ಉದ್ಯಾವರ: ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಟಿಪ್ಪರ್‌ ಢಿಕ್ಕಿ; ತಪ್ಪಿದ ಭಾರಿ ಅನಾಹುತ


Team Udayavani, Jun 4, 2022, 5:32 PM IST

ಉದ್ಯಾವರ: ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಟಿಪ್ಪರ್‌ ಢಿಕ್ಕಿ; ವಿದ್ಯುತ್ ವ್ಯತ್ಯಯ

ಕಟಪಾಡಿ: ಉದ್ಯಾವರ ಪೇಟೆಯಿಂದ ಪಿತ್ರೋಡಿ ಸಂಪರ್ಕ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಮಣ್ಣು ಸಾಗಾಟದ ಟಿಪ್ಪರೊಂದು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಶನಿವಾರ ಢಿಕ್ಕಿ ಹೊಡೆದಿದೆ.

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಗುದ್ದಿದ ಸಂದರ್ಭ ವಿದ್ಯುತ್‌ ಕಂಬವು ಮುರಿದು ಬೀಳದೆ ಇದ್ದ ಕಾರಣದಿಂದ ವಿದ್ಯುತ್‌ ತಗಲುವ ಭೀತಿಯಿಂದ ಬಚಾವ್‌ ಆಗಿದ್ದು, ಪಿತ್ರೋಡಿ ಭಾಗದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು.

ಇದನ್ನೂ ಓದಿ:ಕಾರ್ಕಳ: ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಹಣ ದೋಚಿ ಪರಾರಿಯಾದ ಖದೀಮರು..!

ಟಿಪ್ಪರ್‌ ಜಖಂಗೊಂಡಿದ್ದು, ಮೆಸ್ಕಾಂ ಇಲಾಖೆಗೂ ನಷ್ಟ ಉಂಟಾಗಿದೆ.

ಟಾಪ್ ನ್ಯೂಸ್

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.