ಕುಂದಾಪುರ, ಬಾರ್ಕೂರಿನಲ್ಲಿ ರೈಲು ನಿಲುಗಡೆಗೆ ಆದೇಶ
Team Udayavani, Mar 1, 2023, 6:55 AM IST
ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬೇಡಿಕೆಯನ್ನು ಕೇಂದ್ರ ಸರಕಾರದ ರೈಲ್ವೇ ಇಲಾಖೆ ಈಡೇರಿಸಿದೆ.
ಮಾ. 4ರಿಂದ ಅನ್ವಯವಾಗುವಂತೆ ಕುಂದಾಪುರ ರೈಲು ನಿಲ್ದಾಣದಲ್ಲಿ ನೇತ್ರಾವತಿ ಎಕ್ಸ್ಪ್ರೆಸ್, ಕಡೂರಿನಲ್ಲಿ ಯಶವಂತಪುರ- ವಾಸ್ಕೋ-ಡಾ-ಗಾಮಾ ಎಕ್ಸ್ಪ್ರೆಸ್, ಬಾರ್ಕೂರಿನಲ್ಲಿ ಮತ್ಸ್ಯಗಂಧ ಎಕ್ಸ್ಪ್ರೆಸ್, ಚಿಕ್ಕಮಗಳೂರಿನ ಬೀರೂರಿನಲ್ಲಿ ಯಶವಂತಪುರ-ಬಾರ್ಮೆರ್ ರೈಲು ನಿಲುಗಡೆಯಾಗಲಿದೆ.
ಇದು ಜನರ ಬಹುದಿನಗಳ ಬೇಡಿಕೆಯಾಗಿದ್ದು, ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ ಬರೆದು, ಸಭೆ ನಡೆಸಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಈ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?