ಶಿರ್ವ : ಪಾಪನಾಶಿನಿ ನದಿಗಿಳಿದ ಮೂವರು ಯುವಕರು ನೀರುಪಾಲು
Team Udayavani, May 2, 2021, 7:06 PM IST
ಶಿರ್ವ: ಪಾಂಬೂರು ಅಮಾಸೆಕರಿಯ ಬಳಿ ಪಾಪನಾಶಿನಿ ನದಿಗಿಳಿದ ಮೂವರು ಯುವಕರು ನೀರುಪಾಲದ ಘಟನೆ ರವಿವಾರ ಸಂಜೆ ನಡೆದಿದೆ.
ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪಾಂಬೂರು ಅಮಾಸೆಕರಿಯ ಮೂವರು ಯುವಕರು ನೀರುಪಾಲಾಗಿದ್ದಾರೆ.ಮೃತರನ್ನು ಸುಭಾಷ್ ನಗರ ಸರ್ಕಾರಿಗುಡ್ಡೆ ನಿವಾಸಿ ಮೊಹಮ್ಮದ್ ಜಾಬೀರ್(18),ಕುರ್ಕಾಲು ಸುಭಾಷ್ ನಗರದ ನಿವಾಸಿ ಮಹಮ್ಮದ್ ರಿಜ್ವಾನ್(18) ಮತ್ತು ಮೂಡಬಿದಿರೆ ತಾಕೊಡೆ ನಿವಾಸಿ ಕೆಲ್ವಿನ್ ಕ್ಯಾಸ್ತಲಿನೋ(21) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಕಾಪು ವ್ರತ್ತ ನಿರೀಕ್ಷಕ ಪ್ರಕಾಶ್ ಮತ್ತು ಶಿರ್ವ ಕ್ರೈಮ್ ಎಸ್ ಐ ವೇದಾವತಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!