ಜಿಲ್ಲೆಯ ಕಡಲ ಕಿನಾರೆಗಳಲ್ಲಿ ಹೆಚ್ಚುವರಿ ಪ್ರವಾಸಿ ಮಿತ್ರರ ನೇಮಕ

ಪ್ರವಾಸಿಗರು ಕಡಲಿಗಿಳಿಯದಂತೆ ಕಟ್ಟೆಚ್ಚರ

Team Udayavani, Jun 20, 2019, 5:29 AM IST

MALPE

ಮಲ್ಪೆ: ಮಳೆಗಾಲ ಆರಂಭಗೊಂಡಿದೆ. ಇದೇ ವೇಳೆ ಕಡಲಲ್ಲಿ ಅಲೆಗಳ ಆರ್ಭಟವೂ ಶುರುವಾಗಿದ್ದು, ಪ್ರವಾಸಿಗರು ಅಪಾಯ ಲೆಕ್ಕಿಸದೆ ಕಡಲಿಗಿಳಿಯುತ್ತಿದ್ದಾರೆ. ಹೋಂಗಾರ್ಡ್‌ಗಳ ಸೂಚನೆಯನ್ನೂ ತಿರಸ್ಕರಿಸಿ ಕಡಲಿಗಿಳಿಯುವವರ ವಿರುದ್ಧ ಕಟ್ಟೆಚ್ಚರ ವಹಿಸಲು ಜಿಲ್ಲೆಯ ಕಡಲ ಕಿನಾರೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ.


ನಿರ್ಬಂಧ
ಸಾಂಪ್ರದಾಯಿಕ ಮೀನುಗಾರರನ್ನು ಹೊರತುಪಡಿಸಿ ಇತರ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ಈಗಾಗಲೇ ಮಲ್ಪೆಯಲ್ಲಿ ತಡೆಬೇಲಿ ಹಾಕಿದ್ದು, ಕೆಂಪು ಬಾವುಟ ನೆಡಲಾಗಿದೆ. ಇದನ್ನು ದಾಟದಂತೆ ಸೂಚನೆ ನೀಡಲಾಗುತ್ತಿದೆ.

ತೀರದತ್ತ ತೆರಳಲು ಮಾತ್ರ ಅನುಮತಿ
ಪ್ರವಾಸಿಗರು ತೀರದತ್ತ ತೆರಳಬಹುದಾದರೂ, ನೀರಿಗಿಳಿಯದಂತೆ ಗಮನಿಸಲು ಲೈಫ್‌ಗಾರ್ಡ್‌, ಹೋಮ್‌ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಜತೆಯಲ್ಲಿ ಸ್ಥಳೀಯ ಜೀವರಕ್ಷಕರು ಕಾರ್ಯಾಚರಿಸುತ್ತಿದ್ದು, ಪ್ರವಾಸಿಗರನ್ನು ಎಚ್ಚರಿಸುವ ಜತೆಗೆ ಅಪಾಯದಲ್ಲಿ ಸಿಲುಕಿದವರನ್ನು ರಕ್ಷಿಸುವ ಕೆಲಸ ಮಾಡುತ್ತಾರೆ.

ಪೊಲೀಸರಿಗೊಪ್ಪಿಸುವ ಅಧಿಕಾರ
ಸಾರ್ವಜನಿಕರು ಕಡಲ ಕಿನಾರೆಗಳಲ್ಲಿ ನಿಯೋಜಿಸಿರುವ ಪ್ರವಾಸಿ ಮಿತ್ರರ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಅಪಾಯಕಾರಿ ಪ್ರದೇಶಗಳನ್ನು ಪ್ರವೇಶಿಸುವಂತಿಲ್ಲ. ಆದೇಶ ಉಲ್ಲಂ ಸಿದರೆ ಪೊಲೀಸ್‌ ಠಾಣೆಗೆ ಒಪ್ಪಿಸಲು ಕಡಲ ಕಿನಾರೆಯಲ್ಲಿ ನಿಯೋಜಿಸಿದ ಲೈಫ್‌ಗಾರ್ಡ್‌, ಪ್ರವಾಸಿ ಮಿತ್ರರಿಗೆ ಅಧಿಕಾರವಿದೆ ಎನ್ನುತ್ತಾರೆ ಮಂಗಳೂರು ಹೋಂಗಾರ್ಡ್‌ ಡೆಪ್ಯುಟಿ ಕಮಾಂಡೆಂಟ್‌ ರಮೇಶ್‌.

10 ಹೆಚ್ಚುವರಿ ಪ್ರವಾಸಿ ಮಿತ್ರರ ನೇಮಕ
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 10 ಮಂದಿ ಪ್ರವಾಸಿ ಮಿತ್ರರಿದ್ದು, ಮಳೆಗಾಲದಲ್ಲಿ ಇವರ ಸಂಖ್ಯೆಯನ್ನು 20ಕ್ಕೇರಿಸಲಾಗಿದೆ. ಇವರು ಬೆಳಗ್ಗೆ 10ರಿಂದ ಸಂಜೆ 7ಗಂಟೆಯ ವರೆಗೆ ಕಾರ್ಯಾಚರಿಸುತ್ತಾರೆ. ಪ್ರವಾಸಿಗರು ನೀರಿಗಿಳಿಯದಂತೆ ನೋಡಿಕೊಳ್ಳುತ್ತಾರೆ.

ಎಚ್ಚರಿಕೆ ವಹಿಸಬೇಕು
ಮಳೆಗಾಲದಲ್ಲಿ ಸಮುದ್ರಕ್ಕೆ ಇಳಿಯದಂತೆ ಪದೇ ಪದೇ ಸೂಚನೆಯನ್ನು ನೀಡಲಾಗುತ್ತದೆ. ಆದರೆ ಇದನ್ನು ಮೀರಿ ಪ್ರವಾಸಿಗರು ಪ್ರಾಣಕ್ಕೆ ಕುತ್ತು ತರುತ್ತಾರೆ. ಆದ್ದರಿಂದ ಮುನ್ನೆಚ್ಚರಿಕೆಯಾಗಿ ಲೈಫ್‌ಗಾರ್ಡ್‌, ಹೋಂಗಾರ್ಡ್‌ಗಳೊಂದಿಗೆ ಸಹಕರಿಸಬೇಕು.
-ಡಾ| ಪ್ರಶಾಂತ್‌ ಶೆಟ್ಟಿ , ಹೋಂಗಾರ್ಡ್‌ ಜಿಲ್ಲಾ ಕಮಾಂಡೆಂಟ್‌, ಉಡುಪಿ

ಸೂಚನೆ
ಕಡ್ಡಾಯ ಪಾಲಿಸಿ
ಮಳೆಗಾಲದ ಸಮಯದಲ್ಲಿ ಸಮುದ್ರ ಅಲೆಗಳು ದೊಡ್ಡದಾಗಿದ್ದು, ಅಪಾಯಕಾರಿಯಾಗಿರುವುದರಿಂದ ಪ್ರವಾಸಿಗರು ಲೈಫ್‌ಗಾರ್ಡ್‌ ಮತ್ತು ಹೋಮ್‌ಗಾರ್ಡ್‌ ಸಿಬಂದಿ ನೀಡುವ ಸೂಚನೆಯನ್ನು ರಕ್ಷಣೆಯ ಹಿತದೃಷ್ಟಿಯಿಂದ ಪಾಲಿಸತಕ್ಕದ್ದು .
-ನಿಶಾ ಜೇಮ್ಸ್‌,
ಪೊಲೀಸ್‌ ವರಿಷ್ಠಾಧಿಕಾರಿ ಉಡುಪಿ

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.