ಉಡುಪಿಯತ್ತ ಪ್ರವಾಸಿಗರ ದಂಡು; ವಾಸ್ತವ್ಯಕ್ಕೆ ಪರದಾಟ

ಕೆಎಂಸಿ ಮ್ಯೂಸಿಯಂ, ಪ್ಲ್ಯಾನಿಟೋರಿಯಂ ವೀಕ್ಷಣೆಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ.

Team Udayavani, Dec 28, 2022, 1:20 PM IST

ಉಡುಪಿಯತ್ತ ಪ್ರವಾಸಿಗರ ದಂಡು; ವಾಸ್ತವ್ಯಕ್ಕೆ ಪರದಾಟ

ಉಡುಪಿ: ಕ್ರಿಸ್ಮಸ್‌ ರಜೆ, ವರ್ಷಾಂತ್ಯ ಸಂಭ್ರಮ ಹಿನ್ನೆಲೆಯಲ್ಲಿ ಉಡುಪಿಯತ್ತ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಕೃಷ್ಣಮಠಕ್ಕೆ 20ರಿಂದ 25 ಸಾವಿರ ಮಂದಿವರೆಗೆ ಭಕ್ತರು ಭೇಟಿ ನೀಡುತ್ತಿದ್ದಾರೆ. ಜತೆಗೆ ಮಲ್ಪೆ, ಸೇಂಟ್‌ ಮೇರಿಸ್‌ ಐಲ್ಯಾಂಡ್‌, ಕಾಪು ಬೀಚ್‌ಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ. ಕೃಷ್ಣಮಠ, ಕಡಲ ಕಿನಾರೆಗಳು ಪ್ರವಾಸಿಗರಿಂದ ತುಂಬಿದೆ.

ಒಂದೆಡೆ ಪ್ರವಾಸಿಗರು, ಇನ್ನೊಂದೆಡೆ ಶೈಕ್ಷಣಿಕ ಪ್ರವಾಸದ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಉಡುಪಿಗೆ ಆಗಮಿಸುತ್ತಿದ್ದಾರೆ. ಕೃಷ್ಣ ದೇವರ ದರ್ಶನ, ಕಡಲತೀರ, ನೈಸರ್ಗಿಕ ತಾಣಗಳಿಗೆ ಭೇಟಿ ಜತೆಗೆ ಮಣಿಪಾಲ ಕೆಎಂಸಿ ಮ್ಯೂಸಿಯಂ, ಪ್ಲ್ಯಾನಿಟೋರಿಯಂ ವೀಕ್ಷಣೆಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ.

ಉಡುಪಿ-ಮಲ್ಪೆ ಮುಖ್ಯ ರಸ್ತೆಯಲ್ಲಿ ವಾಹನಗಳ ದಟ್ಟಣೆ ವಿಪರೀತ ಹೆಚ್ಚಾಗಿದ್ದು ವಾರಾಂತ್ಯದಲ್ಲಿ ಕರಾವಳಿ ಬೈಪಾಸ್‌, ಕಲ್ಸಂಕ, ಇಂದ್ರಾಳಿ, ಮಲ್ಪೆಯಲ್ಲಿ ಟ್ರಾಫಿಕ್‌ ದಟ್ಟಣೆ ಹೆಚ್ಚಳವಾಗಿದೆ.

ಕೃಷ್ಣಮಠಕ್ಕೆ ಸಾವಿರಾರು ಮಂದಿ ಭೇಟಿ
ಕೃಷ್ಣಮಠಕ್ಕೆ 20ರಿಂದ 25 ಸಾವಿರದವರೆಗೂ ಭಕ್ತರು ನಿತ್ಯ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಆರಂಭವಾಗುವ ದೇವರ ದರ್ಶನಕ್ಕೆ ರಾತ್ರಿ 9 ಕಳೆದರೂ ಸಾಕಷ್ಟು ಉದ್ದದ ಸರತಿಯಲ್ಲಿ ಭಕ್ತರು ನಿಂತಿರುತ್ತಾರೆ. ನಿತ್ಯಕ್ಕೆ 8ರಿಂದ 10 ಸಾವಿರ ಮಂದಿಗೆ ಊಟದ ವ್ಯವಸ್ಥೆ ಆಗುತ್ತಿದೆ. ಎಂಟು ಮಠದ ಎಲ್ಲ ಛತ್ರಗಳು ಜ.2ರವರೆಗೆ ಭರ್ತಿಯಾಗಿವೆ. ಕೊಠಡಿ ಸಿಗದ ಶಾಲಾ ಮಕ್ಕಳಿಗೆ ರಾಜಾಂಗಣದಲ್ಲಿ ವ್ಯವಸ್ಥೆ ಮಾಡಿಕೊಡುತ್ತಿದ್ದೇವೆ ಎಂದು ಕೃಷ್ಣ ಮಠದ ಮೂಲಗಳು ತಿಳಿಸಿವೆ.

ವಾಸ್ತವ್ಯಕ್ಕೆ ಪರದಾಟ
ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಲಾಡ್ಜ್, ಹೋಂ ಸ್ಟೇ, ಛತ್ರ ಗಳು, ರೆಸಾರ್ಟ್‌, ಸರ್ವಿಸ್‌ ಅಪಾರ್ಟ್‌ಮೆಂಟ್‌ ಭರ್ತಿಯಾಗಿವೆ. ಶೇ.80ಕ್ಕೂ ಹೆಚ್ಚಿನ ಕೊಠಡಿ ಮುಂಚಿತವಾಗಿ ಬುಕ್‌ ಆಗಿದ್ದರಿಂದ ಕೊಠಡಿ ಕಾದಿರಿಸದೆ ನೇರವಾಗಿ ಬಂದ ಪ್ರವಾಸಿಗರು ವಾಸ್ತವ್ಯಕ್ಕೆ ಪರದಾಡುವಂತಾಗಿದೆ. ಹೆಚ್ಚು ಹಣ ಕೊಟ್ಟರೂ ಕೊಠಡಿ ಸಿಗುತ್ತಿಲ್ಲ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.