ರೈಲಿನಲ್ಲಿ ಸಿಲಿಂಡರ್ ಸಾಗಾಟ ಪತ್ತೆ
Team Udayavani, Mar 11, 2017, 10:50 AM IST
ಉಡುಪಿ: ರೈಲಿನಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಸಾಗಿಸುತ್ತಿದ್ದುದನ್ನು ರೈಲ್ವೇ ಪ್ರೊಟೆಕ್ಷನ್ ಫೋರ್ಸ್ನವರು (ಆರ್ಪಿಎಫ್) ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಸ್ಥಾನ ಮೂಲದ ರಾಣಾ ಸಿಂಗ್ ಬಂಧಿತ ವ್ಯಕ್ತಿ. ಈತ ಉಡುಪಿ ಯಿಂದ ಕಣ್ಣೂರಿಗೆ ಗೃಹಬಳಕೆ ಸಿಲಿಂಡರ್ ಅನ್ನು ಸಾಗಿಸುತ್ತಿದ್ದುದಾಗಿ ತಿಳಿಸಿದ್ದಾನೆ ಎಂದು ಆರ್ಪಿಎಫ್ ಪೊಲೀಸರು ಹೇಳಿದ್ದಾರೆ.
ಗ್ಯಾಸ್ ಸಿಲಿಂಡರ್, ಪಟಾಕಿ, ಪೆಟ್ರೋಲ್ ಮೊದಲಾದ ಯಾವುದೇ ಅಪಾಯಕಾರಿ ಸೊತ್ತುಗಳನ್ನು ಪ್ರಯಾಣಿಕರ ರೈಲಿನಲ್ಲಿ ಸಾಗಿಸಿದಲ್ಲಿ ಅಂತಹ ವ್ಯಕ್ತಿಗಳ ಮೇಲೆ ಕ್ರಮ ಕೈಗೊಂಡು ಸೊತ್ತುಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಆರ್ಪಿಎಫ್ ಇನ್ಸ್ಪೆಕ್ಟರ್ ಶಿವರಾಮ್ ರಾಠೊಡ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ