Kapu ಆಸ್ಪತ್ರೆಗೆ ನುಗ್ಗಿ ಜೀವಬೆದರಿಕೆ: ದೂರು ದಾಖಲು
Team Udayavani, Sep 20, 2023, 10:59 PM IST
ಉಡುಪಿ: ಆಸ್ಪತ್ರೆಯೊಳಗೆ ತೆರಳಿ ವ್ಯಕ್ತಿಯೊಬ್ಬರಿಗೆ ನಿಂದಿಸಿ ಜೀವಬೆದರಿಕೆ ಹಾಕಿದ ಘಟನೆ ನಡೆದಿದೆ.
ಸೆ. 19ರಂದು ಜಿಲ್ಲಾಸ್ಪತ್ರೆಯಲ್ಲಿ ಸುಹಾನಾ ಅವರು ತನ್ನ ತಮ್ಮ ಆಸೀಫ್ ನ ಆರೈಕೆಯಲ್ಲಿದ್ದಾಗ ಕಾಪು ಠಾಣೆಯಲ್ಲಿ ಕೇಸು ದಾಖಲಿಸಿದ ವಿಚಾರವಾಗಿ ಆರೋಪಿಗಳಾದ ಹಸನ್, ಲತೀಫ್, ಮೈಮುನಾ, ಆಫ್ರೀನಾ ಅವರು ಬಂದು ಆಸೀಫ್ ನಿಗೆ ಅವಾಚ್ಯ ಶಬ್ದದಿಂದ ಬೈದು ಹೊಡೆಯಲು ಮುಂದಾಗಿ ಜೀವಬೆದರಿಕೆ ಹಾಕಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್