ಉಡುಪಿ: ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ ಕ್ಯುಆರ್‌ ಕೋಡ್‌ನ‌ಲ್ಲಿ ಲಭ್ಯ


Team Udayavani, Jan 9, 2023, 7:20 AM IST

ಉಡುಪಿ: ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ ಕ್ಯುಆರ್‌ ಕೋಡ್‌ನ‌ಲ್ಲಿ ಲಭ್ಯ

ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಕುರಿತಾದ ಮಾಹಿತಿ ಇನ್ನು ಮುಂದೆ ಕ್ಯು.ಆರ್‌. ಕೋಡ್‌ ಮೂಲಕ ಸ್ಕ್ಯಾನ್‌ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕರಾವಳಿ ವಿಕಿಮೀಡಿಯಾ ಮತ್ತು ವಿಕಿ ಇ-ಲರ್ನಿಂಗ್‌ ಕೋರ್ಸ್‌, ಡಾ| ಜಿ.ಶಂಕರ್‌ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ರವಿವಾರ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಇಲಾಖೆಯಿಂದ ಅಳವಡಿಸಿರುವ ಕ್ಯು.ಆರ್‌. ಕೋಡ್‌ ಬೋರ್ಡ್‌ ಅನಾವರಣಗೊಳಿಸಿ ಅವರು ಮಾತನಾಡಿದರು.

ಜಿಲ್ಲೆಯ ಆಗಮಿಸುವ ಪ್ರವಾಸಿಗರು ಹಲವು ಪ್ರೇಕ್ಷಣಿಯ ಸ್ಥಳಗಳಿಗೆ ತೆರಳಿದರೂ ಸಹ ಅಲ್ಲಿನ ವೈಶಿಷ್ಟ್ಯತೆಯ ಸಂಪೂರ್ಣ ವಿವರಗಳು ಅವರಿಗೆ ದೊರೆಯದ ಕಾರಣ ಅವುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಜಿಲ್ಲೆಯ 30 ಪ್ರೇಕ್ಷಣೀಯ ಸ್ಥಳಗಳಿಗೆ ಕ್ಯು.ಆರ್‌. ಕೋಡ್‌ ಮೂಲಕ ಅಲ್ಲಿನ ಪ್ರದೇಶದ ಇತಿಹಾಸ ಸೇರಿದಂತೆ ಸಂಪೂರ್ಣ ವಿವರಗಳನ್ನು ಕನ್ನಡ ಸೇರಿದಂತೆ ಇತರೆ ಭಾಷೆಗಳಲ್ಲಿ ವೀಕ್ಷಿಸಲು ಸಾಧ್ಯವಾಗಲಿದ್ದು, ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆ ಸಹಕಾರಿಯಾಗಲಿದೆ ಎಂದರು.

ಟಾಪ್ ನ್ಯೂಸ್

‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ

‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ

GOAಬಾಲಸೋರ್‌ ದುರಂತ: ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

Odisha Tragedy: ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

trodisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

Odisha Train Accident; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

Odisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DAIRY FARMING

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಬೇಡಿಕೆಯಷ್ಟು ಉತ್ಪಾದನೆಯಾಗದ ಶೇಂಗಾ: ಹೊರ ಜಿಲ್ಲೆಗಳ ಶೇಂಗಾ ಅವಲಂಬಿಸಿರುವ ಸಂಸ್ಕರಣ ಘಟಕಗಳು

ಬೇಡಿಕೆಯಷ್ಟು ಉತ್ಪಾದನೆಯಾಗದ ಶೇಂಗಾ: ಹೊರ ಜಿಲ್ಲೆಗಳ ಶೇಂಗಾ ಅವಲಂಬಿಸಿರುವ ಸಂಸ್ಕರಣ ಘಟಕಗಳು

ಉಳಿದ ಕಾಮಗಾರಿಗೆ ಮಳೆಗಾಲ ಅಡ್ಡಿ ಸಾಧ್ಯತೆ: ಜೆಜೆಎಂ ಕಾಮಗಾರಿ ಶೇ.77ರಷ್ಟು ಪೂರ್ಣ

ಉಳಿದ ಕಾಮಗಾರಿಗೆ ಮಳೆಗಾಲ ಅಡ್ಡಿ ಸಾಧ್ಯತೆ: ಜೆಜೆಎಂ ಕಾಮಗಾರಿ ಶೇ.77ರಷ್ಟು ಪೂರ್ಣ

ಕುಂಟುತ್ತಿರುವ ವಾರಾಹಿ ಯೋಜನೆ: ಉಡುಪಿಗೆ ಕುಡಿಯುವ ನೀರು

ಕುಂಟುತ್ತಿರುವ ವಾರಾಹಿ ಯೋಜನೆ: ಉಡುಪಿಗೆ ಕುಡಿಯುವ ನೀರು

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ

‘ಇಲ್ಲಿ ನನ್ನನ್ನು ತುಳಿಯುತ್ತಿದ್ದಾರೆ…’: ಸಿನಿಮಾದಿಂದ ದೂರವಾಗಲು JK ನಿರ್ಧಾರ

GOAಬಾಲಸೋರ್‌ ದುರಂತ: ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

Odisha Tragedy: ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

ರಾಮನಗರ: ಕಾಡಾನೆ ದಾಳಿಗೆ ಮಾವಿನತೋಟದ ಕಾವಲುಗಾರ ಬಲಿ

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Tragedy; 10 ನಿಮಿಷಗಳ ಅಂತರದಲ್ಲಿ ಏಕಾಏಕಿ ಮೂರು ರೈಲು ಅಪಘಾತ ಸಂಭವಿಸಿದ್ದು ಹೇಗೆ?

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ