ಶಿರ್ವ ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳ ಸ್ಥಳಾಂತರ
Team Udayavani, Apr 13, 2018, 7:40 AM IST
ಶಿರ್ವ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಬಳಿ ರಸ್ತೆಯಲ್ಲೇ ಇದ್ದ ವಿದ್ಯುತ್ ಕಂಬಗಳನ್ನು ಮೆಸ್ಕಾಂ ಕೊನೆಗೂ ಸ್ಥಳಾಂತರಗೊಳಿಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.
ಮಂಚಕಲ್ಪೇಟೆಯ ಮುಖ್ಯ ರಸ್ತೆಯಲ್ಲಿ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಣೆ ಕಾಮಗಾರಿ ಮುಗಿದು ತಿಂಗಳುಗಳೇ ಕಳೆದರೂ ವಿದ್ಯುತ್ ಕಂಬಗಳು ಹಾಗೇ ಇದ್ದವು. ಯು.ಕೆ.ಆಚಾರ್ ಸರ್ಕಲ್ನಿಂದ ಪೋಸ್ಟ್ ಆಫೀಸ್ವರೆಗೆ ಹಲವು ಕಂಬಗಳು ರಸ್ತೆಯಲ್ಲೇ ಇದ್ದುದರಿಂದ ನಿತ್ಯ ಸಂಚರಿಸುವ ಸಾವಿರಾರು ವಾಹನಗಳಿಗೆ, ದ್ವಿಚಕ್ರ ಸವಾರರಿಗೆ ಅಪಾಯ ಆಹ್ವಾನಿಸುತ್ತಿದ್ದವು. ಕಂಬಗಳು ಸ್ಥಳಾಂತರ ಗೊಳ್ಳದೇ ಇರುವ ಬಗ್ಗೆ ಉದಯವಾಣಿ ಸಚಿತ್ರ ವರದಿ ಮಾಡಿ ಎಚ್ಚರಿಸಿದ್ದು, ಬಳಿಕ ಮೆಸ್ಕಾಂ ಎಚ್ಚೆತ್ತುಕೊಂಡಿದೆ. ಇದೀಗ ಕಂಬ ಗಳನ್ನು ಅದು ತೆರವುಗೊಳಿಸಿದ್ದು, ವಾಹನ ಸವಾರರು ಆತಂಕವಿಲ್ಲದೆ ಸಂಚರಿ ಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ