ಕಿಡ್ನಿ ವೈಫಲ್ಯಕ್ಕೆ ತುತ್ತಾಗಿರುವ ಜೀವಕ್ಕೆ ಬೇಕಿದೆ ನೆರವು
Team Udayavani, Feb 23, 2017, 11:44 AM IST
ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದ ಮಾವಿನಕಟ್ಟೆ ನಿವಾಸಿ ಮುರುಗೇಶ(48) ಕಿಡ್ನಿವೈಫಲ್ಯದಿಂದ ಬಳಲುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆಯಿಂದ ಬಳಲುತ್ತಿರುವ ಮುರುಗೇಶ ಅವರು ಆರ್ಥಿಕ ಸಮಸ್ಯೆಯಿಂದಲೂ ಜರ್ಜರಿತರಾಗಿದ್ದು ಇವರಿಗೆ ಹಣಕಾಸಿನ ನೆರವಿನ ಅಗತ್ಯವಿದೆ.
ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುರುಗೇಶ ವಾರಕ್ಕೆ ಎರಡು ಬಾರಿ ಡಯಾಲೀಸ್ ಮಾಡಬೇಕಾಗಿದೆ. ಇದರಿಂದ ಭಾರೀ ತೊಂದರೆಗೀಡಾಗಿದ್ದಾರೆ. ವಯೊವೃದ್ಧರಾದ ಹೆತ್ತವರು ಹಾಗೂ ಪತ್ನಿ, ಮೂವರು ಮಕ್ಕಳು ಇವರನ್ನೇ ಆಶ್ರಯಿಸಿಕೊಂಡು ಬದುಕುತ್ತಿದ್ದರು. ಆದರೆ ಪ್ರಸ್ತುತ ಈ ಕುಟುಂಬ ಒಂದೊತ್ತು ಊಟಕ್ಕೂ ಪರದಾಡುತ್ತಿದೆ.
ಈಗಾಗಲೇ ಸಾಲ ಮಾಡಿ ಸೋತು ಹೋದ ಈ ಕುಟುಂಬಕ್ಕೆ ನೆರವು ನೀಡುವ ದಾನಿಗಳ ಸಹಕಾರ ಬೇಕಾಗಿದೆ. ವಾರಕ್ಕೆ ಕನಿಷ್ಠ 5 ಸಾವಿರ ರೂ. ಡಯಾಲಿಸ್ಗೆ ಬೇಕಾಗಿದ್ದು, ಹಣ ಹೊಂದಾಣಿಕೆ ಮಾಡಲಾಗದೇ ಈ ಕುಟುಂಬ ದಾರಿ ಕಾಣದಾಗಿದೆ. ಈ ಜೀವಕ್ಕೆ ಸಹಕರಿಸಿ ಇವರ ಈ ಕುಟುಂಬಕ್ಕೆ ನೆರವಾಗುವ ದಾನಿಗಳಿದ್ದಲ್ಲಿ ಕಾರ್ಕಳ ತಾಲೂಕು ಬೆಳ್ಮಣ್ಣು ಕಾಪೋರೇಶನ್ ಬ್ಯಾಂಕಿನ
ಎಸ್ಬಿ ಖಾತೆ ನಂಬ್ರ 208102101000984 (ಐಎಫ್ಎಸ್ಸಿ ಕೋಡ್ ಸಿಒಆರ್ಪಿ0002081)ಗೆ ನೀಡಿ ಸಹಕರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್