ಉದಯ ಕಿಚನೆಕ್ಸ್ಟ್: ಇಂದು ಕುಂದಾಪುರ ಮಳಿಗೆ ಉದ್ಘಾಟನೆ


Team Udayavani, Aug 8, 2018, 11:36 PM IST

udaya-8-8.jpg

ಉಡುಪಿ: ಉದಯ ಸಮೂಹ ಸಂಸ್ಥೆಯ ಗೃಹೋಪಕರಣ, ಹೊಟೇಲ್‌, ಕ್ಯಾಟರಿಂಗ್‌ ಹಾಗೂ ದಿನಬಳಕೆಯ ಅಡುಗೆಮನೆಯ ಸಾಮಗ್ರಿಗಳ ಮಳಿಗೆ ‘ಉದಯ ಕಿಚನೆಕ್ಸ್ಟ್’ನ 10ನೇ ರಿಟೇಲ್‌ ಸೂಪರ್‌ ಬಜಾರ್‌ ಆ. 9ರಂದು ಕುಂದಾಪುರ ಪಾರಿಜಾತ ಹೊಟೇಲ್‌ ಸಮೀಪದ ಶಂಕರ ಶೇಟ್‌ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

ಬೆಳಗ್ಗೆ 10ಕ್ಕೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಸಿಂಡಿಕೇಟ್‌ ಬ್ಯಾಂಕ್‌ ವಲಯ ಕಚೇರಿ ಮಹಾಪ್ರಬಂಧಕ ಭಾಸ್ಕರ ಹಂದೆ, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಮೋಹನ್‌ ಸಾರಂಗ, ರೋಟರಿ ಜಿಲ್ಲಾ ಗವರ್ನರ್‌ ಅಭಿನಂದನ್‌ ಎ. ಶೆಟ್ಟಿ, ಶಂಕರ ಶೇಟ್‌ ಟವರ್ಸ್‌ ಮಾಲಕಿ ಸುಂದರಿ ಎ. ಶೇಟ್‌ ಪಾಲ್ಗೊಳ್ಳಲಿದ್ದಾರೆ ಎಂದು ಉದಯ ಸಮೂಹ ಸಂಸ್ಥೆಯ ಮಹಾಪ್ರಬಂಧಕ ಉಮೇಶ್‌ ಬಾಧ್ಯ ತಿಳಿಸಿದ್ದಾರೆ.

ಆ. 31: ಕಿನ್ನಿಗೋಳಿ ಮಳಿಗೆ ಆರಂಭ
1979ರಲ್ಲಿ ಆರಂಭಗೊಂಡ ಸಂಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದ್ದು 11 ಉತ್ಪಾದನ ಘಟಕಗಳು ಮತ್ತು 9 ರಿಟೇಲ್‌ ವ್ಯಾಪಾರ ಮಳಿಗೆಗಳನ್ನು ಹೊಂದಿದೆ. 11ನೇ ರಿಟೇಲ್‌ ಮಳಿಗೆ ಆ. 31ರಂದು ಕಿನ್ನಿಗೋಳಿಯಲ್ಲಿ ಆರಂಭಗೊಳ್ಳಲಿದೆ. ಗುಣಮಟ್ಟದ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ನೀಡುವ ಮೂಲಕ ಗ್ರಾಹಕರ ವಿಶ್ವಾಸ ಉಳಿಸಿಕೊಂಡಿದೆ. ಜನರ ಅಭಿರುಚಿ ಮತ್ತು ಅಗತ್ಯಗಳಿಗೆ ತಕ್ಕಂತೆ ಉದಯ ಸಂಸ್ಥೆ ಪ್ರಷರ್‌ ಕುಕ್ಕರ್‌, ಸ್ಟೀಲ್‌ ಪಾತ್ರೆ, ನಾನ್‌ಸ್ಟಿಕ್‌ ಕುಕ್‌ವೆàರ್‌, ಹಾರ್ಡ್‌ ಅನೋಡೈಸ್‌ ಕುಕ್‌ ವೇರ್‌, ವೈಟ್‌ ಅನೋಡೈಸ್‌ ಕುಕ್‌ ವೇರ್‌ ಉತ್ಪಾದಿಸಲು ಆರಂಭಿಸಿತು. ಹೊಟೇಲ್‌, ದೇವಸ್ಥಾನ, ಕ್ಯಾಟರರ್, ಶಾಲೆಗಳಿಗೆ ಬೇಕಾದ ದೊಡ್ಡ ಪಾತ್ರೆಗಳನ್ನೂ ತಯಾರಿಸಲಾಗುತ್ತಿದೆ. ಮ್ಯಾಜಿಕ್‌ ಪಾಟ್‌ ಮನೆಮಾತಾಗಿದ್ದು, ಗ್ಯಾಸ್‌ ಮತ್ತು ವಿದ್ಯುತ್‌ ಖರ್ಚು ಉಳಿಸುತ್ತದೆ. ಹೊಸ ವಿನ್ಯಾಸ ಹಾಗೂ ತಂತ್ರಜ್ಞಾನದೊಂದಿಗೆ ಮ್ಯಾಜಿಕ್‌ ಪಾಟ್‌ ಮತ್ತು ಹಾರ್ಡ್‌ ಅನೋಡೈಸ್ಡ್ ಕುಕ್‌ ವೇರ್‌ ಅಕ್ಟೋಬರ್‌ನಲ್ಲಿ ಮಾರುಕಟ್ಟೆಗೆ ಬರಲಿವೆ ಎಂದರು.

ಉದ್ಘಾಟನೆ ಕೊಡುಗೆ
ಮಳಿಗೆ ಉದ್ಘಾಟನೆ ಪ್ರಯುಕ್ತ ಆ. 9ರಿಂದ 19ರವರೆಗೆ ವಿಶೇಷ ಕೊಡುಗೆ ಮಾರಾಟ ಇರುತ್ತದೆ. ಶೇ. 60ರವರೆಗೆ ದರ ಕಡಿತ, ಕೋಂಬೋ ಆಫ‌ರ್‌ ಹಾಗೂ ಬಹುಮಾನಗಳಿರುತ್ತವೆ ಎಂದು ಉಮೇಶ್‌ ಬಾಧ್ಯ ತಿಳಿಸಿದರು. ಅಧಿಕಾರಿಗಳಾದ ಅನುದೀಪ್‌ ಮತ್ತು ಹರೀಶ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.