ಉಚ್ಚಿಲ: ಹೆದ್ದಾರಿ ಬದಿ ಅಪಾಯಕಾರಿ ಸ್ಥಿತಿಯಲ್ಲಿ ಮೀನು ಮಾರಾಟ


Team Udayavani, Mar 11, 2022, 5:20 AM IST

ಉಚ್ಚಿಲ: ಹೆದ್ದಾರಿ ಬದಿ ಅಪಾಯಕಾರಿ ಸ್ಥಿತಿಯಲ್ಲಿ ಮೀನು ಮಾರಾಟ

ಪಡುಬಿದ್ರಿ: ಬಡಾ ಗ್ರಾಮ ಉಚ್ಚಿಲದ ರಾಷ್ಟ್ರೀಯ ಹೆದ್ದಾರಿ -66ರ ಬದಿ ಅಪಾಯಕಾರಿ ಸ್ಥಿತಿಯಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ. ಹೆದ್ದಾರಿಯ ಅಪಘಾತ ವಲಯ ದಲ್ಲಿ ಈ ಪ್ರದೇಶವು ಸೇರಿಕೊಂಡಿ ರುವುದರಿಂದ ಇಲ್ಲಿನ ಮೀನು ಮಾರಾಟವು ವಾಹನ ಸವಾರರಿಗೆ, ಪಾದಚಾರಿಗಳಿಗೆ ಸಮಸ್ಯೆ ಉಂಟು ಮಾಡುವ ಸಾಧ್ಯತೆ ಇದೆ.

ಸರ್ವಿಸ್‌ ರಸ್ತೆ ಕಾಮಗಾರಿಯೂ ಇಲ್ಲಿ ಅರೆಬರೆಯಾಗಿ ನಡೆದಿದೆ. ಇವರ ಪಕ್ಕದಲ್ಲೇ ಉಚ್ಚಿಲ – ಪಣಿಯೂರು – ಶಿರ್ವ ರಸ್ತೆಯೂ ಇದೆ. ಹೆದ್ದಾರಿ ವಾಹನ ಸಂಚಾರವೂ ಇಲ್ಲಿ ಹೆಚ್ಚಿದೆ. ಈ ಸ್ಥಳದಲ್ಲಿ ಮೀನು ಮಾರಾಟ ಮಾಡುತ್ತಿರುವುದು ಬಹಳ ಅಪಾಯಕಾರಿಯಾಗಿದ್ದು ಹಾಗೂ ವಾಹನ ಸವಾರರಿಗೂ ಕಂಟಕಪ್ರಾಯವಾಗಿದೆ.

ಪಂಚಾಯತ್‌ ನಿಂದ ಪರವಾನಿಗೆ ನೀಡಿಲ್ಲ.
ಹೆದ್ದಾರಿ ಕಾಮಗಾರಿಗಳೆಡೆಯಲ್ಲಿ ಪಂಚಾಯತ್‌ ನಿರ್ಮಿಸಿದ್ದ ಮೀನು ಮಾರುಕಟ್ಟೆಯನ್ನು ಕೆಡವಲಾಗಿದೆ. ಅದನ್ನು ಪಂಚಾಯತ್‌ ಪುನರ್‌ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೂ ಬರೆದುಕೊಳ್ಳಲಾಗಿತ್ತು. ಈಗ ಎರಡು ದಿನಗಳ ಹಿಂದಷ್ಟೇ ಪ್ರಾಧಿಕಾರವು ಪಂಚಾಯತ್‌ಗೆ ನಿರಾಕ್ಷೇಪಣಾ ಪತ್ರವನ್ನೂ ನೀಡಿದೆ. ಮುಂದೆ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಿ ಮೀನುಗಾರಿಕಾ ಇಲಾಖಾ ಅನುದಾನವನ್ನೂ ಪಡೆದುಕೊಂಡು ಮೀನು ಮಾರಾಟಕ್ಕೆ ಸಹಿತವಾಗಿ ವಾಣಿಜ್ಯ ಕಟ್ಟಡ ನಿರ್ಮಿಸಿಕೊಳ್ಳುವ ಯೋಜನೆ ಪಂಚಾಯತ್‌ ಮುಂದಿದೆ .

ಹೆದ್ದಾರಿ ಬದಿ ಮೀನು ಮಾರಾಟ ಮಾಡುತ್ತಿರುವ ಕುರಿತು ಪಂಚಾಯತ್‌ಗೆ ದೂರುಗಳು ಬರುತ್ತಿವೆ. ಪಂಚಾಯತ್‌ ಇದಕ್ಕೆ ಪರವಾನಿಗೆ ನೀಡಿಲ್ಲ.
– ಕುಶಾಲಿನಿ, ಪಿಡಿಒ, ಬಡಾ ಗ್ರಾ.ಪಂ.

ಶೀಘ್ರ ಕ್ರಮಕ್ಕೆ ಸೂಚನೆ
ತಾ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾಪು ತಹಶೀಲ್ದಾರ್‌ ಅವರಲ್ಲಿ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಅಶೋಕ್‌ ಕುಮಾರ್‌, ಪೊಲೀಸ್‌ ಠಾಣಾಧಿಕಾರಿ ಪಡುಬಿದ್ರಿ

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.