ಪಡುಬಿದ್ರಿ: ಮಗುಚಿ ಬಿದ್ದ ಟಿಪ್ಪರ್ ; ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ
Team Udayavani, Jun 6, 2021, 3:50 PM IST
ಪಡುಬಿದ್ರಿ: ಚಾಲಕನ ಮೇಲೆ ಟಿಪ್ಪರ್ ಬಿದ್ದು ಸಾವನ್ನಪ್ಪಿದ ಘಟನೆ ನಂದಿಕೂರು ಬಳಿ ರವಿವಾರ ಮುಂಜಾನೆ ನಡೆದಿದೆ.
ಹರೀಶ್ ಕೋಟ್ಯಾನ್ (37) ಮೃತ ವ್ಯಕ್ತಿ. ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಸೇರಿದ ಇಂಡಸ್ಟ್ರಿಯಲ್ ಎಸ್ಟೇಟ್ ಸೈಟಲ್ಲಿ ಹರೀಶ್ ರವಿವಾರ ಬೆಳಗ್ಗೆ 10:30 ರ ಸುಮಾರಿಗೆ ಮಣ್ಣು ತುಂಬಿದ್ದ ಟಿಪ್ಪರ್ ನ ಹೈಡ್ರಾಲಿಕ್ ಜಾಕನ್ನು ಏರಿಸಿದಾಗಲೂ ಒದ್ದೆ ಮಣ್ಣು ಬೀಳದೆ ಇದ್ದಾಗ ಟಿಪ್ಪರನ್ನು ಚಾಲೂ ಸ್ಥಿತಿಯಲ್ಲಿರಿಸಿ ಹಿಂಬದಿ ಬೋಲ್ಟ್ ಸರಿಸಲು ಚಾಲಕ ಹರೀಶ್ ಬಂದಾಗ ಟಿಪ್ಪರ್ ಮಗುಚಿ ಆತನ ಮೇಲೆಯೇ ಬಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ಬರುವ ದಿನಗಳಲ್ಲಿ ಯಡಿಯೂರಪ್ಪ ಅವರದ್ದೇ ಶ್ರೀರಕ್ಷೆ ಇರಲಿದೆ : ಬೊಮ್ಮಾಯಿ
ಹರೀಶ್ ತಂದೆ, ತಾಯಿ, ಪತ್ನಿ ಹಾಗೂ ಏಕಮಾತ್ರ ಪುತ್ರಿಯನ್ನು ಅಗಲಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್