ಉಡುಪಿ ಯುವಕರ ಸಾಧನೆ : ಭಾರತ-ಚೀನ ಗಡಿಯಲ್ಲಿ ತುಳುನಾಡ ಧ್ವಜ


Team Udayavani, Mar 26, 2022, 1:33 PM IST

ಉಡುಪಿ ಯುವಕರ ಸಾಧನೆ : ಭಾರತ-ಚೀನ ಗಡಿಯಲ್ಲಿ ತುಳುನಾಡ ಧ್ವಜ

ಮಣಿಪಾಲ : ಉಡುಪಿ ಜಿಲ್ಲೆಯ ಉತ್ಸಾಹಿ ಸಾಹಸಿ ಬೈಕ್‌ ಕ್ರೀಡಾಳುಗಳಾದ ಖ್ಯಾತ ಯೂಟ್ಯೂಬರ್‌ ಶಟರ್‌ಬಾಕ್ಸ್‌ ಫಿಲ್ಮ್ಸ್ ಪ್ರಾಯೋಜಕ ಸಚಿನ್‌ ಮತ್ತು ಮಣಿಪಾಲದ ಯುವ ಉದ್ಯಮಿ, ಸಾಹಸ ಬೈಕಿಂಗ್‌ ಕ್ರೀಡಾಪಟು ಅರ್ಜುನ್‌ ಪೈ ಅವರು ಬೈಕ್‌ ಪ್ರವಾಸ ಕೈಗೊಂಡು ಇಂಡೋ ಚೀನ ಗಡಿ ಪ್ರದೇಶದ 15,300 ಅಡಿ ಎತ್ತರದ ಝುಪಾಕ್‌ನಲ್ಲಿ ತುಳುನಾಡ ಧ್ವಜವನ್ನು ಹಾರಿಸಿ ತುಳು ಪ್ರೇಮ ಮೆರೆದಿದ್ದಾರೆ.

ಅವರು ದಿಲ್ಲಿಯಿಂದ ಪ್ರಾರಂಭಿಸಿದ ಬೈಕ್‌ ಪ್ರವಾಸದಲ್ಲಿ 1,900 ಕಿ.ಮೀ. ದೂರ ಕ್ರಮಿಸಿ ಹಿಕ್ಕಿಮ್‌, 12,270 ಅಡಿ ಎತ್ತರದ (ವಿಶ್ವದ ಅತೀ ಎತ್ತರದಲ್ಲಿರುವ ಪೋಸ್ಟ್‌ ಆಫೀಸ್‌) ಮತ್ತು 11,320 ಎತ್ತರದ ಇಂಡೋ ಚೈನಾ ಗಡಿ ಕೊನೆಯ ಗ್ರಾಮವಾದ ಚಿಕ್‌ಟುಲ್‌ ಗ್ರಾಮಕ್ಕೂ ಭೇಟಿ ಇತ್ತರು. ಬೈಕ್‌ ಯಾತ್ರಾ ತಂಡದಲ್ಲಿ ಅನ್ನಿ ಅರುಣ್‌ ಮತ್ತು ಸಾಯಿ ಅವರೂ ಇದ್ದರು. ಅರ್ಜುನ್‌ ಮತ್ತು ಇವರು ದಿಲ್ಲಿಯಿಂದ ಮಾ.1ರಿಂದ ಬೈಕ್‌ ಯಾತ್ರೆಯನ್ನು ಪ್ರಾರಂಭಿಸಿ 1,900 ಕಿ.ಮೀ. ಕ್ರಮಿಸಿ ಸಿಲಿಗುರಿಯನ್ನು ತಲುಪಿದರು. ಮೊದಲ ಹಂತದ ಬೈಕ್‌ ಯಾತ್ರೆಯಲ್ಲಿ ದೇಶದಾದ್ಯಂತ ಆಗಮಿಸಿದ 15 ಬೈಕರ್‌ಗಳ ತಂಡ ಪಾಲ್ಗೊಂಡಿತ್ತು. ಮಾ. 16ರಿಂದ ಹಿಮಾಚಲ ಪ್ರದೇಶದ ದುರ್ಗಮ ಹಿಮಚ್ಛಾದಿತ ಪ್ರದೇಶಗಳಲ್ಲಿ ಬೈಕ್‌ ಯಾತ್ರೆಯನ್ನು ಉಡುಪಿಯ ಯುವಕರ ತಂಡ ಮುಂದುವರಿಸಿದೆ.

ಇದನ್ನೂ ಓದಿ : ಹಿಜಾಬ್ ಕುರಿತಂತೆ ಸಿದ್ದರಾಮಯ್ಯ ಹೇಳಿಕೆಗೆ ಅವರೇ ಉತ್ತರ ಕೊಡುತ್ತಾರೆ: ಡಿಕೆ ಶಿವಕುಮಾರ್

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.