ಇಂದು ಬ್ರಹ್ಮಾವರದಲ್ಲಿ “ಉಡುಪಿ ಜಿಲ್ಲಾ  ಬಿಲ್ಲವರ ಮಹಾ ಸಮಾವೇಶ’


Team Udayavani, Feb 3, 2019, 1:00 AM IST

billava.jpg

ಉಡುಪಿ: ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಫೆ. 3ರ ಮಧ್ಯಾಹ್ನ 2ರಿಂದ 5ರ ತನಕ ಉಡುಪಿ ಜಿಲ್ಲಾ ಬಿಲ್ಲವ ಮಹಾ ಸಮಾವೇಶ ನಡೆಯಲಿದೆ.

ಹಳದಿ ಶಾಲು-ಗುರುತು ಚೀಟಿ
30 ಸಾವಿರ ಮಂದಿಗೆ ಉಪಾಹಾರ ವ್ಯವಸ್ಥೆಗೊಳಿಸಲಾಗಿದ್ದು, ಸುಮಾರು 200ಕ್ಕೂ ಮಿಕ್ಕಿ ಯುವಕರನ್ನು ಉಪಾಹಾರ ವ್ಯವಸ್ಥೆ ನಿರ್ವಹಣೆಗೆ ನಿಯೋಜಿಸಲಾಗಿದೆ. ಸಮಾವೇಶಕ್ಕೆ ಬರುವ ಸಮಾಜದವರಿಗೆ ನೀರು ಮತ್ತು ಮಜ್ಜಿಗೆ ವ್ಯವಸ್ಥೆ ಮಾಡಲಾಗಿದ್ದು, ಇದರ ನಿರ್ವಹಣೆಗೆ 200 ಮಂದಿ ಮಹಿಳೆಯರನ್ನು ನೇಮಿಸಲಾಗಿದೆ. ಪಾರ್ಕಿಂಗ್‌ ವ್ಯವಸ್ಥೆಗೆ ಆರಕ್ಷಕರೊಂದಿಗೆ 140 ಯುವಕರನ್ನು ನೇಮಿಸಲಾಗಿದೆ. ಸಭಾಂಗಣದಲ್ಲಿ  ಸಭಿಕರಿಗೆ 25 ಸಾವಿರ ಆಸನ ವ್ಯವಸ್ಥೆಗೊಳಿಸಲಾಗಿದೆ. 1,500 ಸ್ವಯಂಸೇವಕರಿಗೆ ಹಳದಿ ಶಾಲು, ಗುರುತು ಚೀಟಿ ನೀಡಲಾಗಿದೆ. 500 ಸಂಘಟಕರಿಗೆ, 50 ಮಂದಿ ವಿಶೇಷ ಆಹ್ವಾನಿತರಿಗೆ ಗುರುತಿಗಾಗಿ ಶಾಲು ನೀಡಲಾಗುವುದು ಎಂದು ಪ್ರಚಾರ ಸಮಿತಿಯ ಅಧ್ಯಕ್ಷ ಅಶೋಕ್‌ ಪೂಜಾರಿ ಹಾರಾಡಿ ತಿಳಿಸಿದ್ದಾರೆ. 

ಸಮಾವೇಶದ ಅಧ್ಯಕ್ಷ ಬಿ.ಎನ್‌. ಶಂಕರ ಪೂಜಾರಿ, ಕಾರ್ಯಾಧ್ಯಕ್ಷ ಪ್ರವೀಣ್‌ ಎಂ. ಪೂಜಾರಿ, ಪ್ರ.ಸಂಚಾಲಕ ಅಚ್ಯುತ ಅಮೀನ್‌ ಕಲ್ಮಾಡಿ, ಸಂಚಾಲಕ ರಾಜು ಪೂಜಾರಿ ಉಪ್ಪೂರು, ಪ್ರಚಾರ ಸಮಿತಿ ಅಧ್ಯಕ್ಷ, ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಅಶೋಕ್‌ ಪೂಜಾರಿ ಹಾರಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು,  ಸದಸ್ಯರ ವಿಶೇಷ ಮುತುವರ್ಜಿಯಲ್ಲಿ  ಸಮಾವೇಶ ಜರಗಲಿದೆ.

ಬೇಡಿಕೆಗಳ ಈಡೇರಿಕೆಗೆ ಪಟ್ಟು
ಹಿಂದುಳಿದ ವರ್ಗದ ಮೀಸಲಾತ್ನಿಯನ್ನು ಪ್ರವರ್ಗ “2ಎ’ಯಿಂದ ಪ್ರವರ್ಗ 1ಕ್ಕೆ ಬದಲಾಯಿಸಬೇಕು,  ಬ್ರಹ್ಮಶ್ರೀ ನಾರಾಯಣಗುರು ಯೋಜನೆ ನಿಗಮ ಸ್ಥಾಪಿಸಬೇಕು,  ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ, ಬಿಲ್ಲವ ಜನಾಂಗದ  ಕಸುಬಾದ ಕೃಷಿ ಹಾಗೂ ಇತರ ಸೊÌàದ್ಯೋಗ ಚಟುವಟಿಕೆಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ನೀಡಬೇಕು, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಅರ್ಚಕರಿಗೆ ಮಾಸಾಶನ ಸೌಲಭ್ಯ ಹಾಗೂ ಗರೋಡಿಗಳ ಪಹಣಿ
ಪತ್ರವನ್ನು ಗರೋಡಿಗಳ ಹೆಸರಿಗೆ ಮಾರ್ಪಾಡು ಮಾಡಬೇಕು, ದೇಶದಲ್ಲಿ ಕೇವಲ ಜಾತಿ, ಸಮುದಾಯ ಹಾಗೂ ಪಂಗಡ ಆಧಾರಿತ ಮೀಸಲಾತಿ ಇದೆ, ಆದರೆ ಬಿಲ್ಲವ ಸಮುದಾಯ ಈ ಮೀಸಲಾತಿ  ಪಡೆದುಕೊಂಡಿಲ್ಲ.

ರಾಜ್ಯಾದ್ಯಂತ ಬಿಲ್ಲವ ಸಮಾಜದ ಯುವಕರು ಅತ್ಯಧಿಕ ಸಂಖ್ಯೆಯಲ್ಲಿದ್ದು, ಬೇಡಿಕೆ ಈಡೇರಿಕೆಗೆ ಯುವಕರೊಂದಿಗೆ ಮಹಿಳೆಯರು, ಯುವತಿಯರು ಕೈಜೋಡಿಸಿದ್ದಾರೆ. ಪ್ರಸ್ತುತ ಬಿಲ್ಲವ ಯುವ ಶಕ್ತಿ ಒಗ್ಗೂಡಿದ್ದು, ಬಿಲ್ಲವರ ಸಮಾಜ ಆಗ್ರಹಿಸಿದ ಪ್ರಮುಖ 3 ಬೇಡಿಕೆಗಳ ಈಡೇರಿಕೆಗೆ ನಿರಂತರ ಪ್ರಯತ್ನ ನಡೆಸಲಾಗುವುದು ಎಂದು ಅಶೋಕ್‌ ಪೂಜಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.