ಹೆಬ್ರಿ; ಮನೆಯ ಹಾಲ್ ಅಗೆದಾಗ ಸಿಕ್ಕಿದೆ ನಾಗನ ಕಲ್ಲು, watch


Team Udayavani, Nov 19, 2018, 5:30 PM IST

naga-hebri.jpg

ಬ್ರಹ್ಮಾವರ: ಮನೆಯ ಒಳಗೆ ಹುದುಗಿ ಹೋಗಿದ್ದ ನಾಗದೇವರ ವಿಗ್ರಹ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಪತ್ತೆಯಾಗಿರುವುದು ಜನರಲ್ಲಿ ಕುತೂಹಲ, ಭಯಭಕ್ತಿಗೆ  ಎಡೆಮಾಡಿಕೊಟ್ಟ ಘಟನೆ ಬೆಳಕಿಗೆ ಬಂದಿದೆ.

ಏನಿದು ಹಿಂದಿನ ರೋಚಕ ಕಥೆ:

ಉದ್ಯಮಿ ಗಂಗಾಧರ ಶೆಟ್ಟಿ ಅವರ ವ್ಯವಹಾರ ಮುಂಬೈ ನಗರಿಯಲ್ಲಿ. ಸಾಕಷ್ಟು ಹಣ, ಹೆಸರು ಗಳಿಸಿದ್ದ ಇವರು ಮುದ್ರಾಡಿಯಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮನೆ ಕಟ್ಟಿದ್ದರೂ ಕೂಡಾ ಯಾರಿಗೂ ನೆಮ್ಮದಿ ಇರಲಿಲ್ಲವಾಗಿತ್ತಂತೆ. ವ್ಯವಹಾರದಲ್ಲಿ ನಷ್ಟದಿಂದ ಕಂಗೆಟ್ಟ ಶೆಟ್ಟರು ತೀರ್ಥಹಳ್ಳಿ ಅರಗ ಮೂಲದ ನಾಗರಾಜ್ ಭಟ್ ಅವರ ಮೊರೆ ಹೋಗಿದ್ದರು.

ನಾಗಾರಾಧಕ ನಾಗರಾಜ್ ಅವರು ಮನೆಯ ಒಳಗೆ ಸಮಸ್ಯೆ ಇದೆ ಎಂದಿದ್ದರು. ಅಷ್ಟೇ ಅಲ್ಲ ಮನೆಯ ಹಾಲ್ ನಲ್ಲಿ ಆರು ಅಡಿ ಆಳ ಅಗೆದರೆ ನಿಮಗೆ ನಾಗದೇವರ ಕಲ್ಲು ಸಿಗುತ್ತೆ ಎಂದು ಹೇಳಿದ್ದರು!

ಕೊನೆಗೆ ಅದರಂತೆ ದಿನ ನಿಗದಿ ಮಾಡಿ ನಾಗರಾಜ್ ಭಟ್ ಅವರ ಮುಂದಾಳತ್ವದಲ್ಲಿ ಮನೆಯ ಹಾಲ್ ನಲ್ಲಿ ಮಾರ್ಬಲ್ ತೆಗೆದು ಅಗೆಯಲು ಪ್ರಾರಂಭಿಸಿದ್ದರು..ಸುಮಾರು ಆರಡಿ ಆಳಕ್ಕೆ ಹೋದಾಗ ಎಲ್ಲರಿಗೂ ಅಚ್ಚರಿ, ಭಯ, ಭಕ್ತಿ ಆವರಿಸಿತ್ತು. ಹೌದು ಅಲ್ಲಿ ಪುರಾತನ ಕಾಲದ ನಾಗನ ಕಲ್ಲು ಪತ್ತೆಯಾಗಿದೆ.

ಈ ಹಿಂದೆಯೂ ಪೆರ್ಡೂರ್ ಸೇರಿದಂತೆ ಹಲವು ಕಡೆ ಮನೆಯೊಳಗೆ ಹೂತು ಹೋಗಿದ್ದ ನಾಗ ವಿಗ್ರಹ ಪತ್ತೆ ಮಾಡುವ ಮೂಲಕ ಪ್ರಸಿದ್ಧರಾಗಿದ್ದರು.

ಅಘೋರಿಗಳು ನನಗೆ ಶಕ್ತಿಯನ್ನು ಧಾರೆ ಎರೆದಿದ್ದರು. ಹೀಗಾಗಿ ನಾಗನ ಶಕ್ತಿ ಎಲ್ಲೇ ಇದ್ದರು ಅದು ನನಗೆ ಸುಪ್ತ ಮನಸ್ಸಿಗೆ ಗೋಚರವಾಗುತ್ತದೆ.ಅದೇ ರೀತಿಯಲ್ಲಿ ನಾನು ನನ್ನಲ್ಲಿ ಸಮಸ್ಯೆ ಕೇಳಲು ಬಂದವರಿಗೆ ಮಾಹಿತಿ ನೀಡುತ್ತೇನೆ ಎಂದು ನಾಗರಾಜ್ ಭಟ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.