಓರ್ವ ಸಿಬಂದಿ ನಿವೃತ್ತಿ ಹೊಂದಿದ್ದು, ಹುದ್ದೆ ಖಾಲಿ ಇದೆ.  

ಮರು ಸರ್ವೆ ಆಗಬೇಕು
ಅಂಚೆ ಇಲಾಖೆಗೆ ಸಂಬಂಧಪಟ್ಟ ಕಾದಿರಿಸಿದ ಜಾಗದ ಮರು ಸರ್ವೆ ಕಾರ್ಯವಾಗಬೇಕಾಗಿದೆ.  ಈ ಕುರಿತು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ರಿಗೆ ಪತ್ರ ಬರೆದಿದ್ದು, ಸರ್ವೆಗೆ ದಿನಾಂಕ ನಿಗದಿ ಪಡಿಸಿದ್ದಾರೆ. ವರದಿ ಕೈಸೇರಿದ ಬಳಿಕವಷ್ಟೇ ಕೇಂದ್ರ ಕಚೇರಿಗೆ ವರದಿ ಕಳುಹಿಸುತ್ತೇವೆ. ಮುಂದಿನ ದಿನಗಳಲ್ಲಿ ಕೇಂದ್ರ ಕಚೇರಿಯ ಫಂಡ್ಸ್‌ನ ಸ್ಥಿತಿಗತಿಯ ಆಧಾರದ ಮೇಲೆ ಕಾದಿರಿಸಿದ ಸ್ಥಳದಲ್ಲಿಯೇ ಅಂಚೆ ಕಚೆೇರಿಯ ಕಟ್ಟಡ ನಿರ್ಮಾಣವಾಗಲಿದೆ.
– ರಾಜಶೇಖರ್‌ ಭಟ್‌, ಅಂಚೆ ಅಧೀಕ್ಷಕರು, ಉಡುಪಿ

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.