ಯಾವ ದುರುದ್ದೇಶವೂ ಇಲ್ಲ: ಗೋಪಾಲ್‌ ಜಿ. 


Team Udayavani, Nov 28, 2017, 10:58 AM IST

28-10.jpg

ಉಡುಪಿ: ಗೋರಕ್ಷಣೆಗಾಗಿ ನಾವು ಶಿವಾಜಿಯ ಆಶಯದಂತೆ ನಡೆದುಕೊಳ್ಳುತ್ತೇವೆ ಎನ್ನುವ ಚಿಂತನೆ ನಡೆಸಿದ್ದೇವೆ. ಗೋಹತ್ಯೆ ಸಂಪೂರ್ಣ ನಿಲ್ಲಬೇಕು. ಗೋ ರಕ್ಷಕರ ಮೇಲೆಯೇ ಅನೇಕ ಬಾರಿ ಹಲ್ಲೆಯಾಗಿದೆ. ರಕ್ಷಣೆ ಮಾಡುವವರ ಮೇಲೆಯೇ ದಾಳಿಯಾದಾಗ ನಾವೇನು ಮಾಡಬೇಕು? ಹೀಗಾಗಿ ನಾವು ಶಿವಾಜಿ ಮಹಾರಾಜರ ಆಶಯ ಪಾಲನೆ ಮಾಡಬೇಕಾಗುತ್ತದೆ. ಆದರೆ ಅದರಲ್ಲಿ ಬೇರೆ ಯಾವ ದುರುದ್ದೇಶವೂ ಇಲ್ಲ ಎಂದು ವಿಶ್ವ ಹಿಂದೂ ಪರಿಷದ್‌ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಗೋಪಾಲ್‌ ಜಿ. ತಿಳಿಸಿದ್ದಾರೆ.

ರವಿವಾರ ಹಿಂದೂ ಸಮಾಜೋತ್ಸವದಲ್ಲಿ ಗೋಪಾಲ್‌ ಅವರ ಭಾಷಣಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಂದು ಧರ್ಮದವರಿಗೂ ತಮ್ಮ ಧಾರ್ಮಿಕ ವಿಚಾರಗಳನ್ನು ಪ್ರತಿಪಾದಿಸುವ ಸ್ವಾತಂತ್ರ್ಯವಿದೆ. ಅದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಹೊರತು ಬೇರೆ ಉದ್ದೇಶವಲ್ಲ. ಜನಾಕರ್ಷಣೆಗಾಗಿ ನಾವು ಹೇಳಿಕೆ ನೀಡುವುದಿಲ್ಲ ಎಂದರು.

ರಾಜ್ಯದ ಜನತೆಗೆ ಗೋಹತ್ಯೆ ನಿಷೇಧ ಆಗಬೇಕು ಎಂಬ ಆಸೆಯಿದೆ. ಗೋವುಗಳನ್ನು ಮಾರಾಟ ಮಾಡುವುದಾದರೆ ಕೃಷಿಕರಿಗೆ ಮಾರಾಟ ಮಾಡಿ, ಕಸಾಯಿ ಖಾನೆಗೆ ಕೊಡಬೇಡಿ ಎನ್ನುತ್ತಿದ್ದೇವೆ. ನಿಷೇಧಕ್ಕೆ ಸಂಬಂಧಿಸಿದಂತೆ ಸರಕಾರ ಕಾನೂನು ಪಾಲನೆ ಮಾಡುವಲ್ಲಿ ವಿಫ‌ಲವಾಗಿದೆ. ಇದರಿಂದಾಗಿ ಗೋಹತ್ಯೆ, ದಾಳಿ ನಡೆಯುತ್ತಿದೆ. ಸರಕಾರವೇ ಕಟ್ಟುನಿಟ್ಟಿನ ಕಾನೂನು ರೂಪಿಸಿದರೆ ಸಮಸ್ಯೆಯಿಲ್ಲ ಎಂದರು.

ಜಾತೀಯತೆ, ಅಸ್ಪೃಶ್ಯತೆಗೆ ಸಂಬಂಧಿಸಿದ ಬದಲಾವಣೆ ಆಗುತ್ತಿದೆ. ಏಕಾಏಕಿ ಬದಲಾವಣೆ ಸಾಧ್ಯವಿಲ್ಲ. ದೇವಸ್ಥಾನಗಳಿಗೆ ಎಲ್ಲರಿಗೂ ಮುಕ್ತ ಅವಕಾಶ ನೀಡುವಂತೆ ಎಲ್ಲರಿಗೂ ತಿಳಿಸಿದ್ದೇವೆ. ಬದಲಾವಣೆ ಖಂಡಿತ ಆಗುತ್ತದೆ. ಜನಸಂಖ್ಯೆ ಶಾಪವಲ್ಲ, ಶಕ್ತಿ. ಯುವಸಮು
ದಾಯ ಹೆಚ್ಚಾದಂತೆ ದೇಶ ಬಲಿಷ್ಠವಾಗುತ್ತದೆ. ಹಿಂದೆ ಜನಸಂಖ್ಯೆ ಜಾಸ್ತಿಯಾಗುವುದು ಶಾಪವಾಗಿತ್ತು. ಈಗ ಶಕ್ತಿಯಾಗಿದೆ ಎಂದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.