ಟೋಲ್ಗೇಟ್: ಸೆನ್ಸಾರ್ಗೆ ಬಸ್ ಢಿಕ್ಕಿ: 1.23 ಲ.ರೂ. ನಷ್ಟ
Team Udayavani, May 31, 2022, 12:27 AM IST
ಪಡುಬಿದ್ರಿ: ಹೆಜಮಾಡಿಯ ಒಳರಸ್ತೆಯ ಟೋಲ್ಗೇಟ್ನ ಸೆನ್ಸಾರ್ಗೆ ಚಾಲಕನ ನಿರ್ಲಕ್ಷ್ಯತೆಯಿಂದ ಮೇ 27ರಂದು ಬಸ್ ಢಿಕ್ಕಿಯಾಗಿದ್ದು, ಪರಿಣಾಮ 1.23 ಲಕ್ಷ ರೂ. ನಷ್ಟ ಸಂಭವಿಸಿರುವುದಾಗಿ ನವಯುಗ ಟೋಲ್ ಕಂಪೆನಿಯು ಪಡುಬಿದ್ರಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಸೋಮವಾರ ಪ್ರಕರಣ ದಾಖಲಾಗಿದೆ.
ನಷ್ಟವನ್ನು ಭರಿಸುವುದಾಗಿ ಹೇಳಿ ಇದುವರೆಗೂ ಪಾವತಿಸದಿರುವುದರಿಂದ ತಡವಾಗಿ ದೂರು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್