ಉಚ್ಚಿಲ-ಪಣಿಯೂರು: ತ್ಯಾಜ್ಯದಿಂದ ಮುಚ್ಚಿ ಹೋದ ರಸ್ತೆ ಬದಿ ಚರಂಡಿ


Team Udayavani, May 23, 2019, 6:07 AM IST

uchila-tyajya

ಕಾಪು: ಕಾಪು ತಾಲೂಕಿನ ಉಚ್ಚಿಲ – ಪಣಿಯೂರು ಪಿ.ಡಬ್ಲೂ.ಡಿ ರಸ್ತೆಯ ಇಕ್ಕೆಲಗಳಲ್ಲಿರುವ ಮಳೆ ನೀರು ಹರಿಯುವ ಚರಂಡಿಯು ತ್ಯಾಜ್ಯದ ಕೊಂಪೆಯಾಗಿದೆ ಇಲ್ಲಿ ವ್ಯಾಪಕ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಮಳೆ ಬಂದರೆ ಸಾಂಕ್ರಾಮಿಕ ರೋಗಭೀತಿ ಕಾಡಿದೆ.

ರಾ.ಹೆ. 66ರ ಉಚ್ಚಿಲ ಮೂಲಕವಾಗಿ ಪಣಿಯೂರು ರಸ್ತೆಯನ್ನು ಪ್ರವೇಶಿಸುವಲ್ಲಿಂದ ಹಿಡಿದು ಮುಳ್ಳಗುಡ್ಡೆ ಕ್ರಾಸ್‌ನವರೆಗಿನ ರಸ್ತೆಯ ಇಕ್ಕೆಲಗಳ ಚರಂಡಿ ಹಾಗೂ ಚರಂಡಿ ಇಲ್ಲದಿರುವ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯ ಎಸೆಯಲಾಗಿದೆ.

ಸಂಜೆಯಾಗುತ್ತಿದ್ದಂತೆ ಜನರು ಇಲ್ಲಿ ತ್ಯಾಜ್ಯ ಎಸೆಯುತ್ತಾರೆ. ಆಹಾರ, ಬಟ್ಟೆ, ಕಸ ಎಲ್ಲೆಂದರಲ್ಲಿ ಎಸೆಯಲಾಗಿದೆ. ಇದರಿಂದ ಬಡಾ ಗ್ರಾ.ಪಂ.ಗೆ ತ್ಯಾಜ್ಯದ ಕುಖ್ಯಾತಿ ಅಂಟಿಕೊಂಡಿದೆ. ಬಡಾ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಭಾಸ್ಕರ ನಗರ, ಪೊಲ್ಯ, ಮುಳ್ಳಗುಡ್ಡೆ, ಪೋಂಕ್ರಡು³, ಕಟ್ಟಿಂಗೇರಿ ಪರಿಸರದ ಜನರು ಮಾತ್ರವಲ್ಲದೇ ಈ ರಸ್ತೆಯಲ್ಲಿ ಓಡಾಡುವ ನೆರೆಯ ಎಲ್ಲೂರು, ಕುಂಜೂರು, ಪಣಿಯೂರಿನ ಜನರು ಕೂಡ ಉಚ್ಚಿಲ – ಪಣಿಯೂರು ರಸ್ತೆ ಬದಿ ತ್ಯಾಜ್ಯ ಎಸೆಯುತ್ತಾರೆ.

ಎಲ್ಲೆಲ್ಲಿ ತ್ಯಾಜ್ಯ
ಉಚ್ಚಿಲದಿಂದ ಪಣಿಯೂರು ಪ್ರವೇಶಿಸುವ ರಸ್ತೆಯ ಮಗ್ಗುಲಿನಿಂದ ಹಿಡಿದು ವೆಲ್ಡಿಂಗ್‌ ಶಾಪ್‌ ಮುಂಭಾಗ, ಸಿ.ಎ. ಬ್ಯಾಂಕ್‌ ಮುಂಭಾಗ, ಭಾಸ್ಕರ ನಗರ, ಅಂಗನವಾಡಿ ಮುಂಭಾಗ, ಬಿಸ್ಮಿಲ್ಲಾ ಜನರಲ್‌ ಸ್ಟೋರ್‌ ಬಳಿ, ಮಹಾಲಕೀÒ$¾ ನಗರ ತಲುಪುವ ರಸ್ತೆ ಬಳಿ, ನಿವೃತ್ತ ಪೊಲೀಸ್‌ ಅಧಿಕಾರಿ ಅನುಪಮಾ ಶೆಣೈ ಮನೆ ಬಳಿ, ಜನಪ್ರಿಯ ಮಿಲ್‌ ಮುಂಭಾಗ, ಮುಳ್ಳಗುಡ್ಡೆ ಜಂಕ್ಷನ್‌ ಮುಂಭಾಗದವರೆಗಿನ ಎಲ್ಲಾ ಪ್ರದೇಶಗಳಲ್ಲೂ ತ್ಯಾಜ್ಯ ತುಂಬಿವೆೆ.

ರಸ್ತೆಯಲ್ಲಿ ಹರಿಯಲಿದೆ ಮಳೆನೀರು
ಭಾಸ್ಕರ ನಗರ ಅಂಗನವಾಡಿ ಮುಂಭಾಗ ತ್ಯಾಜ್ಯ ಎಸೆದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಬೋರ್ಡ್‌ ಇದ್ದರೂ ತ್ಯಾಜ್ಯ ರಾಶಿ ವೃದ್ಧಿಸುತ್ತಿದೆ. ಹಲವು ಕಡೆ ಮಳೆ ನೀರಿನ ಚರಂಡಿ ತ್ಯಾಜ್ಯದಿಂದ ಮುಚ್ಚಿದ್ದು, ರಸ್ತೆಯಲ್ಲೇ ನೀರು ಹರಿಯಲಿದೆ.

ಪ್ರಶ್ನಿಸಿದರೆ ಆಕ್ಷೇಪ
ಇಲ್ಲಿ ತ್ಯಾಜ್ಯ ಎಸೆಯುವವರನ್ನು ಪ್ರಶ್ನಿಸಿದರೆ ಬೆದರಿಸುತ್ತಾರೆ ಎನ್ನುವ ಆರೋಪವೂ ಇದೆ. ಈ ಭಾಗದಲ್ಲಿ ಹಲವು ಮನೆಗಳಲ್ಲಿ ಮತ್ತು ಕಟ್ಟಡಗಳಲ್ಲಿ ಬಾಡಿಗೆಗೆ ವಾಸವಿರುವ ಜನರು ರಸ್ತೆಯ ಒಂದು ಬದಿಯಲ್ಲಿ ನಿಂತು ಮತ್ತೂಂದು ಬದಿಗೆ ಕಸ ಎಸೆಯುತ್ತಾರೆ ಎನ್ನಲಾಗಿದೆ. ಇಲ್ಲಿ ವಾಸವಿರುವ ಹೊರ ರಾಜ್ಯಗಳ ಯುವಕರಂತೂ ಕಸ ಎಸೆಯುವುದನ್ನು ಪ್ರಶ್ನಿಸಿದವರಿಗೇ ಹೊಡೆಯಲು ಮುಂದಾದ ಘಟನೆಯೂ ನಡೆದಿದೆ ಎನ್ನುತ್ತಾರೆ ಸ್ಥಳೀಯರು.

ನಾಗರಿಕರೇ ಕಾರಣ
ಉಚ್ಚಿಲ – ಪಣಿಯೂರು ರಸ್ತೆ ತ್ಯಾಜ್ಯದ ಕೊಂಪೆಯಾಗಿ ಬೆಳೆಯಲು ನಾಗರಿಕರೇ ಕಾರಣ. ಜನರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಎಸೆದು ಪರಿಸರ ಮಾಲಿನ್ಯಕ್ಕೆ ಕಾರಣರಾಗುತ್ತಿದ್ದಾರೆ. ಈ ಬಗ್ಗೆ ಸ್ಥಳೀಯಾಡಳಿತ ಯಾವುದೇ ಕಠಿನ ಕ್ರಮ ಕೈಗೊಳ್ಳದೆ ಇರುವುದರಿಂದ ಸಮಸ್ಯೆಯಾಗಿದೆ. ಗ್ರಾಮದ ಸೌಂದರ್ಯಕ್ಕೂ ಕುತ್ತಾಗಿದೆ.
-ಪಿ.ಪಿ. ಅಬ್ದುಲ್‌ ಖರೀಂ ಪೊಲ, ಸಾಮಾಜಿಕ ಕಾರ್ಯಕರ್ತ, ಉಚ್ಚಿಲ

ವಿಲೇವಾರಿ ಘಟಕ ಪ್ರಾರಂಭಿಸಲಾಗುವುದು
ಈ ಭಾಗದಲ್ಲಿ ತ್ಯಾಜ್ಯವನ್ನು ಹಲವು ಬಾರಿ ವಿಲೇವಾರಿ ಮಾಡಲಾಗಿದೆ. ಶುಚಿಗೊಳಿಸಿದ ಒಂದೆರಡು ದಿನಗಳಲ್ಲೇ ಮತ್ತೆ ತ್ಯಾಜ್ಯ ತಂದು ಸುರಿಯುವ ಮೂಲಕ ಜನರು ಸ್ವತ್ಛ ಗ್ರಾಮದ ನಮ್ಮ ಕನಸಿಗೆ ಎಳ್ಳು ನೀರು ಬಿಡುವಂತೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಉತ್ಪತ್ತಿಯಾಗುವ ಕಸ – ತ್ಯಾಜ್ಯವನ್ನು ಸಂಗ್ರಹಿಸಲು ಸಮರ್ಪಕ ಜಾಗ ಇಲ್ಲದೇ ನಾವು ಒದ್ದಾಡುತ್ತಿದ್ದೇವೆ. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ತ್ಯಾಜ್ಯ ವಿಲೇವಾರಿ ಘಟಕವನ್ನು ಪ್ರಾರಂಭಿಸಲಾಗುವುದು.
-ಕುಶಾಲಿನಿ, ಪಿಡಿಒ ಬಡಾ ಗ್ರಾ.ಪಂ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.