“ಆಯೋಗದ ದ್ವಿಮುಖ ನೀತಿ’
Team Udayavani, Apr 8, 2019, 6:02 AM IST
ಉಡುಪಿ: ಕೇಂದ್ರ ಸರಕಾರದ ಯೋಜನೆಗೆ ಅನುಮತಿ ನೀಡಿದ ಚುನಾವಣ ಆಯೋಗ ರಾಜ್ಯ ಸರಕಾರದ ಯೋಜನೆಗೆ ಅನುಮತಿ ಏಕೆ ನೀಡಿಲ್ಲ? ಆಯೋಗದ ದ್ವಿಮುಖ ನೀತಿಗೆ ನಮ್ಮ ಪ್ರತಿರೋಧವಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಂದರು.
ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018-19ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಂತೆ ಹಣ ವರ್ಗಾವಣೆಯಾಗಬೇಕಿತ್ತು. ಅದನ್ನು ಆಯೋಗ ತಡೆ ಹಿಡಿದಿದೆ.
ಆದರೆ ಕೇಂದ್ರದ ನೇರ ವರ್ಗಾವಣೆ (ಡಿಬಿಟಿ) ಯೋಜನೆಗೆ ಒಪ್ಪಿದೆ. ನಮ್ಮದೂ ಮುಂದುವರಿದ ಕಾರ್ಯಕ್ರಮವಾಗಿದೆ ಎಂದರು.
ದ.ಕ. ಜಿಲ್ಲೆಗೆ ಮೋದಿ ಕೊಡುಗೆ ಏನು?
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಮೋದಿಯನ್ನು ನೋಡಿ ಮತ ಹಾಕಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ; ಆದರೆ ದ.ಕ. ಜಿಲ್ಲೆಗೆ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ