ಮಣಿಪಾಲ: ಹೊಸ ದಾರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾಕರು


Team Udayavani, Sep 27, 2018, 10:11 AM IST

tr.jpg

ಉಡುಪಿ: ಇಬ್ಬರು ಛಲವಂತ ಲಿಂಗತ್ವ ಅಲ್ಪಸಂಖ್ಯಾಕರು ಸ್ವ ಉದ್ಯೋಗ ಆರಂಭಿಸಿ ಮಾದರಿಯಾಗಿದ್ದಾರೆ. 
ಈ ಸಮುದಾಯದಲ್ಲಿ ಮುಖ್ಯವಾಹಿನಿಗೆ ಬಂದು ಮೌಲಿಕ ಜೀವನ ನಡೆಸಲು ಪ್ರಯತ್ನಿಸಿದ ಕೆಲವರಲ್ಲಿ ಸಂಜೀವ ಮತ್ತು ಆಶ್ವಿ‌ಜ್‌ ಸೇರಿದ್ದು, ಮಣಿಪಾಲ ಬಸ್‌ ನಿಲ್ದಾಣದಲ್ಲಿ ಫಾಸ್ಟ್‌ ಫ‌ುಡ್‌ ಅಂಗಡಿ ತೆರೆದಿದ್ದಾರೆ. 

ವಂಡ್ಸೆ ಮೂಲದ ಸಂಜೀವ್‌
ವಂಡ್ಸೆ ಮೂಲದ ಸಂಜೀವ್‌ ಹೋಟೆಲ್‌ಗ‌ಳಲ್ಲಿ ಕಾರ್ಮಿಕನಾಗಿ ದುಡಿದವರು. ಆದರೆ ಲಿಂಗತ್ವ ಅಲ್ಪಸಂಖ್ಯಾಕ ಎನ್ನುವ ಕಾರಣಕ್ಕೆ ಹಿಂಸೆ ಅನುಭವಿಸಿ ಹುಟ್ಟೂರಿಗೆ ವಾಪಸು ಬಂದರು. “ಆಸರೆ’ ಟ್ರಸ್ಟ್‌ನ ಮೂಲಕ ಎಚ್‌ಐವಿ ಪೀಡಿತ ಮಕ್ಕಳ ರಕ್ಷಣೆ ಮಾಡುತ್ತಿದ್ದಾರೆ.

ಅಶ್ವಿ‌ಜ್‌ ಶಿಕ್ಷಿತ ಕುಟುಂಬದಲ್ಲಿ ಜನಿಸಿದ್ದರೂ ಲೈಂಗಿಕ ಅಲ್ಪಸಂಖ್ಯಾಕ ಎಂಬುದು ತಿಳಿಯುತ್ತಿದ್ದಂತೆ ಮನೆ
ಯಿಂದ ಹೊರದೂಡಲ್ಪಟ್ಟರು. ಹೊಟೇಲ್‌ ಕಾರ್ಮಿಕನಾಗಿ ಜೀವನ ಸಾಗಿಸುತ್ತಿದ್ದರು. ಸಂಜೀವ್‌ ಜತೆಗೆ ಸ್ನೇಹ ಬೆಳೆದು ಬಳಿಕ ಫಾಸ್ಟ್‌ಫ‌ುಡ್‌ ಸೆಂಟರ್‌ ತೆರೆಯಲು ನಿರ್ಧರಿಸಿದರು. 

ಅಧಿಕಾರಿಗಳ ಕಿರುಕುಳ
3 ವರ್ಷದ ಹಿಂದೆಯೇ ಫಾಸ್ಟ್‌ಫ‌ುಡ್‌ ಕೇಂದ್ರ ಕುಂದಾಪುರದಲ್ಲಿ ಆರಂಭವಾಗಬೇಕಿತ್ತು. ಆದರೆ ಅಧಿಕಾರಿಗಳು ಬೆಂಬಲ ನೀಡಿರಲಿಲ್ಲ. ಬಳಿಕ ಡಿಸಿಯವರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡರು. ಡಿಸಿ ಮತ್ತು ನಗರಸಭೆ ಆಯುಕ್ತರು ಮಣಿಪಾಲ ಬಸ್‌ ನಿಲ್ದಾಣದ ಬಳಿ ಸ್ಥಳಾವಕಾಶ ನೀಡಿದ್ದು, ಕೇಂದ್ರವನ್ನು ಮಂಗಳವಾರ ನಗರಸಭೆ ಆಯುಕ್ತ ಜನಾರ್ದನ ಉದ್ಘಾಟಿಸಿದ್ದಾರೆ. 

ವರ್ಷಗಳ ಬಳಿಕ ಅಣ್ಣನ ಭೇಟಿ
ಅಶ್ವಿ‌ಜ್‌ ಅಣ್ಣ ಮಣಿಪಾಲದ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಅಶ್ವಿ‌ಜ್‌ ಭೇಟಿಯಾಗಿರಲಿಲ್ಲ. ಬುಧವಾರ ಮಗಳೊಂದಿಗೆ ಕ್ಯಾಂಟಿನ್‌ಗೆ ಬಂದಅವರು “ಇವರು ನಿನ್ನ ಚಿಕ್ಕಪ್ಪ’ ಎಂದು ಪರಿಚಯಿಸಿ ತಿಂಡಿ ಖರೀದಿಸಿದರು.  ಅಣ್ಣನನ್ನು ಕಂಡಾಗ ಅಶ್ವಿ‌ಜ್‌ ಕಣ್ಣಲ್ಲಿ ಆನಂದಭಾಷ್ಪ  ಸುರಿಯಿತು. 

ನಗರಸಭೆ ವ್ಯಾಪ್ತಿಯಲ್ಲಿ ಗೂಡಂಗಡಿ ನಿರ್ಮಾಣಕ್ಕೆ ಅವಕಾಶ ಇಲ್ಲ. ಆದರೆ ಇದು ವಿಶೇಷ ಪ್ರಕರಣ ಎಂದು ಗಮನಿಸಿ ಅನುಮತಿ ನೀಡಲಾಗಿದೆ. ಭಿಕ್ಷಾಟನೆ, ವೇಶ್ಯಾವಾಟಿಕೆಯಲ್ಲಿ ತೊಡಗುವುದಕ್ಕಿಂತ ಸ್ವ ಉದ್ಯೋಗಕ್ಕೆ ಪ್ರೋತ್ಸಾಹಿಸುವುದು ಉತ್ತಮ.
ಜನಾರ್ದನ, ಪೌರಾಯುಕ್ತರು ಉಡುಪಿ ನಗರಸಭೆ

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.