ಬಡದೇಶಗಳ ವೈದ್ಯರಿಗೆ ಭ್ರೂಣಶಾಸ್ತ್ರದಲ್ಲಿ ತರಬೇತಿ


Team Udayavani, Apr 19, 2018, 6:00 AM IST

26.jpg

ಉಡುಪಿ: ಅಭಿವೃದ್ಧಿಶೀಲ ದೇಶಗಳಲ್ಲಿ ಬಂಜೆತನದ ಸಮಸ್ಯೆಗಳ ನಿಭಾವಣೆ ಮತ್ತು ಕಡಿಮೆ ವೆಚ್ಚದಲ್ಲಿ ಗರ್ಭಧಾರಣೆ ಚಿಕಿತ್ಸೆ ಲಭ್ಯವಾಗಿಸಲು ಅಲ್ಲಿನ ವೈದ್ಯರಿಗೆ ಭ್ರೂಣ ಶಾಸ್ತ್ರದಲ್ಲಿ ತರಬೇತಿ ನೀಡಲು ಜರ್ಮನಿಯ ಮರ್ಕ್‌ ಫೌಂಡೇಶನ್‌ ಮತ್ತು ಮಣಿಪಾಲದ ಮಾಹೆ ಒಪ್ಪಂದ ಮಾಡಿಕೊಂಡಿವೆ.

ಇದರನ್ವಯ ಆಫ್ರಿಕಾ ಮತ್ತು ಏಷ್ಯಾಗಳ ವೈದ್ಯ ಸಮುದಾಯಕ್ಕೆ ಮಣಿ ಪಾಲದ ಎಂಬ್ರಿಯಾಲಜಿ ವಿಭಾಗ  ದಲ್ಲಿ ಮೂರು ತಿಂಗಳ ವಿಶೇಷ ತರಬೇತಿ ಯನ್ನು ನೀಡಲಾಗುತ್ತಿದ್ದು ಇದರ ಸಂಪೂರ್ಣ ವೆಚ್ಚವನ್ನು ನಾವು ಭರಿಸುತ್ತೇವೆ ಎಂದು ಮರ್ಕ್‌ ಫೌಂಡೇ ಶನ್‌ನ ಸಿಇಒ ಡಾ| ರಶಾ ಕೆಲೆಜ್‌ ಮತ್ತು ಮಾಹೆ ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಇದೇ ಸಂದರ್ಭದಲ್ಲಿ ಮೊದಲ ಬ್ಯಾಚ್‌  ನಲ್ಲಿ ತರಬೇತಿ ಪಡೆದ ಇಥಿಯೋಪಿಯಾ, ನೇಪಾಲ ಮತ್ತಿತರ ದೇಶ ಗಳ ವಿದ್ಯಾರ್ಥಿಗಳು ಕೋರ್ಸ್‌ನ ಅನುಭವ ಹಂಚಿಕೊಂಡರು. ಮರ್ಕ್‌ ಎಂಬ್ರಿಯಾಲಜಿ ಟ್ರೈನಿಂಗ್‌ ಪ್ರೋ ಗ್ರಾಮ್‌ ಎಂಬ ಅಸಿಸ್ಟಿವ್‌ ರಿಪ್ರೊಡಕ್ಷನ್‌ ಮತ್ತು ಎಂಬ್ರಿಯಾಲಜಿ ಸರ್ಟಿ ಫಿ ಕೇಟ್‌ ಕೋರ್ಸ್‌ ಅನ್ನು “ಮರ್ಕ್‌ ಮೋರ್‌ ದ್ಯಾನ್‌ ಎ ಮದರ್‌’ ಅಭಿಯಾನದ ಮೂಲಕ ಪ್ರಾರಂಭಿಸಿದೆ.

ಕೆಎಂಸಿ ಡೀನ್‌ ಪ್ರೊ| ಪ್ರಜ್ಞಾ ರಾವ್‌, ತರಬೇತಿ ನೇತೃತ್ವ ವಹಿಸಿದ್ದ ಪ್ರೊ| ಸತೀಶ್‌ ಅಡಿಗ ಮಾತನಾಡಿದರು. ಮರ್ಕ್‌ ಫೌಂಡೇಶನ್‌ ಆಫ್ರಿಕಾ ಮತ್ತು ಏಷ್ಯಾಗಳ 17ಕ್ಕೂ ಹೆಚ್ಚು ದೇಶ ಗಳಲ್ಲಿ 50ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಕ್ಲಿನಿಕಲ್‌ ಮತ್ತು ಪ್ರಾಯೋಗಿಕ ತರಬೇತಿಯನ್ನು ಫ‌ರ್ಟಿಲಿಟಿ ಸ್ಪೆಷಲಿಸ್ಟ್‌ ಗಳು ಮತ್ತು ಎಂಬ್ರಿಯಾಲಜಿಸ್ಟ್‌ಗಳಿಗೆ ನೀಡುತ್ತಿದೆ. ಮರ್ಕ್‌ ಫೌಂಡೇಶನ್‌ ವಿಶೇಷ ಫ‌ರ್ಟಿಲಿಟಿ ಕ್ಲಿನಿಕ್‌ಗಳೇ ಇಲ್ಲದ ಆಫ್ರಿಕಾ ರಾಷ್ಟ್ರಗಳಲ್ಲಿ “ಮರ್ಕ್‌ ಮೋರ್‌ ದ್ಯಾನ್‌ ಎ ಮದರ್‌’ ಮೂಲಕ ಸಿಯೆರ್ರಾ ಲಿಯೋನ್‌, ಲೈಬೀರಿಯಾ, ಜಾಂಬಿಯಾ, ನೈಗರ್‌, ಚಾಡ್‌ ಮತ್ತು ಗಿನಿಯಾಗಳಲ್ಲಿ ತರಬೇತಿ ನೀಡಿದೆ. ಇಥಿಯೋಪಿಯಾ ಮತ್ತು ಉಗಾಂಡ ಗಳಲ್ಲಿ ಮೊದಲ ಸಾರ್ವ ಜನಿಕ ಐವಿಎಫ್ ಕೇಂದ್ರಗಳ ಪ್ರಾರಂಭಕ್ಕೆ ಸಿಬಂದಿಗೆ ಅಗತ್ಯ ತರಬೇತಿ ನೀಡುವ ಮೂಲಕ ಬೆಂಬಲಿಸಿದೆ ಎಂದು ಡಾ| ರಶಾ ವಿವರಿಸಿದರು.

ಮರ್ಕ್‌ ಫೌಂಡೇಶನ್‌ ಮಹತ್ತರ ಉದ್ದೇಶಕ್ಕಾಗಿ ಕಾರ್ಯ ನಿರ್ವಹಿಸುತ್ತಿದೆ. ನಾವು ಈ ಪಾಲುದಾರಿಕೆ ಕುರಿತು ಅತ್ಯಂತ ಉತ್ಸುಕರಾಗಿದ್ದೇವೆ ಮತ್ತು ಫೌಂಡೇಶನ್‌ನೊಂದಿಗೆ ದೀರ್ಘಾವಧಿ ಪಾಲುದಾರಿಕೆಯ ಭರವಸೆ ಹೊಂದಿದ್ದೇವೆ.
ಡಾ| ಪೂರ್ಣಿಮಾ ಬಾಳಿಗ ಮಾಹೆ ಸಹಕುಲಪತಿ

ಆಫ್ರಿಕಾ ಮತ್ತು ಏಷ್ಯಾ ಗಳಲ್ಲಿನ ಎಂಬ್ರಿಯಾಲಜಿಸ್ಟ್‌ ಗಳ ಪ್ಲಾಟ್‌ಫಾರಂಗೆ ಅತ್ಯಾಧುನಿಕ ತರಬೇತಿ ನೀಡಲು ಮಾಹೆ ಸಹಯೋಗ ಹೊಂದಲಾಗುತ್ತಿದೆ. ಆಫ್ರಿಕಾ ಮತ್ತು ಏಷ್ಯಾಗಳಲ್ಲಿ ಪ್ರಮುಖ ಸವಾಲಾಗಿರುವ ತರಬೇತಿ ಮತ್ತು ಕೌಶಲಯುಕ್ತ ವೃತ್ತಿಪರರ ಕೊರತೆ ನಿವಾರಿಸಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಕಡಿಮೆ ವೆಚ್ಚದಲ್ಲಿ ಗರ್ಭಧಾರಣೆಯ ಚಿಕಿತ್ಸೆ ಲಭ್ಯವಾಗುವಂತೆ ಮಾಡುವ ಈ ಪ್ರಯತ್ನ ನಮಗೆ ಬಹಳ ಸಂತೋಷ ತಂದಿದೆ.
ಡಾ| ರಶಾ ಕೆಲೆಜ್‌ ಮರ್ಕ್‌ ಫೌಂಡೇಶನ್‌ಸಿಇಒ 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.