ಉಡುಪಿ: ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಹಲ್ಲೆ ನಡೆಸಿದ ಯುವತಿಯರು
Team Udayavani, Apr 23, 2021, 1:09 PM IST
ಉಡುಪಿ: ನಗರಸಭೆ ವ್ಯಾಪ್ತಿಯ ಸ್ವಚ್ಛತಾ ಕಾರ್ಮಿಕರೊಬ್ಬರ ಮೇಲೆ ಇಬ್ಬರು ಯುವತಿಯರು ಸೇರಿದಂತೆ ಮೂವರು ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರೇಶ್ (32) ಹಲ್ಲೆಗೊಳ್ಳಗಾದ ಸ್ವಸಹಾಯ ಗುಂಪಿನ ಸ್ವತ್ಛತಾ ಕಾರ್ಮಿಕ.
ಇದನ್ನೂ ಓದಿ:ಹಂಪನಕಟ್ಟೆ ಎಂಸಿಸಿ ಬ್ಯಾಂಕ್ ನಲ್ಲಿ ಅಗ್ನಿ ಅವಘಡ
ಇವರು ಸಹಾಯಕ ಮಂಜು ಅವರೊಂದಿಗೆ ಜನಾರ್ದನ ಹೈಟ್ಸ್ ಕಟ್ಟಡದ ಸಮೀಪ ಕಸ ವಿಲೇವಾರಿ ವಾಹನದ ಮೂಲಕ ತೆರಳುತ್ತಿದ್ದರು. ಆ ಸಂದರ್ಭ ಹಿಂದಿನಿಂದ ಬಂದ ಒಬ್ಬ ಯುವಕ ಹಾಗೂ ಇಬ್ಬರು ಯುವತಿಯರು ಸುರೇಶ್ ಅವರನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ