“ಉದಯವಾಣಿ’ ಸುವರ್ಣ ಮಹೋತ್ಸವದ ಲಾಂಛನ ಅನಾವರಣ
Team Udayavani, Dec 25, 2019, 5:51 PM IST
ಉಡುಪಿ: ಕರಾವಳಿ ಕರ್ನಾಟಕದ ನಂಬರ್ 1 ದೈನಿಕ “ಉದಯವಾಣಿ’ಯ ಸುವರ್ಣ ಮಹೋತ್ಸವದ ಘಟ್ಟದಲ್ಲಿದ್ದು 50ನೆಯ ವರ್ಷಾಚರಣೆಯ ಲಾಂಛನವನ್ನು ಬುಧವಾರ ಶ್ರೀಕೃಷ್ಣಮಠದ ಆವರಣದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅನಾವರಣಗೊಳಿಸಿ ಪತ್ರಿಕೆಯ ಉತ್ತರೋತ್ತರ ಅಭಿವೃದ್ಧಿಗೆ ಶುಭ ಕೋರಿದರು.
ಕಿರಿಯ ಶ್ರೀಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಧಾರ್ಮಿಕ ದತ್ತಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಕೆ.ರಘುಪತಿ ಭಟ್, ಸುನೀಲ್ಕುಮಾರ್, ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ. ಸಿಇಒ ವಿನೋದಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
1970ರ ಜ. 1ರಂದು “ಉದಯವಾಣಿ’ ದೈನಿಕ ಆರಂಭಗೊಂಡಿತು. 1969ರ ಡಿಸೆಂಬರ್ ಕೊನೆಯ ಭಾಗದಲ್ಲಿ ಪ್ರಾಯೋಗಿಕ ಸಂಚಿಕೆ ಶ್ರೀಕೃಷ್ಣಮಠದ ಪರಿಸರದಲ್ಲಿ ವಿತರಣೆಗೊಂಡಿತ್ತು. 50 ವರ್ಷಗಳ ಬಳಿಕ ಅದೇ ಅವಧಿಯಲ್ಲಿ ಅದೇ ಪರಿಸರದಲ್ಲಿ ಈಗ 50ನೆಯ ವರ್ಷದ ಲಾಂಛನ ಬಿಡುಗಡೆಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್