ವೇಣೂರು: ಮರಬಿದ್ದು ಅರ್ಧ ತಾಸು ಹೆದ್ದಾರಿ ಬಂದ್!
Team Udayavani, May 18, 2022, 11:50 AM IST
ವೇಣೂರು: ಬುಧವಾರ ಬೆಳಿಗ್ಗೆ ಚರ್ಚ್ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದು ಸಂಚಾರಕ್ಕೆ ಅಡಚಣೆಯಾಯಿತು.
ಮರ ವಿದ್ಯುತ್ ತ೦ತಿ ಮೇಲೆ ಉರುಳಿ ಬಿದ್ದ ಪರಿಣಾಮ ಎರಡು ಹೈಟೆನ್ಷನ್ ವಿದ್ಯುತ್ ತಂತಿ ಮುರಿದಿದೆ. ಅರ್ಧ ತಾಸು ಹೆದ್ದಾರಿ ಸ೦ಚಾರ ಬ೦ದ್ ಆಗಿತ್ತು. ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ೦ತೆ ಮಾಧ್ಯಮಗಳು ಎಚ್ಚರಿಸಿದ್ದರೂ ಸ೦ಬ೦ಧಿತ ಇಲಾಖೆಗಳ ಬೇಜವಾಬ್ದಾರಿಯಿ೦ದ ಅವಘಡ ಸ೦ಭವಿಸುವ೦ತಾಗಿದೆ.
ಇದೇ ಹೆದ್ದಾರಿಯುದ್ದಕ್ಕೂ ಇನ್ನು ಹಲವು ಮರಗಳು ಅಪಾಯದ ಸ್ಥಿತಿಯಲ್ಲಿದ್ದು ತೆರವುಗೊಳಿಸಬೇಕೆ೦ಬ ಆಗ್ರಹ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಪಂಚಾಂಗ ನೋಡಿ ರಾಕೆಟ್ ಉಡಾವಣೆ : ಟೀಕೆಗೆ ಗುರಿಯಾದ ಖ್ಯಾತ ನಟ ಮಾಧವನ್ !
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ