ಉಡುಪಿ ಟ್ರಾಫಿಕ್‌ ದಟ್ಟಣೆಗೆ ಕಡಿವಾಣಕ್ಕೆ ಕ್ರಮ: ಕಲ್ಸಂಕ ಸಹಿತ 10 ಕಡೆಗಳಲ್ಲಿ ಟ್ರಾಫಿಕ್‌ ಸಿಗ್ನಲ್‌


Team Udayavani, Dec 23, 2022, 6:05 AM IST

ಉಡುಪಿ ಟ್ರಾಫಿಕ್‌ ದಟ್ಟಣೆಗೆ ಕಡಿವಾಣಕ್ಕೆ ಕ್ರಮ: ಕಲ್ಸಂಕ ಸಹಿತ 10 ಕಡೆಗಳಲ್ಲಿ ಟ್ರಾಫಿಕ್‌ ಸಿಗ್ನಲ್‌

ಉಡುಪಿ : ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಳವಾಗಿ ಸಾರ್ವಜನಿಕರು, ವಾಹನ ಸವಾರರು ಹೈರಾಣಾಗುತ್ತಿದ್ದು ಟ್ರಾಫಿಕ್‌ ನಿರ್ವಹಣೆ ವ್ಯವಸ್ಥಿತವಾಗಿಸಲು ಕಲ್ಸಂಕ ವೃತ್ತ ಸಹಿತ 10 ಕಡೆಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈಗಾಗಲೇ ಕಲ್ಸಂಕ, ಅಂಬಾಗಿಲು, ಕೋರ್ಟ್‌ ಸಮೀಪ ಸಿಗ್ನಲ್‌ ಅಳವಡಿಕೆಗೆ ಫೌಂಡೇಶನ್‌ ಕೆಲಸ ನಡೆಯುತ್ತಿದೆ. ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ದಟ್ಟಣೆಗೆ ಕಡಿವಾಣ ಹಾಕಲು ಸಿಗ್ನಲ್‌ ಲೈಟ್‌ ಅಳವಡಿಸುವ ಬೇಡಿಕೆ ಹಲವಾರು ವರ್ಷಗಳಿಂದ ಇದ್ದು, ಇದೀಗ ಹಂತಹಂತವಾಗಿ ಅಭಿವೃದ್ಧಿ ಗೊಳಿಸಲಾ ಗುತ್ತಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ. ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಕಲ್ಸಂಕ, ಬಲಾಯಿ ಪಾದೆ, ಶಿರಿಬೀಡು, ತ್ರಿವೇಣಿ ಸರ್ಕಲ್‌, ಹಳೆ ಡಯಾನ ವೃತ್ತ, ಮಣಿಪಾಲ ಟೈಗರ್‌ ಸರ್ಕಲ್‌, ಎಂಐಟಿ ಸರ್ಕಲ್‌ ಹೆದ್ದಾರಿ ವ್ಯಾಪ್ತಿ
ಯಲ್ಲಿ ಅಂಬಾಗಿಲು, ಅಂಬಲಪಾಡಿ ಜಂಕ್ಷನ್‌ನಲ್ಲಿ ಟ್ರಾಫಿಕ್‌ ಸಿಗ್ನಲ್‌

ಅಳವಡಿಕೆ ಪ್ರಸ್ತಾವವಿದೆ.
ಬೆಂಗಳೂರು, ಮಂಗಳೂರಿನಂತೆ ಉಡುಪಿ ನಗರವು ಟ್ರಾಫಿಕ್‌ ಸಮಸ್ಯೆ ಸ್ವರೂಪ ಪಡೆಯುತ್ತಿದೆ. ಕಲ್ಸಂಕ ವೃತ್ತ, ಕೆಎಂ ಮಾರ್ಗ, ಸಿಟಿ ಬಸ್‌ ನಿಲ್ದಾಣ, ಬನ್ನಂಜೆ, ಕೆಎಂ ಮಾರ್ಗ, ಕರಾವಳಿ ಜಂಕ್ಷನ್‌, ಡಯಾನ ಸರ್ಕಲ್‌, ಅಂಬಲಪಾಡಿ ಜಂಕ್ಷನ್‌ನಲ್ಲಿ ವಾರಾಂತ್ಯ ದಿನಗಳಲ್ಲಿ ಟ್ರಾಫಿಕ್‌ ಜಂಜಾಟ ವಿಪರೀತವಾಗಿದೆ. ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ ಸಂಭವಿಸುತ್ತಿದೆ. ಬೆಳಗ್ಗೆ ಮತ್ತು ಸಾಯಂಕಾಲ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿರುವಷ್ಟೆ ಒತ್ತಡ ನಗರದ ಒಳಭಾಗದ ರಸ್ತೆಗಳಲ್ಲಿಯೂ ಇರುತ್ತದೆ.

ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ನಗರದಲ್ಲಿ ಮೊದಲ ಹಂತದಲ್ಲಿ ಹತ್ತು ಕಡೆಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಪ್ರಾಯೋ ಗಿಕವಾಗಿ ಮಾತ್ರ ಮಣಿಪಾಲದಲ್ಲಿ ಸಿಗ್ನಲನ್ನು ಅಳವಡಿ ಸಿದ್ದು, ಅಂಬಾಗಿಲು, ಕಲ್ಸಂಕ, ಬಲಾಯಿಪಾದೆಯಲ್ಲಿ ಈಗಾಗಲೇ ಇದರ ಫೌಂಡೇಶನ್‌ ಕೆಲಸಗಳು ನಡೆಯುತ್ತಿದೆ.
– ಸುಮಿತ್ರಾ ನಾಯಕ್‌, ಅಧ್ಯಕ್ಷರು, ಉಡುಪಿ ನಗರಸಭೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.