ಹೀಗೊಂದು ಪರಿಸರಸ್ನೇಹಿ ಸಂದೇಶದ ಮದುವೆ!


Team Udayavani, Aug 20, 2018, 6:50 AM IST

1908gk2.jpg

ಉಡುಪಿ: ಉಡುಪಿಯಲ್ಲಿ ರವಿವಾರ ನಡೆದ ವಿವಾಹವೊಂದರಲ್ಲಿ  ಗೃಹಿಣಿ ಬೀಳು,ಸಂದು ಬಳ್ಳಿ,ಮೈತಾಳ ಕಡ್ಡಿ,ಬಿಲ್ವ, ಅಶೋಕ,ಲಾವಂಚ,ಪಂಚಪತ್ರೆ,ಮಡಿವಾಳ ಸೊಪ್ಪು, ಅಮೃತಬಳ್ಳಿ,ಸಾಂಬಾರ ಬಳ್ಳಿ,ಮಧುನಾಶಿನಿ ಮೊದಲಾದ 12ಕ್ಕೂ ಹೆಚ್ಚು ಬಗೆಯ ಔಷಧೀಯ ಸಸ್ಯಗಳನ್ನು ವಿತರಿಸಿ ಪರಿಸರಸ್ನೇಹಿ ವಾತಾವರಣ ಸೃಷ್ಟಿಸಲಾಯಿತು. ಇದರೊಂದಿಗೆ ಇದರ ಬಳಕೆ ಕುರಿತು ಮಾಹಿತಿ ನೀಡುವ ಕರಪತ್ರಗಳನ್ನೂ ವಿತರಿಸಿದ ಕಾರಣ ಇದರ ಬಗೆಗೆ ಗೊತ್ತಿಲ್ಲದವರಿಗೆ ಅನುಕೂಲವಾಯಿತು. 

ಪ್ಲಾಸ್ಟಿಕ್‌ ಬಾಟಲಿಗಳು,ಪ್ಲಾಸ್ಟಿಕ್‌ ಸೀಲು ಇರುವ ಲೋಟಗಳಲ್ಲಿ ನೀರು ಣಿಸುವುದೇ ಪ್ರತಿಷ್ಠೆ ಎಂದು ಭಾವಿಸಿದ ಈ ಕಾಲಘಟ್ಟದಲ್ಲಿ ಇವುಗಳಿಂದಾಗುವ ಹಾನಿಗಳನ್ನು ಗಣಿಸಿದ ಆಯೋಜಕರು ಇಷ್ಟೇ ಶುದ್ಧದ ನೀರಿಗೆ ಇನ್ನಷ್ಟು ಆಯುರ್ವೇದೀಯ ಸಾಮಗ್ರಿಗಳನ್ನು ಸೇರಿಸಿ ಪ್ಲಾಸ್ಟಿಕ್‌ ಬಳಕೆಯಿಲ್ಲದೆ ವಿತರಿಸಿ ದರು. ಇದೇ ರೀತಿಯ ಇನ್ನೊಂದು ಒಣ ಪ್ರತಿಷ್ಠೆ ಎನಿಸಿದ ಐಸ್‌ಕ್ರೀಮ್‌ನ್ನು ಪ್ಲಾಸ್ಟಿಕ್‌ ಕಪ್‌ ಹೋಗಲಾಡಿಸಲು ಹಣ್ಣುಗಳ ಜತೆ ಮಿಶ್ರಣ ಮಾಡಿ ವಿತರಿಸಲಾಯಿತು. 

ಮಥುರಾ ಛತ್ರದಲ್ಲಿ ರವಿವಾರ ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ| ಎ.ಪಿ. ಭಟ್‌ ಅವರ ಪುತ್ರಿ ಸಂಹಿತಾ ಮತ್ತು ಪಾರಂಪಳ್ಳಿ ಲಕ್ಷ್ಮೀನಾರಾಯಣ ಮಧ್ಯಸ್ಥರ ಪುತ್ರ ಹರೀಶರ ಮದುವೆ ಸಮಾರಂಭದಲ್ಲಿ  ಡಾ| ಭಟ್‌ ಅವರ ಆಶಯದಂತೆ ಇಂತಹ ಪರಿಸರ ಪೂರಕ ವ್ಯವಸ್ಥೆ ಮಾಡಲಾಯಿತು. 

“ಎಷ್ಟೋ ಜನರಿಗೆ ಈ ಸಸ್ಯಗಳ ಬಳಕೆಯ ಮಹತ್ವ ಗೊತ್ತಿಲ್ಲ. ಇದನ್ನು ಮತ್ತೆ ಜನಪ್ರಿಯಗೊಳಿಸಿ ಜನರ ಆರೋಗ್ಯವನ್ನು ಕಾಪಾಡಬೇಕಾಗಿದೆ’ ಎನ್ನುತ್ತಾರೆ  ಕರ್ಜೆಯ ಮಂಜುನಾಥ ಗೋಳಿಯವರ ಸಹಕಾರದಲ್ಲಿ ಆಯೋಜಿಸಿದ ಆಯುರ್ವೇದ ತಜ್ಞ ಡಾ| ಶ್ರೀಧರ ಬಾಯರಿಯವರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.