ಟೋಲ್ಗೇಟ್: ಟೋಲ್ಫ್ರೀ ಆಗ್ರಹ
Team Udayavani, Mar 8, 2017, 11:14 AM IST
ಉಡುಪಿ: ಸಾಲಿಗ್ರಾಮ ಮತ್ತು ಹೆಜಮಾಡಿಯಲ್ಲಿ ಜಿಲ್ಲಾ ಟ್ಯಾಕ್ಸಿಮನ್ ಅಸೋಸಿಯೇಶನ್ ಸದಸ್ಯರ ಕೆಎ 20 ವಾಹನಗಳಿಗೆ ಟೋಲ್ ಸಂಗ್ರಹಿಸದೆ ಟೋಲ್ಫ್ರೀ ಮಾಡಬೇಕು ಎಂದು ಅಸೋಸಿಯೇಶನ್ ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ಸರ್ವಪಕ್ಷ ಗಳ ಮುಖಂಡರು, ನವಯುಗ ಕಂಪೆನಿ ಪ್ರತಿನಿಧಿಗಳ ಸಭೆಯಲ್ಲಿ ದ.ಕ., ಉಡುಪಿ ಜಿಲ್ಲೆಯಲ್ಲಿ ನೋಂದಣಿಯಾದ ಕೆಎ 19, 20 ವಾಹನಗಳನ್ನು ಟೋಲ್ಗೇಟ್ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಲಾಗಿದೆ. ಸಾಸ್ತಾನದಲ್ಲಿ ಕೆಎ 20 ವಾಹನಗಳಿಗೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ದೂರು ಬಂದಿದೆ. ಕೆಎ 20 ವಾಹನಗಳಿಗೆ ತತ್ಕ್ಷಣವೇ ಉಚಿತವಾಗಿ ಸಂಚರಿಸಲು ಅನುಮತಿ ನೀಡಬೇಕು. ತಪ್ಪಿದಲ್ಲಿ ಅಸೋಸಿಯೇಶನ್ ಸದಸ್ಯರು ಉಗ್ರ ಹೋರಾಟ ನಡೆಸುವರು ಎಂದು ಅಧ್ಯಕ್ಷ ಕೆ. ರಘುಪತಿ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ ಕೋಟ್ಯಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ