ವಿದ್ಯುತ್‌ ಪರಿವರ್ತಕ ಸ್ಥಾಪನೆಗೆ ಮರ ಅಡ್ಡಿ


Team Udayavani, Sep 18, 2018, 2:00 AM IST

road-tree-17-9.jpg

ಕಾರ್ಕಳ : ತಾಲೂಕಿನ ಹಾಳೆಕಟ್ಟೆಗೆ 62 ಕಿ.ವಾ. ಸಾಮರ್ಥ್ಯದ ಹೊಸ ವಿದ್ಯುತ್‌ ಪರಿವರ್ತಕ ಮಂಜೂರಾಗಿದ್ದರೂ ಅದನ್ನು ಸ್ಥಾಪಿಸಲು ಸರಿಯಾದ ಸ್ಥಳವಕಾಶ ಇಲ್ಲದೆ ಸಮಸ್ಯೆಯಾಗಿದೆ. ಪಂಚಾಯತ್‌ ಕಚೇರಿ, ಗ್ರಾಮ ಕರಣಿಕರ ಕಚೇರಿ, ಹಾಲಿನ ಡಿಪೊ, ಬ್ಯಾಂಕ್‌, ಶಾಲೆಗಳು, ಶಿಶು ಮಂದಿರ, ಪ್ರಾಥಮಿಕ ಚಿಕಿತ್ಸಾ ಕೇಂದ್ರ , ಪಡಿತರ ಅಂಗಡಿ ಸೇರಿದಂತೆ ಹಲವು ಸರಕಾರಿ ಸಂಸ್ಥಾಪನೆಗಳು ಇರುವ ಹಾಳೆಕಟ್ಟೆಗೆ ಹೆಚ್ಚು ಸಾಮರ್ಥ್ಯದ ವಿದ್ಯುತ್‌  ಪರಿವರ್ತಕದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಜನರ ಬೇಡಿಕೆಗೆ ಪ್ರತಿಸ್ಪಂದಿಸಿ ವಿದ್ಯುತ್‌ ಮಂಡಳಿ ಹೊಸ ಪರಿವರ್ತಕವನ್ನು ಮಂಜೂರು ಮಾಡಿದೆ. 

ಪ್ರಸ್ತುತ ಹಾಲಿನ ಡಿಪೊದ ಪಕ್ಕದಲ್ಲಿರುವ ಓಣಿಯಲ್ಲಿ ಚಿಕ್ಕ ಪರಿವರ್ತಕ ಇದೆ. ಹೊಸ ಪರಿವರ್ತಕ ಸ್ಥಾಪಿಸಲು ಡಿಪೊದ ಎದುರು ಜಾಗ ಇದ್ದರೂ ಇಲ್ಲಿರುವ ಎರಡು ಮರಗಳು ಅಡ್ಡಿಯಾಗಿವೆ. ಈ ಮರಗಳನ್ನು ತೆರವುಗೊಳಿಸಿದರೆ ವಿದ್ಯುತ್‌ ಪರಿವರ್ತಕ ಸ್ಥಾಪಿಸಲು ಯಾವುದೇ ಸಮಸ್ಯೆಯಿಲ್ಲ. ಈ ಕುರಿತು ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರತಿಸ್ಪಂದನ ವ್ಯಕ್ತವಾಗದ ಕಾರಣ ಪರಿವರ್ತಕ ಅಳವಡಿಸುವ ಯೋಜನೆ ನನೆಗುದಿಗೆ ಬಿದ್ದಿದೆ. ಅರಣ್ಯ ಇಲಾಖೆ ಶೀಘ್ರವಾಗಿ ಈ ಮರಗಳನ್ನು ಕಡಿಯಲು ಅನುಮತಿ ಕೊಡಬೇಕೆಂದು ಪಂಚಾಯತ್‌ ಸದಸ್ಯರೂ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.