Lok Sabha Election; ಪ್ರಮೋದ್‌ಗೆ ಟಿಕೆಟ್‌: ಮೀನುಗಾರರ ಸಂಘದ ಆಗ್ರಹ


Team Udayavani, Jan 27, 2024, 12:05 AM IST

udLok Sabha Election; ಪ್ರಮೋದ್‌ಗೆ ಟಿಕೆಟ್‌: ಮೀನುಗಾರರ ಸಂಘದ ಆಗ್ರಹ

ಉಡುಪಿ: ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೀನುಗಾರ ಸಮಾಜದ ನಾಯಕ ಪ್ರಮೋದ್‌ ಮಧ್ವರಾಜ್‌ ಅವರನ್ನು ಆಯ್ಕೆ ಮಾಡಬೇಕು ಎಂದು ಅಖಿಲ ಭಾರತೀಯ ಮೀನುಗಾರರ ಸಂಘ ಆಗ್ರಹಿಸಿದೆ.

ಪ್ರಮೋದ್‌ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಸಮಾಜದ ಆರ್ಥಿಕ ಪ್ರಗತಿಗೆ ಭವಿಷ್ಯದ ಯೋಜನೆ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿ¨ªಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅ.ಭಾ. ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್‌ ಡಿ. ಸುವರ್ಣ ಹೇಳಿದರು.

ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಮೀನುಗಾರರ ಪ್ರತಿನಿಧಿಯನ್ನು ಹೊಂದುವುದು ಬಹಳ ಮುಖ್ಯ ಎಂದರು.

ಪ್ರಸ್ತುತ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯದ ಯಾವ ಕ್ಷೇತ್ರದಲ್ಲಿಯೂ ಸ್ಪರ್ಧಿಸಬಹುದು. ನಾವು ರಾಜ್ಯದಲ್ಲಿ ಒಂದು ಕ್ಷೇತ್ರವನ್ನು ಮಾತ್ರ ಕೇಳುತ್ತಿದ್ದೇವೆ. ಹೀಗಾಗಿ ಶೋಭಾ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ನಮ್ಮೆಲ್ಲ ಬೇಡಿಕೆಗೆ ಸ್ಪಂದಿಸಿ ತ್ಯಾಗ ಮಾಡಬೇಕು ಎಂದು ಆಗ್ರಹಿಸಿದರು.

ಆದಿಉಡುಪಿ-ಮಲ್ಪೆಯ 3.5 ಕಿ.ಮೀ. ರಾ.ಹೆ.ಯಲ್ಲಿ ಸ್ವಾಧೀನಗೊಂಡಿರುವ ಭೂಮಿಗೆ ಸೂಕ್ತ ಪರಿಹಾರ ನೀಡ ಬೇಕು. ಜಿಲ್ಲೆಗೆ ಏರ್‌ಪೋರ್ಟ್‌ ನಿರ್ಮಾಣ, ಉಡುಪಿ- ಚಿಕ್ಕಮಗಳೂರನ್ನು ಆಕರ್ಷಕ ಪ್ರವಾಸಿ ತಾಣವನ್ನಾಗಿಸುವುದು, ಮಲ್ಪೆ-ಇಂದ್ರಾಳಿ ಗೂಡ್ಸ್‌ ರೈಲ್ವೇ ಯೋಜನೆಯನ್ನು ಕಾರ್ಯರೂಪಕ್ಕೆ ತರುವುದು, 14 ಕನ್ಸೂಮರ್‌ ಮೀನುಗಾರರ ಡೀಸೆಲ್‌ ಮಾರಾಟ ಸೊಸೈಟಿಗಳ ಸಮಸ್ಯೆ ಪರಿಹಾರ, ಅಂತಾರಾಜ್ಯ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಏಕರೂಪ ಕಾನೂನು ಜಾರಿಯಾಗಲು ಸಮನ್ವಯ ಸಮಿತಿ ರಚಿಸುವುದು ಸಹಿತ ಹಲವಾರು ಬೇಡಿಕೆಗಳಿದ್ದು, ಇವುಗಳು ಈಡೇರಬೇಕಿದ್ದರೆ ಪ್ರಮೋದರಿಂದ ಮಾತ್ರ ಸಾಧ್ಯ ಎಂದರು.

ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್‌, ಅ.ಕ. ಮೀನುಗಾರರ ಕ್ರಿಯಾಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಕಡೆಕಾರ್‌, ಮಲ್ಪೆ ಮೀನುಗಾರರ ಸಂಘದ ಪ್ರ.ಕಾರ್ಯದರ್ಶಿ ಜಗನ್ನಾಥ ಅಮೀನ್‌, ಅ.ಕ. ಪರ್ಸಿನ್‌ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ಸುವರ್ಣ, ಮಲ್ಪೆ ಆಳ ಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಸುಭಾಷ್‌ ಎಸ್‌. ಮೆಂಡನ್‌, ಮಲ್ಪೆ ಪರ್ಸಿನ್‌ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್‌ ಸುವರ್ಣ, 370 ಟ್ರಾಲ್‌ಬೋಟ್‌ ಮೀನುಗಾರರ ಸಂಘದ ಅಧ್ಯಕ್ಷ ಮೋಹನ್‌ ಕುಂದರ್‌, ಆಳಸಮುದ್ರ ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್‌ ಸುವರ್ಣ, ಸಾಮಾಜಿಕ ಕಾರ್ಯಕರ್ತ ಯೋಗೀಶ್‌ ಸಾಲ್ಯಾನ್‌ ಇದ್ದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.