ಹಳಿ ಮೇಲೆ ಹರಿದ ನೀರು: ಒಂದು ಗಂಟೆ ನಿಂತ ರೈಲು
Team Udayavani, Aug 6, 2019, 1:23 PM IST
ತೆಕ್ಕಟ್ಟೆ: ರೈಲು ಹಳಿಯ ಮೇಲೆ ನೀರು ನಿಂತ ಕಾರಣ ರೈಲು ಸಂಚಾರ ಒಂದು ಗಂಟೆಯಷ್ಟು ಸ್ಥಗಿತಗೊಂಡ ಘಟನೆ ಮಂಗಳವಾರ ಕುಂದಾಪುರ ತಾಲೂಕಿನ ಕೆದೂರಿನಲ್ಲಿ ನಡೆದಿದೆ.
ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಮಳೆ ನೀರು ಹರಿದು ರೈಲ್ವೇ ಟ್ರಾಕ್ ಸಂಪೂರ್ಣ ಮುಳುಗಡೆಯಾಗಿತ್ತು. ಇದರಿಂದಾಗಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಮತ್ಸ್ಯಗಂಧ ಎಕ್ಸ್ ಪ್ರೆಸ್ ರೈಲನ್ನು ಸುಮಾರು ಒಂದು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು.
ಸ್ಥಳೀಯರ ಸಹಕಾರದಿಂದ ಹಳಿ ಮೇಲಿನ ನೀರನ್ನು ತೆರವುಗೊಳಿಸಿ ನಂತರ ರೈಲು ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ